ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿ


Team Udayavani, Nov 18, 2019, 11:24 AM IST

bk-tdy-3

ಬಾದಾಮಿ: ತಾಲೂಕಿನ ನೆರೆಪೀಡಿತ ಚೋಳಚಗುಡ್ಡ, ನಾಗರಾಳ ಎಸ್‌.ಬಿ., ಖ್ಯಾಡ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ಸರ್ಕಾರಿ ಶಾಲೆ ಮಕ್ಕಳಿಗೆ ಬೆಂಗಳೂರಿನ ಕಾರ್ಗಿಲ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ ಸಿಬ್ಬಂದಿ ಕೊಡ ಮಾಡಿದ ಕಲಿಕಾ ಸಾಮಗ್ರಿಗಳನ್ನು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಜಯ ಮೃತ್ಯುಂಜಯ ಶ್ರೀಗಳ ಸಮ್ಮುಖದಲ್ಲಿ ವಿತರಿಸಲಾಯಿತು. ನಂತರ ಬಾದಾಮಿ ಕಿತ್ತೂರ ಚನ್ನಮ್ಮ ಶಾಲೆಯಲ್ಲಿರುವ ಸಂತ್ರಸ್ತರ ಮಕ್ಕಳಿಗೂ ಕಲಿಕಾ ಸಾಮಗ್ರಿ ನೀಡಿದರು.

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಶ್ರೀಗಳು ಮಾತನಾಡಿ, ನಾಡಿನಲ್ಲಿ ಈ ವರ್ಷ ಸಂಭವಿಸಿದ ನೆರೆ ಪ್ರವಾಹದಿಂದ ಸಾವಿರಾರು ಮನೆಗಳು, ಹೊಲಗಳು ಹಾನಿಯಾಗಿ ಜನರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂತ್ರಸ್ತ ಮಕ್ಕಳಿಗೆ ಅನುಕೂಲ ಕಲ್ಪಿಸಲು ಬೆಂಗಳೂರಿನ ಕಾರ್ಗಿಲ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ ಸಿಬ್ಬಂದಿ ಕಲಿಕಾ ಸಾಮಗ್ರಿಗಳಾದ ನೋಟ್‌ಪುಸ್ತಕ, ಕಂಪಾಸ್‌ ಬಾಕ್ಸ್‌, ಪೆನ್ಸಿಲ್‌, ಪೆನ್ನು ಸೇರಿದಂತೆ ಅಗತ್ಯ ವಸ್ತು ವಿತರಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.

ಕಂಪನಿಯ ಸಿಬ್ಬಂದಿ ಮಂಜುನಾಥ ಜೆ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹಕ್ಕೆ ಜನರು ನಲುಗಿದ್ದಾರೆ. ಇಲ್ಲಿಯ ಸಂತ್ರಸ್ತರ ಮಕ್ಕಳಿಗೆ ಸಹಾಯ ಕಲ್ಪಿಸಲು ಶ್ರೀಗಳ ಹೇಳಿಕೆಯಂತೆ ಕೈಲಾದ ಸಹಾಯ ಮಾಡಲು ಬಂದಿದ್ದು ಮಕ್ಕಳು ವಿದ್ಯಾಭ್ಯಾಸ ಕುಂಠಿತವಾಗಬಾರದೆಂಬ ಉದ್ದೇàಶದಿಂದ ಕಲಿಕಾ ಸಾಮಗ್ರಿ ವಿತರಿಸಿದ್ದೇವೆ ಎಂದರು ಕಾರ್ಗಿಲ್‌ ಪ್ರೈವೇಟ್‌ ಲಿಮಿಟೆಡ್‌ಸಿಬ್ಬಂದಿ ನವೀನಕುಮಾರ , ಪ್ರೀತಮ, ಮಂಜುನಾಥ ಎ.ಕೆ. ಮನೋಜ, ಪರೀಕ್ಷಿತ, ಭರತ, ಖ್ಯಾಡ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಎಂ.ಎಂ.ಗೌಡರ, ಡಾ| ಶಿವು ಗಂಗಾಲ, ಈರಣ್ಣ ಹಾದಿಮನಿ, ಬಸವರಾಜ ಅಮರಗೋಳ, ವಿ.ಎನ್‌. ಕುಲಕರ್ಣಿ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.