Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ


Team Udayavani, Oct 25, 2024, 6:51 PM IST

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

ರಬಕವಿ-ಬನಹಟ್ಟಿ: ತಾಲೂಕಿನ ಜಗದಾಳ ಗ್ರಾಮದ ರೈತರಾದ ಶ್ರೀನಾಥ ದೇವರಾಜ ರಾಠಿ ನಾಲ್ಕು ಎಕರೆ ತೋಟದಲ್ಲಿ ಬೆಳೆದ ಬಾಳೆ ಹಣ್ಣುಗಳು ಇಂದು ಇರಾನ ದೇಶಕ್ಕೆ ರಫ್ತಾಗುತ್ತಿವೆ. ಮುಂಬೈನಿಂದ ಬಂದ ಕಾರ್ಮಿಕರು ಬಾಳೆ ಹಣ್ಣಿನ ಗೊನೆಗಳನ್ನು ಕಡಿದು ತಂದು ಅವುಗಳನ್ನು ಶುಚಿಗೊಳಿಸಿ, ನಂತರ ಪ್ಲಾಸ್ಟಿಕ್ ಪೇಪರ್ ನಲ್ಲಿ ಪ್ಯಾಕ್ ಮಾಡಿ ವಾಹನಕ್ಕೆ ತುಂಬುವ ಕಾರ್ಯ ಮಾಡುತ್ತಿರುವುದು ಕಂಡು ಬಂತು.

ದೇವರಾಜ ರಾಠಿಯವರ ಮಗ ಶ್ರೀನಾಥ ಕೃಷಿಯಲ್ಲಿ ಬಿ ಎಸ್ ಸಿ ಪದವಿಧರರು. ತಂದೆಯ ಮಾರ್ಗದರ್ಶನದಲ್ಲಿ ಬಾಳೆ ಹಣ್ಣುಗಳನ್ನು ಬೆಳೆದಿದ್ದಾರೆ.

ನಾಲ್ಕು ಎಕರೆಯಲ್ಲಿ ಜೈನ ಕಂಪನಿಯ ಜಿ-9 ತಳಿಯ 7200 ಗಿಡಗಳನ್ನು ಹಚ್ಚಲಾಗಿದ್ದು, ಒಂದು ಗಿಡಕ್ಕೆ ಅಂದಾಜು 28 ರಿಂದ 30 ಕೆ.ಜಿಯಷ್ಟು ಬಾಳೆ ಹಣ್ಣು ಬರುತ್ತದೆ. ಸದ್ಯ ಒಂದು ಕೆ.ಜಿಗೆ ರೂ. 23 ರಂತೆ ಖರೀದಿ ಮಾಡುತ್ತಿದ್ಧಾರೆ. ಒಂದು ಸಸಿಗೆ ಇಲ್ಲಿಯವರೆಗೆ ಅಂದಾಜು ರೂ. 150 ರಿಂದ 200 ಖರ್ಚು ಮಾಡಲಾಗಿದೆ.

ಬಾಳೆ ಹಣ್ಣಿನ ಗೊನೆಗಳನ್ನು ಕಡಿದು ತಂದು ಅವುಗಳನ್ನು ವಾಹನದಲ್ಲಿ ತುಂಬಿಕೊಂಡು ಹೋಗುವುದು ಎಲ್ಲವೂ ಮಧ್ಯಸ್ಥಗಾರರೇ ಮಾಡುತ್ತಿರುವುದರಿಂದ ನಮಗೆ ಮಾರುಕಟ್ಟೆಯ ಯಾವುದೇ ತೊಂದರೆ ಇಲ್ಲ ಎನ್ನುತ್ತಾರೆ ಶ್ರೀನಾಥ ರಾಠಿ.

