Krishna ನದಿಯಲ್ಲಿ ಹೆಚ್ಚುತ್ತಿರುವ ನೀರು- ಮತ್ತೊಮ್ಮೆ ಮೈದುಂಬಿ ಹರಿಯುತ್ತಿರುವ ಕೃಷ್ಣೆ


Team Udayavani, Aug 27, 2024, 8:15 PM IST

13-rabakavi

ರಬಕವಿ-ಬನಹಟ್ಟಿ: ಕಳೆದ 15 ದಿನಗಳ ಹಿಂದೆ ಪ್ರವಾಹ ಆತಂಕ ಸೃಷ್ಠಿಸಿದ್ದ ಕೃಷ್ಣಾ ನದಿ ಕೆಲ ದಿನಗಳಿಂದ ಇಳಿಮುಖವಾಗಿ ಜನತೆ ನಿರಾಳವಾಗುವಂತೆ ಮಾಡಿತ್ತು. ಈಗ ಮತ್ತೇ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ ನೀರನ್ನು ಬಿಡುತ್ತಿರುವುದರಿಂದ ಆ.27ರ ಮಂಗಳವಾರ ಕೃಷ್ಣಾ ನದಿಯಲ್ಲಿ ಮತ್ತೆ ನೀರಿನ ಪ್ರಮಾಣ ಹೆಚ್ಚುತ್ತಿದೆ.

ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ರಾಜಾಪುರ ಬ್ಯಾರೇಜ್ ನಿಂದ 73,875 ಕ್ಯೂಸೆಕ್ ನೀರು ಮತ್ತು ದೂಧಗಂಗಾ ನದಿಯ 19360 ಕ್ಯೂಸೆಕ್ ನೀರು ಕೃಷ್ಣಾ ನದಿಯನ್ನು ಸೇರುತ್ತಿದೆ. ಇದರಿಂದಾಗಿ ಸಮೀಪದ ಹಿಪ್ಪರಗಿ ಜಲಾಶಯಕ್ಕೆ ಮಂಗಳವಾರ 63290 ಕ್ಯೂಸೆಕ್ ಒಳ ಹರಿವು ಇದ್ದು, 62540 ಕ್ಯೂಸೆಕ್ ಹೊರ ಹರಿವು ಇದೆ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬಿಡಕರ್ ತಿಳಿಸಿದರು.

ಕೃಷ್ಣಾ ಜಲಾನಯನ ಪ್ರದೇಶಗಳಾದ ಕೊಯ್ನಾ: 13.6 ಸೆಂ.ಮೀ, ನವುಜಾ: 13.9 ಸೆಂ.ಮೀ, ಮಹಾಬಳೇಶ್ವರ: 14ಸೆಂ. ಮೀ, ದೂಧಗಂಗಾ: 11.5 ಸೆಂ.ಮೀ, ರಾಧಾ ನಗರಿ: 8.5 ಸೆಂ.ಮೀ, ವಾರಣಾ: 8.5 ಸೆಂ.ಮೀ, ಮಳೆಯಾದ ಬಗ್ಗೆ ವರದಿಯಾಗಿದೆ.

ಟಾಪ್ ನ್ಯೂಸ್

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ

Perduru-Highway

Highway Work: ಪೆರ್ಡೂರಿನಲ್ಲಿ ಪರ್ಯಾಯ ಸಾಧ್ಯತೆ ಪರಿಶೀಲಿಸಲು ಹೈಕೋರ್ಟ್‌ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Karnataka Govt.,ಅಭಿವೃದ್ದಿ ಮೂಲಕವೇ ಉತ್ತರ ನೀಡುತ್ತೇವೆ: ಸಚಿವ ಆರ್.ಬಿ. ತಿಮ್ಮಾಪುರ

Karnataka Govt.,ಅಭಿವೃದ್ದಿ ಮೂಲಕವೇ ಉತ್ತರ ನೀಡುತ್ತೇವೆ: ಸಚಿವ ಆರ್.ಬಿ. ತಿಮ್ಮಾಪುರ

ಸಾಲ ಸೌಲಭ್ಯಕ್ಕಾಗಿ ಫಲಾನುಭವಿಗಳನ್ನು ಅಲೆದಾಡಿಸದಿರಿ- ಸಂಸದ ಪಿ.ಸಿ.ಗದ್ದಿಗೌಡರ

ಸಾಲ ಸೌಲಭ್ಯಕ್ಕಾಗಿ ಫಲಾನುಭವಿಗಳನ್ನು ಅಲೆದಾಡಿಸದಿರಿ- ಸಂಸದ ಪಿ.ಸಿ.ಗದ್ದಿಗೌಡರ

WhatsApp Image 2024-09-09 at 21.15.27

Ration Card; ಬಾಗಲಕೋಟೆಯಲ್ಲಿ 214 ಸರ್ಕಾರಿ ನೌಕರರ ಬಳಿ ಬಿಪಿಎಲ್‌

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.