ರಬಕವಿ-ಬನಹಟ್ಟಿ: ರಾಷ್ಟ್ರ ಮಟ್ಟದ ಮಹಿಳಾ ಟೆನಿಸ್ ಬಾಲ್ ಕ್ರಿಕೆಟ್ ಸ್ಪರ್ಧೆ


Team Udayavani, Nov 25, 2022, 10:52 PM IST

1-sadsadsd

ರಬಕವಿ-ಬನಹಟ್ಟಿ : ಬಿಸಿಸಿಐ, ಕರ್ನಾಟಕ ರಾಜ್ಯ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಶಿಯೇಶನ್ ಬೆಂಗಳೂರು ಹಾಗೂ ರಬಕವಿ-ಬನಹಟ್ಟಿ ತಾಲೂಕಾ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಸಿಯೇಶನ್ ಸಂಯುಕ್ತವಾಗಿ ಏರ್ಪಡಿಸಿರುವ ರಾಷ್ಟ್ರಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಚಾಂಪಿಯನ್‌ಶಿಪ್ 2022-23 ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಾಳೆ ಶನಿವಾರ 11ಕ್ಕೆ ಬನಹಟ್ಟಿಯ ಎಸ್‌ಆರ್‌ಏ ಮೈದಾನದಲ್ಲಿ ಆರಂಭಗೊಂಡು ಮೊದಲ ದಿನದಂದು ಎರಡು ರಾಜ್ಯ ಮಹಿಳಾ ತಂಡಗಳು ಪಾಲ್ಗೊಳ್ಳಲಿವೆ.

ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಕಾರ್ಯಕ್ರಮದ ಉದ್ಘಾಟಕರಾಗಿದ್ದು, ತಾಲೂಕು ಘಟಕದ ಅಧ್ಯಕ್ಷ ಪ್ರೊ.ಬಸವರಾಜ ಕೊಣ್ಣೂರ ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಶಿಯೇಶನ್ ಅಧ್ಯಕ್ಷೆ ಶಾಹಿದಾಬೇಗಂ ಅಬ್ದುಲ್ ಹಕೀಮ್ ಮುಖ್ಯ ಅತಿಥಿಗಳಾಗಿ, ಮಾಜಿ ಸಚಿವೆ ಉಮಾಶ್ರೀ, ನಗರಾಧ್ಯಕ್ಷ ಸಂಜಯ ತೆಗ್ಗಿ, ಡಾ.ಎ.ಆರ್.ಬೆಳಗಲಿ, ಡಾ.ಎಂ.ಎಸ್.ದಡ್ಡೇನವರ, ಸಿದ್ದು ಕೊಣ್ಣೂರ, ಶ್ರೀಶೈಲ ದಳವಾಯಿ, ಅಂಬಾದಾಸ ಕಾಮೂರ್ತಿ, ಸಂಜೀವ ಜೋತಾವರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಪಂದ್ಯಗಳು ಜರುಗಲಿದ್ದು, ಒಟ್ಟು ಏಳು ರಾಜ್ಯಗಳ ಮಹಿಳಾ ತಂಡಗಳು ಪ್ರದರ್ಶನ ನೀಡಲಿವೆ. ಭಾನುವಾರ ಸಮಾರೋಪ ಸಮಾರಂಭ ಜರುಗಲಿದ್ದು, ಅಧ್ಯಕ್ಷತೆಯನ್ನು ಜನತಾ ಶಿಕ್ಷಣ ಸಂಘದ ಅಧ್ಯಕ್ಷ ಬಿ.ಡಿ.ಭದ್ರನ್ನವರ, ಧಾರವಾಡ ಸಾ.ಶಿ.ಇ. ಆಯುಕ್ತ ಎಸ್.ಎಸ್.ಬಿರಾದಾರ ಮುಖ್ಯ ಅತಿಥಿಗಳಾಗಿ ಬೆಳಗಾವಿ ವಲಯದ ಅಧ್ಯಕ್ಷೆ ಗೀತಾಂಜಲಿ ಪಾಟೀಲ, ನಗರ ಯೋಜನಾ ಪ್ರಾದಿಕಾರದ ಅಧ್ಯಕ್ಷ ಬಸವಪ್ರಭು ಹಟ್ಟಿ, ಸಿದ್ಧನಗೌಡ ಪಾಟೀಲ, ಶಂಕರ ಜುಂಜಪ್ಪನವರ, ಸುರೇಶ ಚಿಂಡಕ, ಗಣಪತರಾವ ಹಜಾರೆ, ಮಲ್ಲಿಕಾರ್ಜುನ ನಾಶಿ, ಧರೆಪ್ಪ ಉಳ್ಳಾಗಡ್ಡಿ, ಪರಪ್ಪ ಬಿಳ್ಳೂರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ವಿಜೇತ ತಂಡಕ್ಕೆ ಪಾರಿತೋಷಕ ವಿತರಿಸಲಾಗುತ್ತದೆಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.