Rabkavi Banhatti; ಗಮನ ಸೆಳೆದ ತರಕಾರಿಯಿಂದ ಬನಶಂಕರಿ ದೇವಿಯ ಪೂಜೆ
Team Udayavani, Feb 23, 2024, 6:20 PM IST
ರಬಕವಿ ಬನಹಟ್ಟಿ: ಇಲ್ಲಿನ ಹಳೆಯ ನೀರಿನ ಟ್ಯಾಂಕ್ ಹತ್ತಿರದ ಬನಶಂಕರಿ ದೇವಸ್ಥಾನದ ಜಾತ್ರೆಯ ಅಂಗವಾಗಿ ಶುಕ್ರವಾರ ದೇವಿಗೆ ವಿಶೇಷವಾದ ತರಕಾರಿ ಪೂಜೆಯನ್ನು ಸಲ್ಲಿಸಲಾಯಿತು.
ಒಟ್ಟು 60ಕ್ಕೂ ಹೆಚ್ಚು ವಿವಿಧ ರೀತಿಯ ತರಕಾರಿಗಳನ್ನು ತಂದು ದೇವಿಗೆ ಪೂಜೆಯನ್ನು ಸಲ್ಲಿಸಲಾಯಿತು. ಮಧ್ಯ ರಾತ್ರಿ 12ಕ್ಕೆ ಆರಂಭಗೊಂಡ ತರಕಾರಿ ಅಲಂಕಾರ ಬೆಳಗಿನ ಜಾವದವರೆಗೆ ನಡೆಯಿತು.
ಜಾತ್ರೆಯ ಅಂಗವಾಗಿ ಶನಿವಾರ ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಅಭಿಷೇಕ, ಪೂಜೆ, ಹೋಮ, ಸಕಲವಾಧ್ಯ ಮೇಳದೊಂದಿಗೆ ಶ್ರೀ ಬನಶಕರಿದೇವಿ ಪಲ್ಲಕ್ಕಿ ಉತ್ಸವ, ಮುತ್ತೈದೆಯರಿಗೆ ಉಡಿ ತುಂಬುವುದು, ತೊಟ್ಟಿಲೋತ್ಸವ ಮತ್ತು ಮಧ್ಯಾಹ್ನ ಪ್ರಸಾದದ ನಂತರ ಸಂಜೆ 8 ಕ್ಕೆ ಬನಶಂಕರ ದೇವಿಯ ರಥೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಶ್ರೀಶೈಲ ಗೊಂಬಿ ತಿಳಿಸಿದ್ದಾರೆ.
ವಿಜಯ ಲುಕಡೆ, ಬಸವರಾಜ ನುಚ್ಚಿ, ಈರಣ್ಣ ಮನವಾಡೆ, ರಾಜು ಶೀಲವಂತ, ವಿನಾಯಕ ಬೇವಿನಗಿಡದ, ಶ್ರೀಧರ ಕರೋಳಿ, ಮಹಾಂತೇಶ ಕೊಕಟನೂರ, ಶಿವಾನಂದ ಜವಳಗಿ, ಪ್ರಭು ಸಜ್ಜಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ನಾಯಕ ಸೆರೆ; ಕೋಟಿ ರೂ. ಪಡೆದು ಸ್ವಾಮೀಜಿಗೆ ವಂಚನೆ!
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
Mudhol: ಉದಯವಾಣಿ ಫಲಶೃತಿ; ಭವನ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು
Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.