ರೈತರ ಕಬ್ಬಿನ ಗದ್ದೆಗೆ ನುಗ್ಗಿದ ಚರಂಡಿ ನೀರು ಖಾಲಿ, ನಿರಾಳರಾದ ರೈತರು


Team Udayavani, Apr 18, 2022, 7:31 PM IST

Untitled-1

ರಬಕವಿ-ಬನಹಟ್ಟಿ: ಕಳೆದ ಒಂದು ತಿಂಗಳಿಂದ ನಗರಸಭೆ ವ್ಯಾಪ್ತಿಯ ರಾಂಪುರ ನರದ ರೈತ ತಮ್ಮಣ್ಣಿ ಮಾಯಣ್ಣನವರ ಕಬ್ಬಿನ ಗದ್ದೆಗೆ ರಾಂಪುರ ನಗರದ ಜನರು ಬಳಸಿದ ಚರಂಡಿ ನೀರು ಹರಿದು ಹೋಗದೆ ಗದ್ದೆಯಲ್ಲಿಯೇ ಸಂಗ್ರಹವಾಗಿ ಎರಡು ಎಕರೆ ಕಬ್ಬು ಸಂಪೂರ್ಣ ನಾಶವಾಗುತ್ತಿದೆ ಎಂಬ ಸುದ್ದಿಯನ್ನು ಏ.4 ರಂದು ಉದಯವಾಣಿ ವರದಿ ಮಾಡಿತ್ತು. ವರದಿಗೆ ಸ್ಪಂದಿಸಿದ ಸಂಬಂಧಿಸಿದ ಅಧಿಕಾರಿಗಳು ತಾತ್ಕಾಲಿಕವಾಗಿ ಮೊದಲಿದ್ದಂತೆ ಚರಂಡಿ ನೀರು ಹರಿದು ಹೋಗಲು ಕಾಲುವೆ ತೋಡಿ ಸರಿಪಡಿಸಿದ್ದಾರೆ ಇದರಿಂದ ರೈತ ತಮ್ಮಣ್ಣಿ ನಿರಾಳರಾಗಿದ್ದಾರೆ.

ಘಟನೆ ವಿವರ; ರಾಂಪುರ ನಗರ ರೈತ ತಮ್ಮಣ್ಣಿ ಮಾಯನ್ನವರ ಎರಡು ಏಕರೆ ಕಬ್ಬಿನ ಗದ್ದೆಯಲ್ಲಿ ರಾಂಪುರ ಜನರು ಬಳಸಿದ ನೀರು ಚರಂಡಿಗೆ ಅಡ್ಡಲಾಗಿ ಉದ್ದಿಮೆಗಳು ಕಲ್ಲು ಮಣ್ಣು ಹಾಕಿ ಬಂದ್ ಮಾಡಿದ್ದರು. ಆದ್ದರಿಂದ ನೀರು ಹರಿದು ಹೋಗದೇ ಗದ್ದೆಯೊಳಗೆ ನಿಲ್ಲುತ್ತಿತ್ತು, ತೊಂದರೆಯಾಗಿದೆ ಎಂದು ಹಲವು ಬಾರಿ ರೈತ ಮೌಕಿಕವಾಗಿ ನಗರಸಭೆಗೆ ಬೆಟ್ಟಿ ನೀಡಿ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆಗ ತಮಗಾದ ತೊಂದರೆಯನ್ನು ಪತ್ರಿಕೆ ಎದಿರು ಅಳಲು ತೋಡಿಕೊಂಡರು.

ಈ ಕುರಿತು ಏ.4 ರಂದು ಉದಯವಾಣಿ ಪತ್ರಿಕೆ ರೈತನ ಹೊಲಕ್ಕೆ ನುಗ್ಗಿದ ಚರಂಡಿ ನೀರು ಎಂಬ ಶೀರ್ಷಿಕೆಯಡಿ ವರದಿ ಮಾಡಿತ್ತು. ಕೂಡಲೇ ಲೋಕಪಯೋಗಿ ಇಲಾಖೆ ಹಾಗೂ ನಗರಸಭೆ ಜಂಟಿಯಾಗಿ ಈ ಮೊದಲು ಚರಂಡಿ ನೀರು ಹರಿದು ಹೋಗುವ ಸ್ಥಳದಲ್ಲಿಯೇ ಜೆಸಿಬಿಯಿಂದ ಕಾಲುವೆ ನಿರ್ಮಿಸಿ ನೀರು ಸರಾಗವಾಗಿ ಹೋಗುವಂತೆ ಕ್ರಮ ಜರುಗಿಸಿದ್ದಾರೆ. ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ, ಲೋಕೋಪಯೋಗಿ ಇಲಾಖೆ ಎಇಇ ಶಂಕರ ಬಂಡಿವಡ್ಡರ ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.