ಡೇಟಿಂಗ್‌ಗೆ ವೆಬ್‌ ಮೊರೆ ಹೋದ ಎಂಜಿನಿಯರ್‌ಗೆ 17 ಲಕ್ಷ ರೂ. ವಂಚನೆ


Team Udayavani, Jul 8, 2022, 11:43 AM IST

5cyber-‘

ಬೆಂಗಳೂರು: ಯುವತಿರೊಂದಿಗೆ ಡೇಟಿಂಗ್‌ ಮಾಡಲು ಡೇಟಿಂಗ್‌ ವೆಬ್‌ಸೈಟ್‌ ಮೊರೆ ಹೋದ ಎಂಜಿನಿಯರ್‌ಗೆ ಸೈಬರ್‌ ಕಳ್ಳರು 16.99 ಲಕ್ಷ ರೂ. ಟೋಪಿ ಹಾಕಿದ್ದಾರೆ.

ಹೊಂಗಸಂದ್ರದ ನಿವಾಸಿ ಮನೋಜ್‌ ಡಿ. ಹಣ ಕಳೆದುಕೊಂಡ ಎಂಜಿನಿಯರ್‌.

ಜು.1ರಂದು ಮನೋಜ್‌ ಡೇಟ್‌ಮ್ಯಾಟ್ಸ್‌ ಡಾಟ್‌ ನೆಟ್‌ ವೆಬ್‌ಸೈಟ್‌ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಡೇಟಿಂಗ್‌ ಮಾಡಲು ಯುವತಿಯರನ್ನು ಹುಡುಕುತ್ತಿದ್ದರು. ಇದಾದ ಕೆಲ ಹೊತ್ತಿನಲ್ಲಿ ವಿಕ್ರಮ್‌ ಎಂಬ ಅಪರಿಚಿತ ವ್ಯಕ್ತಿ ಮನೋಜ್‌ಗೆ ಕರೆ ಮಾಡಿ, “ಡೇಟಿಂಗ್‌ ವೆಬ್‌ ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಆರಂಭ ದಲ್ಲಿ 5 ಸಾವಿರ ರೂ. ಪಾವತಿಸಬೇಕು’ ಎಂದು ಸೂಚಿಸಿದ್ದರು.

ಅದರಂತೆ ಮನೋಜ್‌ 5 ಸಾವಿರ ರೂ. ಪಾವತಿಸಿದ ಬಳಿಕ , ಕ್ಲೈಂಟ್‌ ಮಾಹಿತಿ ಶುಲ್ಕ, ಸೆಕ್ಯೂರಿಟಿ ಶುಲ್ಕ ಎಂಬಿತ್ಯಾದಿ ಸಬೂಬು ಹೇಳಿ ಇನ್ನಷ್ಟು ಹಣ ಲಪಟಾಯಿಸಿದ್ದರು. ಡೇಟಿಂಗ್‌ ಸೇವೆ ಪಡೆಯಲು ನಾವು ಹೇಳಿದಷ್ಟು ಹಣ ವರ್ಗಾವಣೆ ಮಾಡಬೇಕು. ನಂತರ ಅದನ್ನು ರೀಫ‌ಂಡ್‌ ಮಾಡುವುದಾಗಿ ನಂಬಿಸಿ ಹಂತ-ಹಂತವಾಗಿ 16,99,500 ರೂ. ಅನ್ನು ಆನ್‌ ಲೈನ್‌ ಮೂಲಕ ತಮ್ಮ ಖಾತೆಗೆ ಸೈಬರ್‌ ಕಳ್ಳರು ಹಾಕಿಸಿಕೊಂಡಿದ್ದಾರೆ. ನಂತರ ಹಣವನ್ನೂ ಹಿಂತಿರುಗಿಸದೇ, ಸೇವೆಯನ್ನೂ ನೀಡದೇ ವಂಚಿಸಿದ್ದಾರೆ. ಆಗ್ನೇಯ ವಿಭಾಗದ ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಾಪು: ಹೆದ್ದಾರಿಯಲ್ಲಿ ಟ್ಯಾಂಕರ್‌ನಿಂದ ಲಿಕ್ವಿಡ್‌ ಸೋರಿಕೆ; ಸ್ಥಳೀಯರಲ್ಲಿ ಆತಂಕ

ಟಾಪ್ ನ್ಯೂಸ್

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.