ಜೀವನಕ್ಕೆ ಶರಣರ ವಚನಗಳು ದಾರಿದೀಪ: ಹಿರೇಮಠ

ಆದರ್ಶಮಯ ಸಂಸ್ಕಾರಗಳನ್ನು ಬೆಳೆಸಿಕೊಂಡು ಜೀವನ ಸಾಗಬೇಕಾಗಿದೆ.

Team Udayavani, Jan 18, 2022, 5:20 PM IST

ಜೀವನಕ್ಕೆ ಶರಣರ ವಚನಗಳು ದಾರಿದೀಪ: ಹಿರೇಮಠ

ಬಾಗಲಕೋಟೆ: ಜೀವನದ ಅಪಮೌಲ್ಯಗಳ ಬಗ್ಗೆ ಗೊಂದಲಗಳಿಗೆ ಬಸವಾದಿ ಶರಣರ ತತ್ವಗಳು ಪರಿಹಾರ ನೀಡಬಲ್ಲವು ಎಂದು ಬಾದಾಮಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ  ಡಾ| ಜಿ.ಜಿ. ಹಿರೇಮಠ ಹೇಳಿದ್ದಾರೆ.

ನವನಗರದ ಸೆಕ್ಟರ್‌ ನಂ.52 ರ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಅಖೀಲ ಭಾರತೀಯ ಸಾಹಿತ್ಯ ಪರಿಷತ್ತು ತಾಲೂಕು ಸಮಿತಿ ಹಾಗೂ ಜತ್ತಿ ಕುಟುಂಬವು ಲಿಂ| ಸಂಗಪ್ಪ ದಾನಪ್ಪ ಜತ್ತಿ ಸ್ಮರಣಾರ್ಥ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಹಾಗೂ ಸಾಹಿತ್ಯ ಸಿಂಚನ ವೇದಿಕೆಯ ಸರಣಿ ಉಪನ್ಯಾಸ ಮಾಲಿಕೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂದಿನ ಪರಿಸ್ಥಿತಿ ಅವಲೋಕಿಸಿದರೆ ಜೀವನದ ಮೌಲ್ಯಗಳು ಮತ್ತು ಅಪಮೌಲ್ಯಗಳ ಬಗ್ಗೆ ಗೊಂದಲಗಳ ಸಾಗಿಸುತ್ತಿರುವ ಜೀವನಕ್ಕೆ ಬಸವಾದಿ ಶರಣರ ತತ್ವಗಳು ಹಾಗೂ ಅವರ ವಚನಗಳು ದಾರಿ ದೀಪವಾಗಬಲ್ಲವು, ಸಮಸ್ಯೆಗಳಿಗೆ ಪರಿಹಾರ ಸೂಚಿಸಬಲ್ಲವು ಎಂದರು.

ಜಿಲ್ಲಾ ಕಸಾಪ ನೂತನ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಮಾತನಾಡಿ, ಶರಣರ ತತ್ವಾದರ್ಶಗಳು ಹಾಗೂ ಸಾಹಿತ್ಯದ ಮೂಲಕ ಸಮಾಜದಲ್ಲಿ ಪರಿಣಾಮಕಾರಿ ಬದಲಾವಣೆ ತರಬಹುದಾಗಿದೆ ಎಂದು ತಿಳಿಸಿದರು.

ಅಖೀಲ ಭಾರತೀಯ ವೀರಶೈವ ಮಹಾಸಭೆಯ ಜಿಲ್ಲಾ ಧ್ಯಕ್ಷ ಜಿ.ಎನ್‌. ಪಾಟೀಲ ಮಾತನಾಡಿ, ಹಿರಿಯರ ಮಾರ್ಗದರ್ಶನದಲ್ಲಿ ಶರಣರ ತತ್ವ ಮೈಗೂಡಿಸಿಕೊಂಡು ಆದರ್ಶಮಯ ಸಂಸ್ಕಾರಗಳನ್ನು ಬೆಳೆಸಿಕೊಂಡು ಜೀವನ ಸಾಗಬೇಕಾಗಿದೆ. ಅವಿಭಕ್ತ ಕುಟುಂಬಗಳು ನಶಿಸುತ್ತಿರುವ ಇಂದಿನ ದಿನಗಳಲ್ಲಿ ಪ್ರೀತಿ, ವಿಶ್ವಾಸ, ನಂಬಿಕೆ ಹಾಗೂ ಸಂಬಂಧಗಳಿಗೆ ಬೆಲೆ ನೀಡಿ ಬದುಕುತ್ತಿರುವ ಜತ್ತಿ ಕುಟುಂಬ ಮಾದರಿಯಾಗಿದೆ ಎಂದು ಹೇಳಿದರು.

ಬಿವಿವಿ ಸಂಘದ ಮಾನವ ಸಂಪನ್ಮೂಲ ಅಧಿಕಾರಿ, ಸಾಹಿತಿ ಸಿದ್ದರಾಮ ಮನಹಳ್ಳಿ, ಬಿಮ್ಸ್‌ ನಿರ್ದೇಶಕ ಡಾ| ಆರ್‌.ಜಿ. ಅಳ್ಳಗಿ, ಸಾಹಿತಿ ಡಾ| ಪ್ರಕಾಶ ಖಾಡೆ, ಬಿವಿವಿ ಸಂಘದ ಪಾಲಿಟೆಕ್ನಿಕ್‌  ಸಂಸ್ಥೆ ಪ್ರಾಚಾರ್ಯ ಜಿ.ಬಿ. ದಾನಶೆಟ್ಟಿ ಮಾತನಾಡಿದರು. ಅಖೀಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಎಸ್‌.ಜಿ. ಕೋಟಿ, ಶ್ರೀಶೈಲಪ್ಪ ದಾನಪ್ಪ ಜತ್ತಿ, ಶೇಖರಪ್ಪ ಜತ್ತಿ, ಅಶೋಕ ಜತ್ತಿ, ವಿರುಪಾಕ್ಷಿ ಜತ್ತಿ, ಸೋಮಶೇಖರ ಜತ್ತಿ, ವೀರಭದ್ರಪ್ಪ ವಾಲ, ವಿಜಯಲಕ್ಷ್ಮೀ ನರೇಗಲ್ಲ, ಶಿವಲೀಲಾ ಸಂಬಣ್ಣವರ, ಬಸವರಾಜ ಬಿದರಿ ಉಪಸ್ಥಿತರಿದ್ದರು.

ಉಮಾ ಜತ್ತಿ ಪ್ರಾರ್ಥಿಸಿದರು. ಪಿ.ಡಿ. ಜತ್ತಿ ಸ್ವಾಗತಿಸಿದರು. ಮಂಜುಳಾ ಅಂಗಡಿ, ನಿರ್ಮಲಾ ಲೂತಿಮಠ ಪರಿಚಯಿಸಿದರು. ಶ್ರೀಶೈಲ ಮಠ ನಿರೂಪಿಸಿದರು. ಶೇಖರ ಗೊಳಸಂಗಿ ವಂದಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.