![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 12, 2018, 6:40 AM IST
ಬೆಂಗಳೂರು: ರಾಜ್ಯದ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಆದೇಶಿಸಿರುವ
ರಾಜ್ಯ ಸರ್ಕಾರ, ಯೋಜನೆ ಅನುಷ್ಠಾನಗೊಳಿಸಲು 81.67 ಕೋಟಿ ರೂ. ಬಿಡುಗಡೆ ಮಾಡಿದೆ.
ರಾಜ್ಯದ 173 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 247 ಇಂದಿರಾ ಕ್ಯಾಂಟೀನ್ ತೆರೆದು 15 ಸಾಮಾನ್ಯ ಅಡುಗೆ ಕೋಣೆಗಳನ್ನು ನಿರ್ಮಾಣ ಪೌರಾಡಳಿತ ಇಲಾಖೆ ಮೂಲಕ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವ ಸಂಬಂಧ ಅಗತ್ಯವಿರುವ ಹಣವನ್ನು ನಗರಾಭಿವೃದಿಟಛಿ ಇಲಾಖೆಯಿಂದ ಪೌರಾಡಳಿತ ಇಲಾಖೆ ನಿರ್ದೇಶಕರಿಗೆ ಬಿಡುಗಡೆ ಮಾಡಿದ್ದು, ಈ ಹಣವನ್ನು ಇಂದಿರಾ ಕ್ಯಾಂಟೀನ್ ಬದಲಿಗೆ ಬೇರೆ ಉದ್ದೇಶಕ್ಕೆ ಬಳಸಬಾರದು ಹಾಗೂ ಇಂದಿರಾ ಕ್ಯಾಂಟೀನ್ ಅನುಷ್ಠಾನಕ್ಕೆ ಹಣ ಬಳಕೆ ಮಾಡಿರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸುವಂತೆ ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.