‘12 ದಿನಗಳು ಜೀವನದಲ್ಲಿ ಮೆರೆಯಲಾರದ ದಿನಗಳು’: ಉಕ್ರೇನ್ ನಿಂದ ಬಂದ ವಿದ್ಯಾರ್ಥಿ


Team Udayavani, Mar 10, 2022, 6:53 PM IST

‘12 ದಿನಗಳು ಜೀವನದಲ್ಲಿ ಮೆರೆಯಲಾರದ ದಿನಗಳು’: ಉಕ್ರೇನ್ ನಿಂದ ಬಂದ ವಿದ್ಯಾರ್ಥಿ

ರಬಕವಿ ಬನಹಟ್ಟಿ:  ಓಝೇಗ್ವಾ ರೈಲು ನಿಲ್ದಾಣದಿಂದ ಪಿಸೊಚ್ಚಿನ್ ನಗರವನ್ನು ಕಾಲ ನಡಿಗೆಯ ಮೂಲಕ ಹೋಗುವ ಸಂದರ್ಭದಲ್ಲಿ ಕೇವಲ 20 ಮೀಟರ್ ದೂರದಲ್ಲಿ ಬಾಂಬ್ ಸ್ಪೋಟಗೊಂಡಿತು. ಏಳು ಕಿ.ಮೀ ದೂರವನ್ನು ತಲುಪುವ ಸಂದರ್ಭದಲ್ಲಿ ಉಕ್ರೇನ್‌ದ ಮೂರು ಮಿಲಿಟರಿ ಬೇಸ್ ಕ್ಯಾಂಪ್‌ಗಳಿದ್ದವು. ಅಲ್ಲಿದ್ದ ಉಕ್ರೇನ್ ಸೈನಿಕರು ಭಾರತೀಯ ತ್ರಿವರ್ಣ ಧ್ವಜವನ್ನು ನೋಡಿ ನಮಗೆ ಆದಷ್ಟು ಬೇಗನೆ ಇಲ್ಲಿಂದ ಹೋಗಿ ಎಂದು ನಮಗೆ ಸಹಕರಿಸಿದರು ಎಂದು ತಾಲ್ಲೂಕಿನ ನಾವಲಗಿ ಗ್ರಾಮದ ಕಿರಣ ಸವದಿ ಪತ್ರಿಕೆ ಜೊತೆಗೆ ತಮ್ಮ ಅನುಭವವನ್ನು ಹಂಚಿಕೊಂಡರು.

ಉಕ್ರೇನ್‌ನಿಂದ ಬುಧವಾರ ರಾತ್ರಿ ಗ್ರಾಮಕ್ಕೆ ಆಗಮಿಸಿದ ಕಿರಣ ಸವದಿ ಅವರ ಮನೆಗೆ ಗುರುವಾರ ಪತ್ರಿಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದರು.

ಉಕ್ರೇನ್ ನಿಂದ ನಾವು ಉಳಿದುಕೊಂಡು ಬಂದಿರುವುದೇ ನಿಜಕ್ಕೂ ಅದ್ಭುತವಾದುದು. ಈ ಯುದ್ಧದ 12 ದಿನಗಳನ್ನು ಜೀವನದಲ್ಲಿ ಎಂದೂ ಮರೆಯಲು ಸಾಧ್ಯವಿಲ್ಲ. ಯುದ್ಧವನ್ನು ಅತ್ಯಂತ ಹತ್ತಿರದಿಂದ ಅನುಭವಿಸಿದ್ದೇವೆ. 6 ದಿನಗಳ ಕಾಲ ಹಾಸ್ಟೆಲ್ ಬಂಕರ್ ನಲ್ಲಿ ಕಾಲ ಕಳೆದೆವು. ಅದೊಂದು ನರಕಯಾತನೆಯಾಗಿತ್ತು. ಓಲೆಸ್ಕವಿಸ್ಕಾದಿಂದ ರುಮೇನಿಯಾ ಗಡಿ ಪ್ರದೇಶ ತಲುಪುವವರಿಗೆ ಬಹಳಷ್ಟು ಕಷ್ಟ ಅನುಭವಿಸಿದೆವು. ಮೂರು ದಿನಗಳ ಕಾಲ ಊಟಕ್ಕೆ ಏನು ಆಹಾರ ದೊರೆಯಲಿಲ್ಲ. ಒಂದು ದಿನ ತರಾಕಾರಿ ಸೂಪ್ ನೀಡಿದರು. ರುಮೇನಿಯಾ ಗಡಿ ಪ್ರದೇಶಕ್ಕೆ ಬಂದ ನಂತರ ಅಲ್ಲಿರುವ ಭಾರತೀಯ ರಾಯಭಾರಿಗಳು ನಮಗೆ ಬಹಳಷ್ಟು ಸಹಾಯ ಮಾಡಿದರು. ಪಿಸೊಚ್ಚಿನ್ ನಗರದಿಂದ ರುಮೇನಿಯಾ ಗಡಿ ಪ್ರದೇಶ ತಲುಪಲು ೪೦ ಗಂಟೆಗಳ ಕಾಲ ಸುಧೀರ್ಘ ಬಸ್ನಲ್ಲಿ ಪ್ರವಾಸ ಮಾಡಿದೆವು. ರುಮೇನಿಯಾದಿಂದ ಬೆಂಗಳೂರು ತಲುಪುವವರೆಗೆ ಭಾರತ ಸರ್ಕಾರ ನಮಗೆ ಬಹಳಷ್ಟು ಸಹಕಾರ ನೀಡಿತು ಯಾವುದೆ ಖರ್ಚು ಇಲ್ಲದೆ ನಮ್ಮನ್ನು ಮನೆಗೆ ತಲುಪಿಸುವಲ್ಲಿ ಬಹಳಷ್ಟು ಸಹಕಾರ ನೀಡಿದ್ದಾರೆ ಎಂದು ಸವದಿ ತಿಳಿಸಿದರು.

ಕಿರಣ ಮನೆಗೆ ತಲುಪಿದ ನಂತರ ಮನೆಯಲ್ಲಿ ಹಬ್ಬದ ವಾತಾವರಣ ಉಂಟಾಗಿದೆ. ತಂದೆ ಲಕ್ಷ್ಮಣ ತಾಯಿ ಮಹಾದೇವಿ ಹಾಗೂ ಸಂಬಂಧಿಕರೂ ಮಗನಿಗಿ ಸಿಹಿ ತಿನಿಸಿ ಸಂಭ್ರಮಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.