ನೂತನ ಪಟ್ಟಾ ಪದ್ಧತಿಯಲ್ಲಿ ಬಾಳೆ ಹಣ್ಣುಗಳನ್ನು ಬೆಳೆಯಲಾಗಿದೆ. ಸಾಮಾನ್ಯವಾಗಿ ಒಂದು ಎಕರೆಯಲ್ಲಿ 1450 ಗಿಡಗಳನ್ನು ಬೆಳೆಯುತ್ತಾರೆ. ಅದರೆ ನಾವು ಪಟ್ಟಾ ಪದ್ಧತಿಯಲ್ಲಿ 1800 ಸಸಿಗಳನ್ನು ನಾಟಿ ಮಾಡಿದ್ದೇವೆ. ಇದರಿಂದಾಗಿ ಬಾಳೆ ಗಿಡಗಳು ದಟ್ಟವಾಗಿ ಬೆಳೆಯುತ್ತದೆ. ಇಳೆ ಹಣ್ಣಿನ ಗೊನೆಗಳಿಗೆ ಬಿಸಿಲು ದೊರೆಯದೆ ಇರುವುದರಿಂದ ಬಾಳೆ ಹಣ್ಣುಗಳಿಗೆ ಸಾಕಷ್ಟು ಹೊಳಪು ಬರುತ್ತದೆ. ನೂತನ ಪದ್ಧತಿಯಲ್ಲಿ ಬೆಳೆದಿದ್ದು, ನಮ್ಮ ಪ್ರಯತ್ನ ಯಶಸ್ವಿಯಾಗಿದೆ ಎನ್ನುತ್ತಾರೆ ಶ್ರೀನಾಥ.

ನಾನು ಬೆಳೆದ ಬೆಳೆ ಇಂದು ಇರಾನ್ ದೇಶಕ್ಕೆ ತೆರಳುತ್ತಿರುವುದು ಬಹಳಷ್ಟು ಖುಷಿಯನ್ನು ತಂದಿದೆ ಎನ್ನುತ್ತಾರೆ. ರೈತ ದೇವರಾಜ ರಾಠಿ

ದೇವರಾಜ ರಾಠಿ ಯಾವುದೇ ಬೆಳೆಯನ್ನು ಮಾಡಿದರೂ ಬಹಳಷ್ಟು ಯೋಜನಾ ಬದ್ಧವಾಗಿ ಮಾಡುತ್ತಿದ್ದು, ತಾವು ಬೆಳೆದ ಪ್ರತಿಯೊಂದು ಬೆಳೆಯಿಂದ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಗುಲಾಬಿ ಹೂ, ಚಂಡು ಹೂ, ಕ್ಯಾಪ್ಸಿಕಮ್, ಬದನೆ, ಪಪ್ಪಾಯಿ, ಹಸಿ ಮೆನಸಿನಕಾಯಿ ಬೆಳೆದು ಸಾಕಷ್ಟು ಲಾಭ ಮಾಡಿಕೊಂಡಿರುವ ರಾಠಿಯವರು ಈಗ ಬಾಳೆ ಹಣ್ಣನ್ನು ಬೆಳೆದು ಲಾಭವನ್ನು ಮಾಡಿಕೊಂಡಿದ್ದಾರೆ. ಅವರೊಬ್ಬ ಮಾದರಿ ಕೃಷಿಕರಾಗಿದ್ದಾರೆ.

ದೇವರಾಜ ರಾಠಿಯವರು ಕೃಷಿಯಲ್ಲಿ ತಾವೊಬ್ಬರೆ ಬೆಳೆಯದೆ, ಸುತ್ತ ಮುತ್ತಲಿನ ರೈತರಿಗೂ ಸಹಾಯ ಸಹಕಾರ ನೀಡುತ್ತ ಅವರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿಯೇ ಹತ್ತಾರು ರೈತರು ಬೇರೆ ಬೇರೆ ಬೆಳೆಗಳನ್ನು ಬೆಳೆದು ಲಾಭವನ್ನು ಮಾಡಿಕೊಂಡಿರುವುದು ಕೂಡಾ ಹೆಮ್ಮೆಯ ಸಂಗತಿಯಾಗಿದೆ.

