Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

ಎಲ್ಲ ರೈತರೂ ಕೂಡಲೇ ತಮ್ಮ ಭೂ ದಾಖಲೆಗಳನ್ನು ಪರಿಶೀಲಿಸಲು ಶಾಸಕ ಮನವಿ

Team Udayavani, Nov 5, 2024, 9:49 PM IST

10-rabakavi

ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿರುವ ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ ಎಂದು ಉತಾರೆಯಲ್ಲಿ ನಮೂದಾಗಿದೆ.

ಸರ್ವೆ ನಂ. 64 ರಲ್ಲಿಯ 1 ಎಕರೆ 39 ಗುಂಟೆ ಜಾಗ 13.10. 2020 ರಲ್ಲಿ ಖಬರಸ್ತಾನ ಸುನ್ನಿ ವಕ್ಫ್ ಹೆಸರಿನಲ್ಲಿ ನಮೂದಾಗಿದೆ.

ಈ ಮೊದಲು ಸಣ್ಣವ್ವ ಕೋಲಾರ ಎಂಬವರು ಜಾಗವನ್ನು ಸರ್ಕಾರಕ್ಕೆ  ನೀಡಿದರನ್ವಯ 1.39 ಎಕರೆ ಮಸಣವಾಟ (ಸ್ಮಶಾನ) ಹಲವಾರು ವರ್ಷಗಳಿಂದ ರುದ್ರಭೂಮಿಯಾಗಿ ಬಳಕೆಯಾಗುತ್ತಿದೆ. 2013 ರಲ್ಲಿ ಇದೇ ಜಾಗದ ಮೇಲೆ ಜಮಖಂಡಿಯ ಭಾರತೀಯ ಸ್ಟೇಟ್ ಬ್ಯಾಂಕ್ ರೂ. 3 ಲಕ್ಷವನ್ನು ಸಾಲವನ್ನು ನೀಡಿದೆ. ಇದು ಕೂಡಾ ಉತಾರೆಯಲ್ಲಿ ನಮೂದಾಗಿದೆ.

Rabkavi Banhatti, Cemetery, Wakf Property, Hosur, news, udayavani kannada,

ಸ್ಮಶಾನದ ಮೇಲೂ ಕಣ್ಣು: ವಕ್ಫ್ ಭೂತ ರಬಕವಿ ಬನಹಟ್ಟಿ ತಾಲೂಕನ್ನು ಆವರಿಸಿಕೊಂಡಿದೆ. ಈಗ ಹೊಸೂರಿನ ಸ್ಮಶಾನದ ಮೇಲೂ ಬಿದ್ದಿದೆ. ರೈತರ ಒಡೆತನದಲ್ಲಿರುವ ಭೂಮಿಗೆ ದಾಖಲೆಗಳನ್ನು ಸೃಷ್ಠಿಸಿ ಅದು ನಮ್ಮ ವಶದಲ್ಲಿತ್ತು ಎಂದು ತಕರಾರು ತೆಗೆಯುತ್ತಿದ್ದಾರೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಆರೋಪಿಸಿದ್ದಾರೆ.

ಆದ್ದರಿಂದ ರಬಕವಿ, ಬನಹಟ್ಟಿ ಮತ್ತು ತೇರದಾಳಕ್ಕೆ ಸೇರಿದ ಎಲ್ಲ ರೈತರೂ ಕೂಡಲೇ ಎಚ್ಚೆತ್ತುಕೊಂಡು ತಾಲೂಕು ಕಾರ್ಯಾಲಯಕ್ಕೆ ತೆರಳಿ ತಮ್ಮ ಭೂ ದಾಖಲೆಗಳನ್ನು ಪರಿಶೀಲಿಸಬೇಕು ಎಂದು ಶಾಸಕ ಸವದಿ ತಿಳಿಸಿದರು.

ಟಾಪ್ ನ್ಯೂಸ್

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

14-uv-fusion

Bhagavad Gita: ಪ್ರಜಾಪ್ರಭುತ್ವ ಸಂಪೂರ್ಣ ಸಾಕಾರಗೊಳ್ಳಲು ಪ್ರತಿಯೊಬ್ಬನಿಗೂ ಭಗವದ್ಗೀತೆ

13-uv-fusion

UV Fusion: ತೆರೆಯಲು ಬಯಸದ ಮನದ ಪುಟ!

Mangaluru: ಮಗುವಿನ ಗಂಟಲಲ್ಲಿ ಸಿಲುಕಿದ್ದ ಕ್ಯಾಂಡಿ ಹೊರತೆಗೆದ ವೈದ್ಯರು

Mangaluru: ಮಗುವಿನ ಗಂಟಲಲ್ಲಿ ಸಿಲುಕಿದ್ದ ಕ್ಯಾಂಡಿ ಹೊರತೆಗೆದ ವೈದ್ಯರು

Precautionary measures to prevent load shedding this time: Minister K.J. George

Electricity: ಈ ಬಾರಿ ಲೋಡ್‌ ಶೆಡ್ಡಿಂಗ್‌ ಆಗದಂತೆ ಮುಂಜಾಗೃತಾ ಕ್ರಮ: ಸಚಿವ ಕೆ.ಜೆ. ಜಾರ್ಜ್

Belagavi: Massive explosion of gelatin stick in stone quarry

Belagavi: ಕಲ್ಲಿನ ಕ್ವಾರಿಯಲ್ಲಿ ಜಿಲೆಟಿನ್ ಕಡ್ಡಿ ಭಾರೀ ಪ್ರಮಾಣದ ಸ್ಪೋಟ; ಆತಂಕದಲ್ಲಿ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Rabkavi Banhatti: ಸಾಲಬಾಧೆಯಿಂದ ಬೇಸತ್ತು ಮಗ್ಗದ ಬಳಿಯೇ ನೇಕಾರ ಆತ್ಮಹ*ತ್ಯೆ

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

15-yellapur

Yellapur: ಕಂದಕಕ್ಕೆ ಬಿದ್ದ ಸರಕು ತುಂಬಿದ ಲಾರಿ; ಚಾಲಕ ಹಾಗೂ ನಿರ್ವಾಹಕ ಪಾರು

Manipal: ಫೆ.21, 22ರಂದು 6 ನೇ ರಾಷ್ಟ್ರೀಯ ಸಮ್ಮೇಳನ

Manipal: ಮಾಹೆ; ಆಧುನಿಕ ಗ್ರಂಥಾಲಯಗಳ ನಿರ್ವಹಣೆ: ಫೆ. 21, 22: 6ನೇ ರಾಷ್ಟ್ರೀಯ ಸಮ್ಮೇಳನ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

14-uv-fusion

Bhagavad Gita: ಪ್ರಜಾಪ್ರಭುತ್ವ ಸಂಪೂರ್ಣ ಸಾಕಾರಗೊಳ್ಳಲು ಪ್ರತಿಯೊಬ್ಬನಿಗೂ ಭಗವದ್ಗೀತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.