ನಿರಂತರ ಉದ್ಯೋಗಕ್ಕಾಗಿ ಸೂಕ್ತ ಕ್ರಮ: ವರ್ಗೀಸ್‌ ನೇಗಿ


Team Udayavani, Aug 23, 2024, 5:34 PM IST

ನಿರಂತರ ಉದ್ಯೋಗಕ್ಕಾಗಿ ಸೂಕ್ತ ಕ್ರಮ: ವರ್ಗೀಸ್‌ ನೇಗಿ

ಉದಯವಾಣಿ ಸಮಾಚಾರ
ರಬಕವಿ-ಬನಹಟ್ಟಿ: ಕೆಎಚ್‌ಡಿಸಿ ನಿಗಮದ ನೇಕಾರರಿಗೆ ನಿರಂತರ ಉದ್ಯೋಗ ನೀಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ಅಗಸ್ಟ್‌ ಕೊನೆಯವರೆಗೆ ಕಚ್ಚಾ ನೂಲಿನ ಪೂರೈಕೆ ಮಾಡಲಾಗಿದೆ. ಇನ್ನೂ ಮುಂದಿನ ಆರು ತಿಂಗಳ ಕಾಲಾವಾ ಯವರಿಗೆ ಕಚ್ಚಾ ನೂಲು ಖರೀದಿಗೂ ಟೆಂಡರ್‌ ಕರೆಯಲಾಗಿದೆ ಎಂದು ಕೆಎಚ್‌ಡಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವರ್ಗೀಸ್‌ ನೇಗಿ ಹೇಳಿದರು.

ನಗರದ ಕೆಎಚ್‌ಡಿ ಸಿ ನಿಗಮಕ್ಕೆ ಭೇಟಿ ನೀಡಿ ನೇಕಾರ ಮುಖಂಡರೊಂದಿಗೆ ನಿಗಮದ ಸಮಸ್ಯೆಗಳ ಕುರಿತು ಚರ್ಚಿಸಿ ಅವರು
ಮಾತನಾಡಿದರು.

ಇನ್ನೂ ಇಲ್ಲಿಯ ನೇಕಾರ ಕುಟುಂಬಗಳು ವಾಸಿಸುತ್ತಿರುವ ಮನೆಗಳಿಗೆ ಹಕ್ಕು ಪತ್ರ ವಿತರಣೆ ಕುರಿತು ಮಾತನಾಡಿದ ಅವರು, ಇದು ಕಂದಾಯ ಇಲಾಖೆ, ಅರಣ್ಯ ಇಲಾಖೆ ಹಾಗೂ ನಿಗಮ ಸೇರಿದಂತೆ ಮೂರು ಇಲಾಖೆಗಳ ಅಧಿಕಾರಿಗಳು ಕಾರ್ಯ ಮಾಡಬೇಕಾಗಿದೆ. ಈಗಾಗಲೇ ನಿಗಮದ ಅಧಿಕಾರಿಗಳು ಸಂಬಂಧಪಟ್ಟ ಪ್ರಸ್ತಾವನೆಯನ್ನು ಮೇಲಧಿಕಾರಿಗಳಿಗೆ ಮತ್ತು  ವಿವಿಧ ಇಲಾಖೆಯ ಅಧಿ ಕಾರಿಗಳಿಗೆ ನೀಡಿದ್ದಾರೆ. ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಎಚ್‌ಡಿಸಿ ನೇಕಾರರ ಅಭಿವೃದ್ಧಿಗೆ ಸರ್ಕಾರ ಮತ್ತು ನಿಗಮದ
ಬದ್ಧವಾಗಿದೆ ಎಂದು ನೇಗಿ ತಿಳಿಸಿದರು.

ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ಮಾತನಾಡಿ, ಇಲ್ಲಿಯ ಕಾರ್ಮಿಕರು ತಮ್ಮ ಅಳಿವು ಮತ್ತು ಉಳಿವೆಗಾಗಿ ಹಲವಾರು ಹೋರಾಟಗಳನ್ನು ಮಾಡಿದರೂ ಯಾವುದೆ ಪ್ರಯೋಜನವಾಗಿಲ್ಲ. ಇಲ್ಲಿಯ ನೇಕಾರರು ವಾಸ ಮಾಡಲು ಆರಂಭಿಸಿ 37 ವರ್ಷಗಳು ಆದರೂ ಇದುವರೆಗೆ ಅವರಿಗೆ ಹಕ್ಕು ಪತ್ರ ದೊರೆತಿಲ್ಲ. ಇದರಿಂದಾಗಿ ಅವರಿಗೆ ಬಹಳಷ್ಟು ಸಮಸ್ಯೆಯಾಗಿದೆ.

ಇನ್ನೂ ಇಲ್ಲಿಯ 55 ವರ್ಷ ಮೇಲ್ಪಟ್ಟ ನೇಕಾರರಿಗೆ ರೂ. ಐದು ಸಾವಿರ ಮಾಸಾಶನ ಮತ್ತು ಕಾರ್ಮಿಕ ಸೌಲಭ್ಯಗಳು ದೊರೆಯವಂತೆ ಕ್ರಮ ತೆಗೆದುಕೊಳ್ಳಬೇಕು. ನಿಗಮದಲ್ಲಿ ನಡೆದ ನೂರಾರು ಕೋಟಿ ಮೊತ್ತದ ಹಗರಣದ ಕುರಿತು ಮತ್ತೊಮ್ಮೆ ಮರು ತನಿಖೆಯಾಗಬೇಕು ಎಂದು ತಿಳಿಸಿದರು.

ಮತ್ತೋರ್ವ ನೇಕಾರ ಮುಖಂಡ ಸದಾಶಿವ ಗೊಂದಕರ್‌ ಮಾತನಾಡಿದರು. ನಿಗಮದ ಅ ಧಿಕಾರಿ ವಿಜಯಕುಮಾರ
ಚಲವಾದಿ, ಬಸಪ್ಪ ಅಮಟಿ, ವಸಂತ ಪೋರೆ, ಶಂಕರ ಬಾಡಗಿ, ಶ್ರೀಶೈಲ ಮುಗಳೊಳ್ಳಿ, ಮಲ್ಲಿಕ್‌ ಜಮಾದರ, ಮಲ್ಲಿಕಾರ್ಜುನ ಜೋತಾವರ ಹಾಜರಿದ್ದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.