ರಸ್ತೆ ದುರಸ್ತಿಗೆ ನೀರಲ್ಲೇ ನಿಂತು ಡಿಸಿಎಂಗೆ ಮನವಿ


Team Udayavani, Oct 23, 2019, 8:39 AM IST

bk-tdy-2

ಮಹಾಲಿಂಗಪುರ: ಮಳೆಯಿಂದ ಹಾನಿಗೊಳಗಾದ ರಸ್ತೆ ದುರಸ್ತಿಗೆ ಆಗ್ರಹಿಸಿ ನೀರಲ್ಲೇ ನಿಂತು ಬಾಲಕಿ ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ವಿಡಿಯೋ ವೈರಲ್‌ ಆಗಿದೆ.

ಕಳೆದ ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ರನ್ನಬೆಳಗಲಿ ಪಟ್ಟಣದ ಎಲ್ಲ ಹಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಪಟ್ಟಣದ 17ನೇ ವಾರ್ಡ್‌ ವ್ಯಾಪ್ತಿಯ ಕೋಡಿಹಾಳ ವಸತಿಯಲ್ಲಿನ ಮನೆ ಮತ್ತು ರಸ್ತೆಗಳುಜಲಾವೃತವಾಗಿವೆ. ಕೋಡಿಹಾಳ ನಿವಾಸಿ ಮಾಳಪ್ಪ ಮಠದ ಪುತ್ರಿ ಅನ್ನಪೂರ್ಣ, ಜಲಾವೃತಗೊಂಡ ರನ್ನಬೆಳಗಲಿ-ಚಿಮ್ಮಡ ರಸ್ತೆ ಜಲಾವೃತಗೊಂಡು ತೊಂದರೆಯಾದರೂ ಗಮನ ಹರಿಸುತ್ತಿಲ್ಲ ಎಂದು ಪುರಸಭೆ ಸದಸ್ಯರು, ಪಪಂ ಅಧಿಕಾರಿಗಳು, ಜಿಲ್ಲಾಧಿ ಕಾರಿಗಳು ಮತ್ತು ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಮನವಿ ಮಾಡಿಕೊಂಡಿದ್ದಾಳೆ.

ಅಧಿಕಾರಿಗಳ ಭೇಟಿ: ಬಾಲಕಿ ವಿಡಿಯೋ ವೈರಲ್‌ ಆಗಿದ್ದರಿಂದ ಮುಧೋಳ ತಹಶೀಲ್ದಾರ್‌ ಸಂಜಯ ಇಂಗಳೆ, ರನ್ನಬೆಳಗಲಿ ಪಪಂ ಮುಖ್ಯಾಧಿಕಾರಿ ಶ್ರೀನಿವಾಸ ಜಾಧವ, ಮಹಾಲಿಂಗಪುರ ಠಾಣಾಧಿಕಾರಿ ಆರ್‌. ವೈ. ಬೀಳಗಿ ಕೋಡಿಹಾಳ ವಸತಿಯಲ್ಲಿನ ಚಿಮ್ಮಡ-ರನ್ನಬೆಳಗಲಿ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು. ರಸ್ತೆಯಲ್ಲಿ ನಿಂತ ನೀರು ಹರಿಯುವಂತೆ ವ್ಯವಸ್ಥೆ ಮಾಡಿ, ರಸ್ತೆಯ ಅಕ್ಕಪಕ್ಕದ ರೈತರು ಸಹಕಾರ ನೀಡಿದರೆ ಶೀಘ್ರ ರಸ್ತೆ ದುರಸ್ತಿ ಮಾಡುವುದಾಗಿ ಭರವಸೆ ನೀಡಿದರು. ಪಪಂ ಸದಸ್ಯರು, ಗ್ರಾಮದ ಹಿರಿಯರು ಇದ್ದರು.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.