![1-aaaa](https://www.udayavani.com/wp-content/uploads/2024/07/1-aaaa-415x234.jpg)
Aminagad ಕಬಾಬ್ ಖಾಲಿ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಕೊಲೆ ಮಾಡಿದ ಯುವಕ!
Team Udayavani, Sep 18, 2023, 9:15 PM IST
![Aminagad ಕಬಾಬ್ ಖಾಲಿ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಕೊಲೆ ಮಾಡಿದ ಯುವಕ!](https://www.udayavani.com/wp-content/uploads/2023/09/Kebab-620x387.jpg)
ಅಮೀನಗಡ:ಕಬಾಬ್ ಖಾಲಿ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಯುವಕನೋರ್ವ ಚಾಕು ಇರಿದು ಕೊಲೆ ಮಾಡಿರುವ ಘಟನೆ ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ.
ಅಂಗಡಿ ಮಾಲೀಕ ಗೈಬುಸಾಬ್ ಮುಲ್ಲಾ (34) ಹತ್ಯೆಯಾದ ದುರ್ದೈವಿ. ಮುಸ್ತಕಾ ಜಂಗಿ(22) ಕೊಲೆ ಮಾಡಿದ ಆರೋಪಿ.
ಘಟನೆ: ಪಟ್ಟಣದ ಬಸ್ ನಿಲ್ದಾಣ ಬಳಿಯಿರುವ ಎಗ್ರೈಸ್ ಮತ್ತು ಕಬಾಬ್ ಅಂಗಡಿಗೆ ಭಾನುವಾರ ಆರೋಪಿ ಮುಸ್ತಾಕ ಜಂಗಿ ಎಂಬ ಯುವಕ ಎಗ್ರೈಸ್ ತಿಂದು ಕಬಾಬ್ ಕೇಳಿದ್ದಾನೆ ಆಗ ಕಬಾಬ್ ಖಾಲಿ ಆಗಿದೆ ಎಂದು ಅಂಗಡಿ ಮಾಲೀಕ ಗೈಬುಸಾಬ್ ಮುಲ್ಲಾ ಹೇಳಿದ್ದಾರೆ, ಇದರಿಂದ ಸಿಟ್ಟುಗೊಂಡ ಯುವಕ ಮುಸ್ತಾಕ ಜಂಗಿ ಅಂಗಡಿ ಮಾಲೀಕನಿಗೆ ಅವಾಚ್ಯ ಪದ ಬಳಿಸಿದ್ದಾನೆ,ಅವಾಚ್ಯ ಪದ ಬಳಸಬೇಡ ಎಂದು ಮಾಲೀಕ ಹೇಳಿದ್ದಾನೆ ನಂತರ ಅಲ್ಲಿಂದ ಹೊರಟ ಹೋದ ಆರೋಪಿ ಯುವಕ ಮುಸ್ತಾಕ ಜಂಗಿ ಮರಳಿ ಬಂದು ರಾತ್ರಿ 9.30ರ ಸುಮಾರಿಗೆ ಮನೆಗೆ ಹೋಗಲು ಸಿದ್ದತೆ ನಡೆಸಿದ್ದ ಅಂಗಡಿ ಮಾಲೀಕ ಗೈಬುಸಾಬ ಮುಲ್ಲಾ ಅವರಿಗೆ ಚಾಕುವಿನಿಂದ ಕೊಲೆ ಮಾಡಿದ್ದಾನೆ ಎಂದು ಹಮೀದ ಹುಸೇನ ಕೊಣ್ಣೂರು ಎಂಬುವವರು ಅಮೀನಗಡ ಪೋಲಿಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್.ಪಿ ಅಮರನಾಥ ರೆಡ್ಡಿ,ಹೆಚ್ಚುವರಿ ಎಸ್.ಪಿ ಪ್ರಸನ್ನ್ ದೇಸಾಯಿ, ಡಿಎಸಪಿ ಪ್ರಭುಗೌಡ ಕಿರೇದಳ್ಳಿ,ಸಿಪಿಐ ಗುರುಶಾಂತ ದಾಶ್ಯಾಳ,ಅಮೀನಗಡ ಪಿಎಸೈ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
![1-aaaa](https://www.udayavani.com/wp-content/uploads/2024/07/1-aaaa-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ](https://www.udayavani.com/wp-content/uploads/2024/07/aa-150x84.jpg)
Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ
![Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್](https://www.udayavani.com/wp-content/uploads/2024/07/pl-150x82.jpg)
Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್
![Rabakavi](https://www.udayavani.com/wp-content/uploads/2024/07/Rabakavi-150x90.jpg)
Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ
![ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ](https://www.udayavani.com/wp-content/uploads/2024/07/harmonium-150x98.jpg)
ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.