ರಬಕವಿ-ಬನಹಟ್ಟಿ: ಶಾಲೆ ಪಕ್ಕದಲ್ಲಿಯೇ ಶೌಚಗೃಹ, ಕಸದ ರಾಶಿ!

ನಿತ್ಯ ಕಿಟಕಿಗಳನ್ನು ಬಂದ್ ಮಾಡಿಕೊಂಡೇ ಪಾಠ..!

Team Udayavani, Aug 2, 2023, 9:15 PM IST

1-dasdsa

ರಬಕವಿ-ಬನಹಟ್ಟಿ : ಶಾಲಾ ಆವರಣದ ಬಳಿಯೇ ಶಾಲೆ ಅವಧಿಯಲ್ಲಿಯಲ್ಲಿಯೇ ಶೌಚಾಲಯ ಹಾಗು ತರಕಾರಿ ತ್ಯಾಜ್ಯದ ಕಸ ತಂದು ರಾಶಿ ರಾಶಿ ಸುರಿಯುವದು ತಪ್ಪಿಲ್ಲ. ವಿದ್ಯಾರ್ಥಿಗಳು ಈ ತ್ಯಾಜ್ಯವನ್ನೇ ತುಳಿದುಕೊಂಡು ಜ್ಞಾನ ದೇಗುಲಕ್ಕೆ ಪ್ರವೇಶ ಪಡೆಯುವದಷ್ಟೇ ಅಲ್ಲ ನಿತ್ಯ ಕಿಟಕಿಗಳನ್ನು ಬಂದ್ ಮಾಡಿಕೊಂಡೇ ಪಾಠ ಕಲಿಯಬೇಕಾದ ಅನಿವಾರ್ಯತೆ ಎದುರಾಗಿದೆ.

ಬನಹಟ್ಟಿಯ ಗಾಂಧಿ ವೃತ್ತದ ಬಳಿಯಿರುವ ಸರ್ಕಾರಿ ಶಾಲೆಯ ಆವರಣದಲ್ಲಿ ಇಂತಹ ಪ್ರಸಂಗ ನಿತ್ಯ ಜರುಗುತ್ತಿದ್ದು, ಇದನ್ನು ತಪ್ಪಿಸಲು ಕ್ರಮ ವಹಿಸದ ನಗರಸಭೆ ವಿರುದ್ಧ ವಿದ್ಯಾರ್ಥಿಗಳ ಪೋಷಕರು, ಸ್ಥಳೀಯರು ಹಿಡಿಶಾಪ ಹಾಕುವಂತಾಗಿದೆ. ಅಲ್ಲದೇ ನಗರಸಭೆ ನಡೆಸುತ್ತಿರುವ ಸ್ವಚ್ಛ ಸರ್ವೇಕ್ಷಣಾ ಅಭಿಯಾನ, ಸ್ವಚ್ಛತಾ ಆಂದೋಲನಕ್ಕೆ ಇಲ್ಲಿನ ಮಕ್ಕಳನ್ನೇ ಜಾಗೃತಿ ಅಭಿಯಾನ ನಡೆಸುತ್ತಿದ್ದರೂ ಇದೇ ಸ್ಥಳಕ್ಕೆ ಕಪ್ಪು ಚುಕ್ಕೆಯಾದಂತಾಗಿದೆ.

ಬನಹಟ್ಟಿಯ ಎರಡೂ ಬದಿಯಲ್ಲಿ ಸಂಜೆ ವೇಳೆ ತಲೆ ಎತ್ತುವ ಬೀದಿ ಬದಿ ವ್ಯಾಪಾರಸ್ಥರು ಹಾಗು ಮಾರುಕಟ್ಟೆ ತರಕಾರಿಯವರು ತ್ಯಾಜ್ಯವನ್ನು ಮೂಟೆಗಳಲ್ಲಿ ತುಂಬಿಕೊಂಡು ಶಾಲಾ ಗೋಡೆ ಬದಿಗೆ ತಂದು ಸುರಿಯುತ್ತಿರುವದರಿಂದ ರಾಶಿ-ರಾಶಿ ಕಸ ಬಿದ್ದು ಸ್ಥಳೀಯ ನಿವಾಸಿಗಳು, ವಿದ್ಯಾರ್ಥಿಗಳಿಗೆ ತೊಂದರೆಯುಂಟಾಗಿದೆ.

ಈ ಮೂಟೆಗಳನ್ನು ಬೀದಿ ನಾಯಿಗಳು, ಹಂದಿಗಳು, ಬಿಡಾಡಿ ದನಗಳು ಬಂದು ಕೆದಕಿ ಮತ್ತಷ್ಟು ರಸ್ತೆ ಪೂರ್ತಿ ಹರಡುತ್ತಿದ್ದು, ನಗರಸಭೆ ಎತ್ತೊಯ್ಯದ ಪರಿಣಾಮ ಅಲ್ಲಿಯೇ ಕೊಳತು ದುರ್ನಾತ ಬೀರುತ್ತಿರುವದಲ್ಲದೇ ಅನಾರೋಗ್ಯಕ್ಕೆ ಎಡೆಮಾಡಿಕೊಡುತ್ತಿದೆ.

ಶಾಲೆಯೆಂಬುದು ಜ್ಞಾನದೇಗುಲವಿದ್ದಂತೆ, ದೇಶದ ಮುಂದಿನ ಭವಿಷ್ಯ ಅಲ್ಲಿ ರೂಪಿತವಾಗಿರುತ್ತದೆ. ಶಾಲೆ, ಮನೆ, ದೇವಾಲಯ ಬಳಿ ಅಸ್ವಚ್ಛತೆ ಮಾಡುವದು ತರವಲ್ಲ. ಜನರು ಇದನ್ನು ಅರಿತುಕೊಳ್ಳಬೇಕು. ಸಂಬಂಧಪಟ್ಟವರು ಈ ಬಗ್ಗೆ ಕ್ರಮ ವಹಿಸಬೇಕು.
-ಎಸ್.ಎಸ್. ಹೊಂಬರಡೆ, ಸಾರ್ವಜನಿಕರು

ರಸ್ತೆಯಲ್ಲಿ ತರಕಾರಿ ತ್ಯಾಜ್ಯ ಬಿಸಾಡಿದರೆ ನಗರಸಭೆ ದಂಡ ಹಾಕುತ್ತದೆಂದು ಅದಕ್ಕೆ ಹೆದರಿ ರಾತ್ರೋ ರಾತ್ರಿ ಶಾಲೆ ಪಕ್ಕದ ಸ್ಥಳದಲ್ಲಿ ತಂದು ಸುರಿಯುವದು ಅಪರಾಧವೇ. ಈ ಬಗ್ಗೆ ಗಮನಕ್ಕೆ ಬಂದಿಲ್ಲ. ಸಂಬಂಧಪಟ್ಟ ಸ್ಥಳ ಪರಿಶೀಲಿಸಿ ಕಸ ಎತ್ತುವಳಿಗೆ ಕ್ರಮ ವಹಿಸಲಾಗುವದು.
-ಜಗದೀಶ ಈಟಿ, ಪೌರಾಯುಕ್ತರು, ರಬಕವಿ-ಬನಹಟ್ಟಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.