Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು


Team Udayavani, Jul 7, 2024, 11:07 AM IST

Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್‌, ಡಾಟಾ ಕೇಬಲ್‌ ಹಾಗೂ ಡಿಶ್‌ ಕೇಬಲ್‌ಗ‌ಳನ್ನು ಜುಲೈ 8ರ ಒಳಗೆ ತೆರವುಗೊಳಿಸುವಂತೆ ಬೆಸ್ಕಾಂ ಗಡುವು ನೀಡಿದೆ. ಒಂದು ವೇಳೆ ಅವಘಡ ಸಂಭವಿಸಿದ್ದಲ್ಲಿ ಆಯಾ ಕೇಬಲ್‌ ಸಂಸ್ಥೆಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.

ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ ಸಿ, ಕೇಬಲ್‌, ಡಾಟಾ ಕೇಬಲ್‌ ಹಾಗೂ ಡಿಶ್‌ ಕೇಬಲ್‌ಗ‌ಳನ್ನು ತೆರವುಗೊಳಿಸುವ ಸಂಬಂಧ ಬೆಸ್ಕಾಂ 2023ರ ಆಗಸ್ಟ್‌ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿತ್ತು.

ಅನಧಿಕೃತ ಡಾಟಾ ಕೇಬಲ್‌, ಓಎಫ್‌ಸಿ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ತೆರವುಗೊಳಿಸಲು ಒಂದು ವಾರಗಳ ಗಡುವು ವಿಧಿಸಿತ್ತು. ಬೆಸ್ಕಾಂನ ವಿಶೇಷ ಕಾರ್ಯಾಚರಣೆ ಹೊರತಾಗಿಯೂ ಅನಧಿಕೃತ ಕೇಬಲ್‌ ಗಳನ್ನು ವಿದ್ಯುತ್‌ ಕಂಬಗಳ ಮೇಲೆ ಡಿಶ್‌ ಕೇಬಲ್‌ ಹಾಗೂ ಡಾಟಾ ಕೇಬಲ್‌ ಗಳನ್ನು ಅಳವಡಿಸಲಾಗುತ್ತಿದೆ. ಬೆಸ್ಕಾಂ ವಿದ್ಯುತ್‌ ಕಂಬಗಳಲ್ಲಿ ಹಾಕಿರುವ ಓಎಫ್‌ಸಿ, ಇಂಟರ್‌ನೆಟ್‌ ಡಾಟಾ ಕೇಬಲ್‌ ಹಾಗೂ ಡಿಶ್‌ ಕೇಬಲ್‌ಗ‌ಳನ್ನು ಸೋಮವಾರದೊಳಗೆ ತೆರವುಗೊಳಿಸುವಂತೆ ಖಡಕ್‌ ಸೂಚನೆ ನೀಡಿದೆ.

ಒಂದು ವೇಳೆ ಇಂಟರ್‌ ನೆಟ್‌ ಕಂಪನಿಗಳು ಹಾಗೂ ಡಿಶ್‌ ಕೇಬಲ್‌ ಅಪರೇಟರ್‌ಗಳು ತೆರವುಗೊಳಿಸದೇ ಇದ್ದಲ್ಲಿ ಬೆಸ್ಕಾಂ ಯಾವುದೇ ಮುನ್ಸೂಚನೆ ನೀಡದೆ  ತೆರವುಗೊಳಿಸಿ, ತಪ್ಪಿತಸ್ಥರ  ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಳ್ಳಲಿದೆ ಎಂದು ಬೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅನಧಿಕೃತ ಕೇಬಲ್‌ ಗಳಿಂದ ವಿದ್ಯುತ್‌ ಅವಘಡಗಳು ಸಂಭವಿಸಿದ್ದಲ್ಲಿ ಸಂಬಂಧಿಸಿದ , ಓಎಫ್‌ಸಿ, ಡಾಟಾ ಕೇಬಲ್‌ , ಡಿಶ್‌ ಕೇಬಲ್‌ ಅಪರೇಟರ್‌ಗಳು ಅಥವಾ ವ್ಯಕ್ತಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.