ಪುಣ್ಯಭೂಮಿ ಕೂಡಲಸಂಗಮದಲ್ಲಿ ಮೃತ್ತಿಕೆ ಸಂಗ್ರಹ

ಕನ್ನಡ ನಾಡಿನಲ್ಲಿ ಹುಟ್ಟಿರುವ ಪುಣ್ಯ ಪುರುಷರ ಸ್ಥಳಗಳ ಮೃತ್ತಿಕೆ ಸಂಗ್ರಹಿಸಲಾಗುತ್ತಿದೆ

Team Udayavani, Nov 5, 2022, 4:22 PM IST

ಪುಣ್ಯಭೂಮಿ ಕೂಡಲಸಂಗಮದಲ್ಲಿ ಮೃತ್ತಿಕೆ ಸಂಗ್ರಹ

ಬಾಗಲಕೋಟೆ: ಜಗಜ್ಯೋತಿ ಬಸವಣ್ಣನವರ ಪುಣ್ಯ ಭೂಮಿ ಕೂಡಲಸಂಗಮಕ್ಕೆ ಕಂದಾಯ ಸಚಿವ ಆರ್‌.ಆಶೋಕ, ಗೃಹಮಂತ್ರಿ ಆರಗ ಜ್ಞಾನೇಂದ್ರ, ಐಟಿ, ಬಿಟಿ ಸಚಿವ ಡಾ| ಅಶ್ವತ ನಾರಾಯಣ, ಕ್ರೀಡಾ ಸಚಿವ ನಾರಾಯಣಗೌಡ ಅವರು ಶುಕ್ರವಾರ ಭೇಟಿ ನೀಡಿ ಸಂಗಮನಾಥನ ದರ್ಶನ ಪಡೆದು ಮೃತ್ತಿಕೆ ಸಂಗ್ರಹಿಸಿದರು.

ಸಂಗಮನಾಥನ ದರ್ಶನ ಪಡೆದುಕೊಂಡು ಬಳಿಕ ಮಾತನಾಡಿದ ಐಟಿ, ಬಿಟಿ ಸಚಿವ ಅಶ್ವತನಾರಾಯಣ‌ ಅವರು ಜಗಜ್ಯೋತಿ ಬಸವಣ್ಣನವರು ನೀಡಿರುವಂತಹ ಸಂದೇಶ, ಸಾಮಾಜಿಕ ನ್ಯಾಯದ ಮೂಲಕ ಕಲ್ಯಾಣ ಸಮಾಜ ಕಟ್ಟಲು ಪುಣ್ಯ ಭೂಮಿಯ ಮೃತ್ತಿಕೆಯನ್ನು ಸಂಗ್ರಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕೂಡಲ ಸಂಗಮ ಕ್ಷೇತ್ರಕ್ಕೆ ಆಗಮಿಸಿರುವುದಾಗಿ ತಿಳಿಸಿದರು. ಪುಣ್ಯ ಸ್ಥಳದ ಮೃತ್ತಿಕೆ ಪುಣ್ಯ ಮೃತ್ತಿಕೆಯಾಗಿರುತ್ತದೆ.

ಇಂತಹ ಮೃತ್ತಿಕೆಗಳನ್ನು ಸಂಗ್ರಹ ಮಾಡಿಯೇ ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರನ್ನು ಸ್ಥಾಪನೆ ಮಾಡಿದ್ದಾರೆ. ಬಸವಣ್ಣನವರ ಸಂದೇಶ, ಅವರ ಜೀವನದಲ್ಲಿ ಜಾತ್ಯತೀತ ಸಮಾಜ ನಿರ್ಮಾಣ, ಸಾಮಾಜಿಕ ನ್ಯಾಯ ಕೊಟ್ಟಿರುವದನ್ನು ಅಳವಡಿಸಿಕೊಂಡು ಇವರಿಬ್ಬರ ಸಂಗಮ ಮೃತ್ತಿಕೆ ಮೂಲಕ ತಂದು ನಾಡನ್ನು ಒಂದು ಕಡೆ ತಂದು ಶಕ್ತಿ ಕೇಂದ್ರವನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಹೆಸರು ಇಡುವ ಮೂಲಕ ವಿದೇಶಿಯರು ಅವರ ಬಗ್ಗೆ ಕೇಳುವಂತಾಗಿದೆ. ನಾಡಿನ ಸಮೃದ್ದಿಗಾಗಿ ಕನ್ನಡ ನಾಡಿನಲ್ಲಿ ಹುಟ್ಟಿರುವ ಪುಣ್ಯ ಪುರುಷರ ಸ್ಥಳಗಳ ಮೃತ್ತಿಕೆ ಸಂಗ್ರಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಗಜ್ಯೋತಿ ಬಸವಣ್ಣನವರ ಪುಣ್ಯ ಭೂಮಿ ಕೂಡಲಸಂಗಮದಲ್ಲಿ ಮೃತ್ತಿಕೆ ಸಂಗ್ರಹಿಸಲು ನಾಲ್ಕು ಜನ ಸಚಿವರು ಬಂದಿದ್ದೇವೆ. ಈ ಸ್ಥಳದ ಅಭಿವೃದ್ಧಿಗಾಗಿ 500 ಕೋಟಿ ರೂ. ನೀಡಲಾಗುತ್ತಿದ್ದು, ಹಂತ ಹಂತವಾಗಿ ಬಸವಣ್ಣನವರ ಪುಣ್ಯ ಸ್ಥಳವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಕೂಡಲಸಂಗಮದ ಮಹಾದೇವ ಸ್ವಾಮೀಜಿ, ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅ ಧಿಕಾರಿ ಟಿ. ಭೂಬಾಲನ್‌, ಉಪವಿಭಾಗಾ ಧಿಕಾರಿ ಶ್ವೇತಾ ಬೀಡಿಕರ ಕೂಡಲ ಸಂಗಮ ಅಭಿವೃದ್ಧಿ ಪ್ರಾ ಧಿಕಾರದ ಅ ಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಚಿವರನ್ನು ಜಾನಪದ ಕಲಾತಂಡಗಳ ಮೂಲಕ ಸ್ವಾಗತಿಸಲಾಯಿತು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.