ಯುವ ಸಮೂಹಕ್ಕೆ ಹೊಸ ನೀತಿ: ಅಭಿಪ್ರಾಯ ಸಂಗ್ರಹ

ಗ್ರಾಮ ಪಂಚಾಯಿತಿ ಅನುದಾನದಲ್ಲಿ ಯುವ ಸಂಘಗಳಿಗೆ ಶೇ. 2ರಷ್ಟು ಅನುದಾನ ಮೀಸಲು

Team Udayavani, Jan 8, 2022, 2:05 PM IST

ಯುವ ಸಮೂಹಕ್ಕೆ ಹೊಸ ನೀತಿ: ಅಭಿಪ್ರಾಯ ಸಂಗ್ರಹ

ಬಾಗಲಕೋಟೆ: ಯುವಕರೇ ಮುಂದಿನ ದೇಶದ ಪ್ರಜೆಗಳಾಗಿದ್ದು, ಜಿಲ್ಲೆಯಲ್ಲಿ ಕರ್ನಾಟಕ ಯುವನೀತಿ-2021 ಸಮರ್ಪಕ ಅನುಷ್ಠಾನ ಗೊಳಿಸುವ ಮೂಲಕ ಯುವಜನರ ವ್ಯಕ್ತಿತ್ವ ವಿಕಾಸ, ಜೀವನಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಧಿಕಾರಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರ್ನಾಟಕ ಯುವನೀತಿ-2021 ರಚನೆ ಮಾಡುವ ನಿಟ್ಟಿನಲ್ಲಿ ಯುವಜನರ ಅಭಿಪ್ರಾಯ ಸಂಗ್ರಹ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಿವಿಧ ಕ್ರೀಡಾಪಟಗಳ ಮಾಹಿತಿ ಸಂಗ್ರಹಿಸುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ತಾಲೂಕುವಾರು ಎನ್‌ಜಿಒಗಳ ಮೂಲಕ ಸಮೀಕ್ಷೆ ಕಾರ್ಯ ಕೈಗೊಳ್ಳುವ ಮೂಲಕ ಗುರುತಿಸಿ ಅವರಿಗೆ ತರಬೇತಿ ನೀಡಬೇಕು ಎಂದು ತಿಳಿಸಿದರು.

ಯುವಜನರ ವ್ಯಕ್ತಿತ್ವ ವಿಕಸನ, ಸ್ವಯಂ ಉದ್ಯೋಗ ತರಬೇತಿ, ಗ್ರಾಮ ಪಂಚಾಯಿತಿ ಅನುದಾನದಲ್ಲಿ ಯುವ ಸಂಘಗಳಿಗೆ ಶೇ. 2ರಷ್ಟು ಅನುದಾನ ಮೀಸಲು ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಯುವಜನರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಯುವ ಸಬಲೀಕರಣ ಮಾಹಿತಿ ಕೇಂದ್ರ ಸ್ಥಾಪಿಸಲಾಗುತ್ತಿದೆ. ಇದರ ಮೂಲಕ ಯುವ ಜನರಿಗೆ ಮಾರ್ಗದರ್ಶನ ನೀಡಲಾಗುವುದು ಎಂದರು.

ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ಯುವ ಸಂಘಗಳಿದ್ದು, ಅವುಗಳ ಮೂಲಕ ಆರೋಗ್ಯ, ನೈರ್ಮಲ್ಯ, ವ್ಯವಸಾಯ, ನೀರಾವರಿ, ಅರಣ್ಯ, ಶಿಕ್ಷಣಿಕ, ಮಹಿಳಾ ಸಬಲೀಕರಣ, ಬಾಲಕಾರ್ಮಿಕ ಮಕ್ಕಳನ್ನು ಇತರೆ ಯೋಜನೆಗಳಲ್ಲಿ ತೊಡಗಿಸಿಕೊಳ್ಳಲು ಕ್ರಮವಹಿಸಲಾಗುವುದು. ಗ್ರಾಮೀಣ ಮಟ್ಟದಲ್ಲಿ ಪ್ರತಿ ಗ್ರಾಮಕ್ಕೆ ಯುವಕ, ಯುವತಿ ಸಂಘಗಳಿದ್ದು, ಅವುಗಳನ್ನು ಗ್ರಾಮೀಣಾಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಯುವಕರಿಗೆ ಹೆಚ್ಚಿನ ತರಬೇತಿ ಹಮ್ಮಿಕೊಳ್ಳಲು ಸ್ವಯಂ ಉದ್ಯೋಗ ತರಬೇತಿ ಹಾಗೂ ಉದ್ಯೋಗ ಮೇಳ ಆಯೋಜಿಸಲು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎನ್‌.ವೈ. ಕುಂದರಗಿ ಕರ್ನಾಟಕ ಯುವನೀತಿಯನ್ವಯ ರಚನೆಯ ರೂಪುರೇಷೆಗಳ ಬಗ್ಗೆ ವಿವರವಾಗಿ ಸಭೆಗೆ ತಿಳಿಸಿದರು. ಸಭೆಯಲ್ಲಿದ್ದ ಸ್ವಯಂ ಸೇವಾ ಸಂಸ್ಥೆಗಳ ಅಭಿಪ್ರಾಯ ಪಡೆಯಲಾಯಿತು. ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ಸುಶ್ಮಾ ಗವಳಿ, ಕಾರ್ಯಕ್ರಮ ಹಾಗೂ ಲೆಕ್ಕಾಧಿಕಾರಿ ರಾಮರಾವ್‌ ಬಿರಾದಾರ, ಸೈಕ್ಲಿಂಗ್‌ ತರಬೇತುಗಾರ್ತಿ ಅನಿತಾ ನಿಂಬರಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.