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

Delhi-AAP-BJP

Delhi Election: ಮಹಿಳೆಯರು ಮನಸ್ಸು ಮಾಡಿದ್ರೆ ಎಎಪಿ 60 ಸ್ಥಾನ ಗೆಲ್ಲುತ್ತೆ: ಕೇಜ್ರಿವಾಲ್

1-naga

Mahakumbh; ಬಸಂತ್ ಪಂಚಮಿ ದಿನ 2.33 ಕೋಟಿ ಜನರ ಅಮೃತ ಸ್ನಾನ

office- bank

Working hours; 70 ರಿಂದ 90 ಗಂಟೆ ಕೆಲಸದ ಅವಧಿ: ಪ್ರತಿಕ್ರಿಯೆ ನೀಡಿದ ಕೇಂದ್ರ ಸರಕಾರ

ARMY (2)

Kashmir; ಉಗ್ರರ ದಾಳಿಯಲ್ಲಿ ನಿವೃತ್ತ ಯೋಧ ಹುತಾತ್ಮ: ಪತ್ನಿ, ಮಗಳಿಗೆ ಗಾಯ

Mandya-VC

Mandya: ವಿಸಿ ನಾಲೆಗೆ ಕಾರು ಬಿದ್ದು ಇಬ್ಬರ ದುರ್ಮರಣ, ಒಬ್ಬ ನಾಪತ್ತೆ, ಮತ್ತೊಬ್ಬನ ರಕ್ಷಣೆ

1-budget

Stupid self-confidence: ಲೋಕಸಭೆ ಭಾಷಣದ ಬಗ್ಗೆ ರಾಹುಲ್ ವಿರುದ್ಧ ನಿರ್ಮಲಾ ವಾಗ್ದಾಳಿ

Udupi: ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

Udupi: ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-VC

Mandya: ವಿಸಿ ನಾಲೆಗೆ ಕಾರು ಬಿದ್ದು ಇಬ್ಬರ ದುರ್ಮರಣ, ಒಬ್ಬ ನಾಪತ್ತೆ, ಮತ್ತೊಬ್ಬನ ರಕ್ಷಣೆ

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

yatnal

BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Delhi-AAP-BJP

Delhi Election: ಮಹಿಳೆಯರು ಮನಸ್ಸು ಮಾಡಿದ್ರೆ ಎಎಪಿ 60 ಸ್ಥಾನ ಗೆಲ್ಲುತ್ತೆ: ಕೇಜ್ರಿವಾಲ್

Hunsur: ಮಾಂಸಕ್ಕಾಗಿ ಜಿಂಕೆ ಕೊಂದವನ ಸೆರೆ; ಮತ್ತಿಬ್ಬರು ಪರಾರಿ

Hunsur: ಮಾಂಸಕ್ಕಾಗಿ ಜಿಂಕೆ ಕೊಂದವನ ಸೆರೆ; ಮತ್ತಿಬ್ಬರು ಪರಾರಿ

1-naga

Mahakumbh; ಬಸಂತ್ ಪಂಚಮಿ ದಿನ 2.33 ಕೋಟಿ ಜನರ ಅಮೃತ ಸ್ನಾನ

Hunsur: ಶಾಲಾ ವಾಹನ ಡಿಕ್ಕಿ ಹೊಡೆದು ರೈತ ಸಾವು

Hunsur: ಶಾಲಾ ವಾಹನ ಡಿಕ್ಕಿ ಹೊಡೆದು ರೈತ ಸಾವು

office- bank

Working hours; 70 ರಿಂದ 90 ಗಂಟೆ ಕೆಲಸದ ಅವಧಿ: ಪ್ರತಿಕ್ರಿಯೆ ನೀಡಿದ ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.