ಹಸಿರು ಉಸಿರಿನ ಕಾಡಿಗಾಗಿ ಬೀಜದುಂಡೆ ತಯಾರಿ

ಲೋಕಾಪುರ ಸಮಾನ ಮನಸ್ಕ ಸ್ನೇಹಿತರ ಕಾರ್ಯ! ­ಪ್ರಕೃತಿ ಸೇವೆಗೆ ಸೀಡ್‌ಬಾಲ್‌ ತಯಾರಿಕೆ

Team Udayavani, May 27, 2021, 10:30 PM IST

iioiopiuouuyu

ಬಾಗಲಕೋಟೆ: ಪ್ರಕೃತಿಯಲ್ಲಿ ಬೀಜ ಪ್ರಸರಣ ಮಾಡುವ ಜೇನುಗಳನ್ನು, ಹಕ್ಕಿಗಳನ್ನು ನಮ್ಮ ಸ್ವಾರ್ಥಕ್ಕೆ ಬಲಿ ಪಡೆದಿದ್ದೇವೆ. ಪ್ರಕೃತಿ ನಮ್ಮನ್ನು ಆಹುತಿ ಪಡೆಯುವ ಮುನ್ನ ಋಣ ತೀರಿಸುವ ಕಾರ್ಯಮಾಡಬೇಕಿದೆ. ನಿರ್ಜನ ಬಯಲು ಕಾಡಿಗೆ ನೈಸರ್ಗಿಕವಾಗಿ ಸಂಪೋಶಿಸಿ, ತಯಾರಿಸಿದ ಬೀಜದ ಉಂಡೆಗಳನ್ನು ಎಸೆಯುವ ಮೂಲಕ ಕಾಡಿನ ಗಿಡಗಳ ಸಂಖ್ಯೆ ಹೆಚ್ಚಿಸೋಣ. ಈ ಅಭಿಯಾನವನ್ನು ಸ್ವಯಂ ಪ್ರೇರಿತವಾಗಿ ಭೂಮಿ ಋಣ ತೀರಿಸೋಣ ಎಂದು ಸಮಾನ ಮನಸ್ಕರು ಬೀಜದುಂಡಿ ತಯಾರಿಸುತ್ತಿದ್ದಾರೆ.

ಹೌದು, ಗ್ಲೋಬಲ್‌ ವಾಮಿಂìಗ್‌ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ. ಉಷ್ಣತೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಭಿವೃದ್ಧಿ ಹೆಸರಲ್ಲಿ ಕಾಡಿನ ನಾಶವೇ ಇಷ್ಟೆಲ್ಲಾ ಅನಾಹುತಗಳಿಗೆ ಕಾರಣವಾಗಿದೆ. ಉಸಿರು ನೀಡುವ ಹಸಿರಿಗಾಗಿ ಲೋಕಾಪುರದಲ್ಲಿ ಸಮಾನಮನಸ್ಕ ಪರಿಸರ ಪ್ರೇಮಿಗಳಿಂದ ಸೀಡ್‌ ಬಾಲ್‌ ಅಭಿಯಾನ ಶುರುವಾಗಿದೆ. ಕಾಲಕಾಲಕ್ಕೆ ಮಳೆ ಬರಲ್ಲ. ಬೇಸಿಗೆ ಶುರುವಾಗೋ ಮೊದಲೇ ನೀರು ಬತ್ತಿ ಹೋಗುತ್ತಿದೆ.ಸೂರ್ಯನ ಶಾಖ ವಿಪರೀತವಾಗಿದ್ದು ಉಷ್ಣಾಂಶದಲ್ಲಿ ಏರುಪೇರಾಗಿದೆ. ಕಾಡು ನಾಶವೇ ಇದಕ್ಕೆಲ್ಲಾ ಮೂಲಕಾರಣ. ಈ ಹಿನ್ನೆಲೆಯಲ್ಲಿ ಸಮಾನ ಮನಸ್ಕರು ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿವಿಧ ಸಸಿಗಳ ಬೀಜದುಂಡೆಗಳನ್ನು ತಯಾರು ಮಾಡುತ್ತಿದ್ದಾರೆ.

