Rabkavi Banhatti: ರಬಕವಿ ಸ್ವಾತಂತ್ರ್ಯದ ಮೊದಲ ದಿನದ ಸವಿ ಸವಿ ನೆನಪು!


Team Udayavani, Aug 14, 2023, 7:07 PM IST

1-sadasd

ರಬಕವಿ-ಬನಹಟ್ಟಿ : ಭಾರತಕ್ಕೆ ಸ್ವಾತಂತ್ರ್ಯ ದೊರೆತು ಸುಮಾರು 76 ವರ್ಷಗಳೇ ಕಳೆದರೂ ಅಂದಿನ ನೆನಪು ಮಾತ್ರ ಅಚ್ಚಳಿಯದೇ ಎಲ್ಲರ ಮನಸ್ಸಿನಲ್ಲೂ ಉಳಿಯಲು ಮರೆಯದೇ ಪ್ರತಿ ವರ್ಷ ನೆನಪು ಮಾಡುತ್ತಾ ಆಗಸ್ಟ್ 15 ರಂದು ಧ್ವಜಾರೋಹಣ ಮಾಡುತ್ತಾ ಬಂದಿದ್ದೇವೆ. ಅಂತೆಯೇ ಅಂದಿನ ಶುಭ ಸಂದರ್ಭದಲ್ಲಿ ಭಾಗವಹಿಸಿದವರ ನೆನಪು ಮಾತ್ರ ಅಜರಾಮರ.

ರಬಕವಿಯ ಪಿ ಎಸ್. ಹೂಗಾರ ಅವರು ಅಂದು ಸ್ವಾತಂತ್ರ್ಯ ಸಿಕ್ಕ ಮೊದಲನೇ ಧ್ವಜಾರೋಹಣ ಸಂದರ್ಭದಲ್ಲಿ ಭಾವಚಿತ್ರ ತೆಗೆಯುವುದರ ಮೂಲಕ ಆ ನೆನಪು ಇಲ್ಲಿಯವರೆಗೂ ಉಳಿಯುವಂತೆ ಮಾಡಿದ್ದಾರೆ. ಅವರು ಇಂದು ನಮ್ಮನ್ನು ಅಗಲಿದರು. ಅವರು ಅಂದು ತೆಗೆದ ಭಾವಚಿತ್ರ ಮಾತ್ರ ಇನ್ನೂ ಅವರನ್ನು ನೆನೆಪಿಸುವಂತಿದೆ

ಅಂದು ಸ್ವಾತಂತ್ರ್ಯ ದೊರೆತ ಸಂತಸದ ದಿನ. ಆಗ ಚೋಟಾ ಮುಂಬೈ ಎಂದೇ ಹೆಸರು ಮಾಡಿದ್ದ ನಗರ ರಬಕವಿ. ಸ್ವಾತಂತ್ರ್ಯ ದೊರೆತ ಮೊದಲ ದಿನವೇ ಆ.15, 1947 ರಂದು ನಗರದ ಶಂಕರಲಿಂಗ ದೇವಸ್ಥಾನದ ಎದುರಿನ ಆವರಣದಲ್ಲಿ ಆಗಿನ ನಗರದ ಗಣ್ಯ ವ್ಯಕ್ತಿಗಳು, ಸ್ವಾತಂತ್ರ ಹೋರಾಟಗಾರು ಸೇರಿ ಅದ್ದೂರಿಯಾಗಿ ಮೊದಲ ಧ್ವಜವಂದನೆ ಮಾಡಿ ಸಂಭ್ರಮಿಸಿದರು.

ಅಂದು ನಗರವನ್ನು ಹೂ ತೋರಣಗಳಿಂದ ಸಿಂಗರಿಸಿ, ಎಲ್ಲ ಶಾಲಾ ವಿದ್ಯಾರ್ಥಿಗಳು ನಾಗರಿಕರು ಗಾಂಧಿ ಟೋಪಿ ಧರಿಸಿ ಸ್ವಾತಂತ್ರ ದಿನಾಚರಣೆ ಆಚರಿಸಿದ್ದರು. ದೇಶವೆಲ್ಲ ಸ್ವಾತಂತ್ರ್ಯದ ಸಂಭ್ರಮದಲ್ಲಿ ಮುಳುಗಿತ್ತು. ಅನೇಕ ಹಿರಿಯರು, ಮಹಿಳೆಯರು ಸೇರಿ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಿ ಕುಪ್ಪಳಿಸಿದ್ದರು. ಆಗ ಇದ್ದ ಒಬ್ಬರೇ ಛಾಯಾಗ್ರಾಹಕರಾದ ರಬಕವಿಯ ದಿ. ಪಿ. ಎಸ್. ಹೂಗಾರರು ತಮ್ಮ ಕ್ಯಾಮರಾದಲ್ಲಿ ಆ ದೃಶ್ಯ ಸೆರೆ ಹಿಡಿದಿದ್ದು, ಅದು ಇಂದಿಗೂ ನಗರದ ಜನರಿಗೆ ಸವಿ-ಸವಿ ನೆನಪುಗಳನ್ನು ತಂದು ಕೊಡುವಂತಾಗಿದೆ. ಆ ಚಿತ್ರಗಳು ಅವರ ಮಗ ಇನ್ನೂ ಕಾಯ್ದಿರಿಸಿದ್ದಾರೆ.

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.