![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 3, 2023, 8:18 PM IST
ರಬಕವಿ-ಬನಹಟ್ಟಿ : ಖಿನ್ನತೆಗೊಳಗಾಗಿ ಮಾನಸಿಕ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬಳು ರಬಕವಿ-ಬನಹಟ್ಟಿ ತಾಲೂಕಿನ ಹೊಸೂರಿನ ಶಾಂತಿ ನಗರಕ್ಕೆ ತೆರಳುವ ಮಧ್ಯದಲ್ಲಿರುವ ಹಳ್ಳದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಮೃತಳನ್ನು ಜ್ಯೋತಿ ಮಲ್ಲಪ್ಪ ಕುಂಬಾರ(30) ಎಂದು ಗುರುತಿಸಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಹಳ್ಳದಿಂದ ಹೊರತೆಗೆದಾಗ ಮೃತಳ ಗುರುತು ಪತ್ತೆಯಾಗಿದೆ. ಮೃತಳು ಕಳೆದ ಎರಡು ದಿನಗಳಿಂದ ತೀವ್ರ ಮಾನಸಿಕ ಅಸ್ವಸ್ಥಳಾಗಿದ್ದ ಕಾರಣ ಭಾನುವಾರ ನಸುಕಿನ ಜಾವ ಮನೆಯಿಂದ ತೆರಳಿ ಹಳ್ಳದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆಂದು ದೂರಿನಲ್ಲಿ ದಾಖಲಾಗಿದೆ.
ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣಾಧಿಕಾರಿ ರಾಘವೇಂದ್ರ ಖೋತ ತನಿಖೆ ಮುಂದುವರೆಸಿದ್ದಾರೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.