ಹಿಂದೆಲ್ಲಾ ಬೀಜೋತ್ಪತ್ತಿ ತನ್ನಿಂದ ತಾನೆ ನಡೆಯುತ್ತಿತ್ತು. ಆದ್ರೆ ಈಗ ಪರಿಸ್ಥಿತಿ ಹಾಗೆ ಇಲ್ಲ. ನೆರವಾಗಿ ಬೀಜ ಒಗೆದರೆ, ಅದು ಮೊಳೆಕೆಯೊಡೆಯಲ್ಲ. ಭೂಮಿಯಲ್ಲಿ ಪೋಷಕಾಂಶ ಇರಲಿಕ್ಕಿಲ್ಲ. ಆ ನಿಟ್ಟಿನಲ್ಲಿ ಬೀಜದುಂಡೆ ಮಾಡಲಾಗುತ್ತಿದೆ. ಸಣ್ಣಪುಟ್ಟ ಸಂಘಟನೆ ತೊಡಗಿಸಿಕೊಳ್ಳಬೇಕು. ಪರಿಸರ ರಕ್ಷಣೆ ಮಾಡಿದ್ರೆ ನಮ್ಮ ರಕ್ಷಣೆ ಮಾಡಿದಂತೆ. ಹೀಗಾಗಿ ಇಂದಿನ ಪೀಳಿಗೆಗೆ ನಮ್ಮ ಹಿರಿಯರು ಪರಿಸರ ಉಳಿಸಿದ್ದಾರೆ. ನಾವು ಮುಂದಿನ ಪೀಳಿಗೆಗೆ ಏನು ಮಾಡಿದ್ದೆವೆ ಎಂಬ ಪ್ರಶ್ನೆ ಹಾಕಿಕೊಂಡು ಲೋಕಾಪುರದ ಪರಿಸರ ಪ್ರೇಮಿಗಳಾದ ವಿಕ್ರಮ್‌ ನಂದಯ್ಯಗೋಳ ಮತ್ತು ಮಂಜುನಾಥ ಕಂಬಾರ ನೇತೃತ್ವದ ಬೀಜದುಂಡೆ ತಯಾರು ಮಾಡುವ ಕಾರ್ಯದಲ್ಲಿ ಸಮಾನ ಮನಸ್ಕ ಸ್ನೇಹಿತರು ಕೈ ಜೋಡಿಸಿದ್ದಾರೆ ಎನ್ನುತ್ತಾರೆ ಪರಿಸರ ಪ್ರೇಮಿ, ಪತ್ರಕರ್ತ ಪರಶುರಾಮ್‌ ಪೇಟಕರ್‌.

ಏನಿದು ಬೀಜದುಂಡೆ?: ಮಣ್ಣು- ಸಗಣಿ- ಗೋಮೂತ್ರವನ್ನು ಮಿಶ್ರಣ ಮಾಡಿ ಮಣ್ಣಿನ ಉಂಡೆಯನ್ನು ತಯಾರು ಮಾಡಿ, ಅದರೊಳಗೆ ಬೀಜವಿಟ್ಟು ಮುಚ್ಚಲಾಗುತ್ತದೆ. ಬೀಜದುಂಡೆಯನ್ನು ಹದ ಬಿಸಿಲಿನಲ್ಲಿ ಒಂದೆರಡು ದಿನ ಒಣಗಿಸಿ, ಮಳೆಗಾಲ ಆರಂಭದಲ್ಲಿ ಅಲ್ಲಲ್ಲಿ ಈ ಬೀಜದುಂಡೆಗಳನ್ನು ಎಸೆಯಲಾಗುತ್ತದೆ. ಮಳೆ ಬಿದ್ದೊಡನೆ ಮಣ್ಣು ತೇವಗೊಂಡು ಬೀಜ ಮೊಳಕೆಯೊಡೆಯುತ್ತದೆ. ಸಸಿಗೆ ಬೇಕಾದಷ್ಟು ಪೋಷಕಾಂಶ ಸುತ್ತಲೂ ಮೊದಲೇ ರೆಡಿಯಾಗಿರುತ್ತದೆ. ಗಿಡ ಮರವಾಗಿ ಬೆಳೆಯುತ್ತದೆ ಎಂಬೂದು ಈ ಸೀಡ್‌ಬಾಲ್‌ನ ಕಾನ್ಸೆಪ್ಟ್.

ಜೂನ್‌ 5 ರಂದು ವಿಶ್ವಪರಿಸರ ದಿನದಂದು ಈ ಬೀಜ ಉಂಡೆಗಳನ್ನು ಗುಡ್ಡದ ಮೇಲೆ ಹಾಕಬೇಕು ಎಂದು ಉದ್ದೇಶ ಹೊಂದಲಾಗಿದೆ. ಇಂತಹ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರೋತ್ಸಾಹ ಪ್ರಶಂಸೆ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.