ಮಂಗಳವಾರದಿಂದ ಊಟ ಮಾಡಿಲ್ಲ: 10ಕಿ.ಮೀ ನಡೆದು ರೈಲು ನಿಲ್ದಾಣ ತಲುಪಿದ್ದೇವೆ


Team Udayavani, Mar 3, 2022, 6:14 PM IST

25war

ರಬಕವಿ-ಬನಹಟ್ಟಿ: ಮಂಗಳವಾರ ಮಧ್ಯಾಹ್ನದಿಂದ ಹೊಟ್ಟೆ ತುಂಬ ಊಟ ಮಾಡಿಲ್ಲ. ಇದ್ದಷ್ಟು ತಿಂಡಿಗಳು ಮುಗಿದಿವೆ. ಓಲೆಸ್ಕಾವಿಸ್ಕಿ ನಗರದ ಹಾಸ್ಟೆಲ್‍ ಬಂಕರನಿಂದ ಬುಧವಾರ ಅಂದಾಜು 10 ಕಿ.ಮೀ ದೂರ ನಡೆದು ಖಾರ್ಕಿವಾ ನಗರದ ರೈಲು ನಿಲ್ದಾಣವನ್ನು ತಲುಪಿದ್ದೇವೆ ಎಂದು ಉಕ್ರೇನ್‍ನಲ್ಲಿ ಸಂಕಷ್ಟದಲ್ಲಿರುವ ನಾವಲಗಿ ಗ್ರಾಮದ ಕಿರಣ ಸವದಿ ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

ರೈಲು ನಿಲ್ದಾಣದಲ್ಲಿ ಮೊದಲೇ ಸಾವಿರಾರು ಜನರು ಇದ್ದರು. ಉಕ್ರೇನ್ ನಿವಾಸಿಗರು ಅಧಿಕ ಸಂಖ್ಯೆಯಲ್ಲಿದ್ದರು. ಭಾರತೀಯ ಮಹಿಳೆಯರಿಗೆ ರೈಲಿನಲ್ಲಿ ಸ್ಥಳಾವಕಾಶ ನೀಡಿದರು. ಭಾರತೀಯ ಯುವಕರಿಗೆ ರೈಲಿನಲ್ಲಿ ಹತ್ತಲು ಅಲ್ಲಿಯ ಅಧಿಕಾರಿಗಳು ಪರವಾನಿಗೆ ನೀಡಲಿಲ್ಲ. ನಾವು ಹೆಚ್ಚು ಹಣವನ್ನು ನೀಡುತ್ತೇವೆ ಎಂದರೂ ಅವರು ಒಪ್ಪಲಿಲ್ಲ ಎಂದು ಹೇಳಿದರು.

ನಂತರ ಖಾರ್ಕಿವಾ ನಗರದ ಮೇಲೂ ಬಾಂಬ್ ದಾಳಿ ನಡೆಯುತ್ತದೆ ಎಂಬ ಸುದ್ದಿ ಬಂದಿತ್ತು. ಭಾರತೀಯ ರಾಯಭಾರಿಗಳು ನೀಡಿದ ಮಾಹಿತಿಯಂತೆ ನಾವು ಮತ್ತೆ ಸಂಜೆ ಮತ್ತೆ 12 ಕಿ.ಮೀ ಆಹಾರವಿಲ್ಲದೆ ನಡೆದುಕೊಂಡು ಪಿಸೊಚ್ಚಿನ ಸ್ಥಳಕ್ಕೆ ಭಾರತೀಯ ಕಾಲಮಾನದ ಪ್ರಕಾರ ಬುಧವಾರ ರಾತ್ರಿ 10.30 ಕ್ಕೆ ಬಂದು ತಲುಪಿದೆವು. ಇಲ್ಲಿ ನಮಗೆ ಯಾವುದೆ ಯುದ್ಧದ ಭಯವಿಲ್ಲ. ಅದರೆ ಬಾಂಬ್ ದಾಳಿಯ ಸದ್ದು ಕೇಳಿ ಬರುತ್ತಿದೆ. ಆದರೆ ಯಾವುದೆ ತೊಂದರೆ ಇಲ್ಲ. ಈಗ ನಾವು ಒಂದು ಹಾಸ್ಟೆಲನಲ್ಲಿ ವಾಸವಾಗಿದ್ದೇವೆ. ಇಂದಾದರೂ ರಾತ್ರಿ ಕಣ್ಮುತುಂಬ ನಿದ್ದೆ ಮಾಡುತ್ತೇವೆ. ಕಿರಣ ಸವದಿಯವರ ಜೊತೆಗ ಬೀದರ್‍ ನ ವಿವೇಕ ಮತ್ತು ಬ್ಯಾಡಗಿಯ ಕೌಶಲ ಇದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ಉಕ್ರೇನ್ ಸಂಕಷ್ಟ: ಉಜಿರೆಯ ಹೀನಾ ಫಾತಿಮಾ ಹಂಗೇರಿ ಕಡೆಗೆ ರೈಲಿನಲ್ಲಿ ಪ್ರಯಾಣ

ಇಲ್ಲಿ ಯಾವುದೆ ರೀತಿಯ ಆಹಾರ ದೊರೆಯುತ್ತಿಲ್ಲ. ನಮಗೆ ಸಹಾಯ ಮಾಡಲು ಯಾವುದೆ ಜನರು ಮುಂದೆ ಬರುತ್ತಿಲ್ಲ. ನಾವು ಬಹಳಷ್ಟು ಜನರು ಇರುವುದರಿಂದ ನಮಗೆ ಆಹಾರ ಕೊಡಲು ಜನರು ಹಿಂದೆ ಮುಂದೆ ನೋಡುತ್ತಿದ್ದಾರೆ. ಭಾರತೀಯ ರಾಯಭಾರಿಗಳಿಂದ ಯಾವುದೆ ಮಾಹಿತಿ ಇಲ್ಲದಂತಾಗಿದೆ. ನಮಗೆ ಏನು ತೋಚುತ್ತಿಲ್ಲ. ಬಹಳಷ್ಟು ಕಷ್ಟದಲ್ಲಿದ್ದೇವೆ ಎಂಬ ಆತಂಕ ವ್ಯಕ್ತಪಡಿಸಿದರು.

ನಮ್ಮ ಮಕ್ಕಳ ಬಗ್ಗೆ ಬಹಳಷ್ಟು ಆತಂಕ ಉಂಟಾಗಿದೆ. ಮನೆಯಲ್ಲಿ ಎಲ್ಲರೂ ಗಾಬರಿಯಾಗಿದ್ದಾರೆ. ನಮ್ಮ ಮಕ್ಕಳನ್ನು ಆದಷ್ಟು ಬೇಗನೆ ರಕ್ಷಣೆ ಮಾಡಬೇಕು. ಅವರನ್ನು ಕೂಡಾ ಆದಷ್ಟು ಬೇಗನೆ ಭಾರತಕ್ಕೆ ಕರೆ ತರುವಂತೆ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಕಿರಣ ಸವದಿಯವರ ತಂದೆ ಲಕ್ಷ್ಮಣ ಸವದಿ ಮತ್ತು ಮಹಾದೇವಿ ಸವದಿ ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.