“ರಕ್ಷಿಸೋಣ ಬನ್ನಿ ಕೂಡಲಸಂಗಮ’ ಅಭಿಯಾನ


Team Udayavani, Oct 19, 2020, 2:32 PM IST

“ರಕ್ಷಿಸೋಣ ಬನ್ನಿ ಕೂಡಲಸಂಗಮ’ ಅಭಿಯಾನ

ಕೂಡಲಸಂಗಮ: ಗ್ರಾಮದ 20ಕ್ಕೂ ಅಧಿಕ ಯುವಕರ ತಂಡ ಸಾಮಾಜಿಕ ಅಂತರದೊಂದಿಗೆ ಸಭಾ ಭವನ ಬಳಿಯ
ಉದ್ಯಾನವನದಲ್ಲಿಯ ಪಾಥೆìನಿಯಂ ಸಸಿ, ಕಸವನ್ನು ಕೀಳುವ ಮೂಲಕ ರವಿವಾರ ಬೆಳಗ್ಗೆ 8ರಿಂದ 8:30ರವರೆ‌ಗೆ ರಕ್ಷಿಸೋಣ ಬನ್ನಿ ಕೂಡಲಸಂಗಮ ಸ್ವತ್ಛತಾ ಅಭಿಯಾನ ನಡೆಸಿದರು.

ಅಭಿಯಾನವನ್ನು ಪ್ರತಿ ರವಿವಾರ ಕೈಗೊಳ್ಳುತ್ತೇವೆ. ಆಸಕ್ತರು ಭಾಗವಹಿ ಸಬಹುದು. ಮುಂದಿನ ರವಿವಾರ ಬಸವೇಶ್ವರ ವೃತ್ತ, ಪೂಜಾವನ ಸ್ವತ್ಛಗೊ ಳಿಸುವ ಯೋಜನೆ ಹಾಕಿಕೊಂಡಿದ್ದೇವೆ. ಮಂಡಳಿಯಲ್ಲಿಯ ಕಾರ್ಮಿಕರಿಗೆ, ಸಿಬ್ಬಂದಿಗೆ ಕಾಯಕದ ಅರಿವು ಮೂಡಿಸಿ, ಸುಕ್ಷೇತ್ರವನ್ನು ಕಸಮುಕ್ತ, ಸ್ವತ್ಛತೆಯ ತಾಣವಾಗಿ ನಿರ್ಮಾಣ ಮಾಡುವ ಉದ್ದೇಶದಿಂದ ಈ ಅಭಿಯಾನ
ಕೈಗೊಂಡಿರುವುದಾಗಿ ಮಹಾಂತೇಶ ಕುರಿ, ತೀರ್ಥಲಿಂಗ ಬೆಳಗಲ್ಲ, ಬಸವರಾಜ ಗೌಡರ ಹೇಳಿದರು.

ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತ ಎಂ.ಗಂಗಪ್ಪ ಬೆಳಗ್ಗೆ 6 ಗಂಟೆಗೆ ಕೂಡಲಸಂಗಮಕ್ಕೆ ಆಗಮಿಸಿ
ಸಂಗಮನಾಥನ ದೇವಾಲಯ ಆವರಣ, ರಸ್ತೆಗಳು, ಬಸವೇಶ್ವರ ವೃತ್ತ ವಿಕ್ಷಿಸಿ ಸಭಾ ಭವನಕ್ಕೆ ಬಂದಾಗ ಅಭಿಯಾನದ
ಯುವಕರು ಸುಕ್ಷೇತ್ರದಲ್ಲಿಯ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು. ಸ್ಥಳದಲ್ಲಿಯೇ ಆಯುಕ್ತರು ಮಂಡಳಿಯ ಸಿಬ್ಬಂದಿಗೆ ಎಲ್ಲ ಸಮಸ್ಯೆ ಪರಿಹಾರವಾಗಬೇಕು ಎಂದರು.

ಇದನ್ನೂ ಓದಿ:ಲಡಾಖ್ ಗಡಿಯಲ್ಲಿ ಚೀನಿ ಸೈನಿಕನನ್ನು ಬಂಧಿಸಿದ ಭಾರತೀಯ ಸೇನೆ

ಯುವಕರೊಂದಿಗೆ ಆಯುಕ್ತರು ಸಭಾ ಭವನ, ಪೂಜಾವನ, ಗೋಶಾಲೆ ವೀಕ್ಷಿಸಿದರು. ವಾರದಲ್ಲಿ ಪೂಜಾವನ ಸ್ವತ್ಛಗೊಳಿಸಿ ಪ್ರವಾಸಿಗರ ವೀಕ್ಷಣೆಗೆ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಂಡಳಿ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸರಿಯಾಗಿ ವರ್ತಿಸುತ್ತಿಲ್ಲ, ಕಾರ್ಮಿಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹೊರಗುತ್ತಿಗೆ ಪಡೆದ ಖಾಸಗಿ ಕಂಪನಿಯವರು ಸರಿಯಾಗಿ ನಿರ್ವಹಣೆ ಮಾಡದೇ ಇರುವುದರಿಂದ ವ್ಯವಸ್ಥೆ ಹಾಳಾಗಿದೆ. ಹೊರಗುತ್ತಿಗೆ ಪಡೆದ ಖಾಸಗಿ ಕಂಪನಿಯವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಿ. ದರ್ಶನಕ್ಕೆ ಬಂದ ಭಕ್ತರಿಗೆ ಸೌಲಭ್ಯಗಳ ಕೊರತೆ ಆಗಬಾರದು ಎಂದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.