ಸಂಸತ್‌ನಲ್ಲಿ ಮಾತನಾಡದವರು ಸಂಸದರಾಗಬೇಕಾ?: ಪಾಟೀಲ


Team Udayavani, Apr 16, 2019, 5:14 PM IST

bag-1
ಬಾಗಲಕೋಟೆ: ಮೂರು ಬಾರಿ ಆಯ್ಕೆ ಯಾಗಿರುವ ಗದ್ದಿಗೌಡರ ಸಂಸತ್‌ನಲ್ಲಿ ಕರ್ನಾಟಕ ಜ್ವಲಂತ
ಸಮಸ್ಯೆಗಳ ಬಗ್ಗೆ ಚಕಾರ ಎತ್ತಲಿಲ್ಲ. ಜಿಲ್ಲೆಯ ಬೇಕಾಗುವ ರೈಲು, ವಿಮಾನ ನಿಲ್ದಾಣ, ರೈತರ ಹೋರಾಟದ ಬಗ್ಗೆ
ದನಿ ಎತ್ತಲಿಲ್ಲ. ಇಂತಹವರನ್ನು ಮತ್ತೆ ಆಯ್ಕೆ ಮಾಡಬೇಕಾ ? ಬದಲಾವಣೆಗೆ ಕಾಲಬಂದಿದೆ. ಆದ್ದರಿಂದ ಮೈತ್ರಿ
ಅಭ್ಯರ್ಥಿ ವೀಣಾ ಕಾಶಪ್ಪನವರಿಗೆ ಒಂದು ಮತ ನೀಡಿ ಅವಕಾಶ ಕೊಡಿ ಎಂದು ಸಚಿವ ಶಿವಾನಂದ ಪಾಟೀಲ ಮನವಿ
ಮಾಡಿದರು.
 ಮೆಣಸಗಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬದಲಾವಣೆಗೆ ವೀಣಾ ಕಾಶಪ್ಪನವರ ಮತ ನೀಡಿ ಆಯ್ಕೆ ಮಾಡಬೇಕು. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಜ್ವಲಂತ ಸಮಸ್ಯೆಗಳ ದನಿಯಾಗಿ ಸಂಸತ್‌ ನಲ್ಲಿ ಮಾತಾಡಲು ವೀಣಾ ಅವರನ್ನು ಗೆಲ್ಲಿಸುವ ಹೊಣೆ ಜನರ ಮೇಲಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಬಿ.ಆರ್‌. ಯಾವಗಲ್‌ ಮಾತನಾಡಿ, ಬಿಜೆಪಿ ಉಳ್ಳವರ ಪರವಾದ ಪಕ್ಷ. ಕಾಂಗ್ರೆಸ್‌ ಬಡವರ, ಜನಸಾಮಾನ್ಯರ ಪಕ್ಷವಾಗಿದೆ. ಗೊಂದಲ, ಸುಳ್ಳು ಭರವಸೆ ನೀಡಿ ದಾರಿ ತಪ್ಪಿಸುತ್ತಾರೆ. ಅಂತವರಿಗೆ ಮತ ನೀಡಬೇಡಿ. ಬದಲಾವಣೆಗೆ ಮಹಿಳೆಗೆ ಅವಕಾಶ ನೀಡಬೇಕು ಎಂದರು.
ಜಿಪಂ ಸದಸ್ಯೆ ಶಾರದಮ್ಮ ಹಿರೇಗೌಡರ ಮಾತನಾಡಿ, ಗದ್ದಿಗೌಡರ ಅವರಿಗೆ ವಿಶ್ರಾಂತಿ ನೀಡಿ. ಮೊದಲ ಬಾರಿಗೆ
ವೀಣಾ ಅವರಿಗೆ ಅವಕಾಶ ಎಲ್ಲರೂ ಮತ ನೀಡಿ ಗೆಲ್ಲಿಸೋಣ ಎಂದು ತಿಳಿಸಿದರು. ಎಸ್‌.ಆರ್‌. ಪಾಟೀಲ, ಮೈತ್ರಿ ಅಭ್ಯರ್ಥಿ
ವೀಣಾ ಕಾಶಪ್ಪನವರ ಮಾತನಾಡಿದರು. ಈ ಮುನ್ನ ನರಗುಂದದ ಮೆಣಸಗಿಯ ಮುದಿಯಪ್ಪಮಠ, ಗುರಯ್ಯಸ್ವಾಮಿ ಮಠಕ್ಕೆ ತೆರಳಿ ಅಜ್ಜರ ದರ್ಶನ ಮಾಡಿದರು.
ಮಾಜಿ ಶಾಸಕ ಬಿ.ಆರ್‌. ಯಾವಗಲ್‌, ಎಸ್‌.ಆರ್‌. ಪಾಟೀಲ, ಮಲ್ಲಣ್ಣ ನಾಡಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಬಿ. ಕೋಳೇರಿ, ಆರ್‌.ಎನ್‌. ಪಾಟೀಲ್‌, ಬಿ.ಅರ್‌. ಯಾವಗಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.