Missing Case: 20 ಲಕ್ಷ ರೂ. ಸಾಲ ಮಾಡಿ ಮನೆ ತೊರೆದ ಬ್ಯಾಂಕ್ ಉದ್ಯೋಗಿ
Team Udayavani, Oct 13, 2024, 12:34 PM IST
ಬೆಂಗಳೂರು: ಬ್ಯಾಂಕ್ ಉದ್ಯೋಗಿಯೊಬ್ಬರು ಸಾಲ ತೀರಿಸಲಾಗದೇ ವಿಡಿಯೋ ಮಾಡಿ ಮನೆ ಬಿಟ್ಟು ಹೋಗಿ ನಾಪತ್ತೆಯಾಗಿರುವ ಪ್ರಕರಣ ಅನ್ನಪೂಣೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮುದ್ದಿನಪಾಳ್ಯ ನಿವಾಸಿ ಭರತ್ ಎಂಬುವರು ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದ್ದರು. ಇದಕ್ಕಾಗಿ ಸುಮಾರು 20 ಲಕ್ಷ ರೂ.ಗೂ ಹೆಚ್ಚು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲದ ಕಂತು ಪಾವತಿಸಲು ಸಾಧ್ಯವಾಗದೇ ಮೊಬೈಲ್ನಲ್ಲಿ ವಿಡಿಯೋ ಮಾಡಿ ನಾಪತ್ತೆಯಾಗಿ ದ್ದಾರೆ. ವಿಡಿಯೋದಲ್ಲಿ “ನಾನು ನೊಂದು ಹೋಗಿದ್ದೇನೆ. ನನ್ನನ್ನು ಹುಡುಕಬೇಡಿ. ಮನೆ ಬಿಟ್ಟು ಹೋಗುತ್ತಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.
ಮೊಬೈಲ್ ಅನ್ನು ಮನೆಯಲ್ಲೇ ಇಟ್ಟು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ಪತ್ನಿ ಗಮನಿಸಿದಾಗ ಪತಿ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಭರತ್ ಪತ್ನಿ ಅನ್ನಪೂಣೇಶ್ವರಿನಗರ ಪೊಲೀಸ್ ಠಾಣೆಗೆ ದೂರು ನೀಡಿ ಪತಿಯನ್ನು ಪತ್ತೆ ಮಾಡುವಂತೆ ಮನವಿ ಮಾಡಿದ್ದಾರೆ. ಸಾಲಗಾರರು ಭರತ್ ಮನೆ ಬಳಿ ಬಂದು ಸಾಲ ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು ಎನ್ನಲಾಗಿದೆ. ಬೈಕ್ನಲ್ಲಿ ಮನೆಯಿಂದ ಹೊರ ಹೋದ ಎರಡು ದಿನಗಳವರೆಗೆ ಯಾವುದೇ ಅನುಮಾನ ಬಾರದಂತೆ ಪತ್ನಿ ಜತೆ ತನ್ನ ಇನ್ನೊಂದು ಮೊಬೈಲ್ನಲ್ಲಿ ಭರತ್ ಮಾತ ನಾಡಿದ್ದರು. ಈಗ ಅವರ ಮತ್ತೂಂದು ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JC Nagar Dussehra: ಜೆ.ಸಿ.ನಗರ ದಸರಾದಲ್ಲಿ ನೂರಾರು ಪಲ್ಲಕ್ಕಿಗಳ ಉತ್ಸವ
Threat: ನಿನ್ನ ಪತ್ನಿ ಸರಿಯಾಗಿ ಬಟ್ಟೆ ಹಾಕದಿದ್ದರೆ ಆ್ಯಸಿಡ್ ಎರಚುವೆ: ಕಿಡಿಗೇಡಿ ಬೆದರಿಕೆ
Arrested: ಈವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ
Bengaluru: ಫೋಟೋ ಕ್ಲಿಕ್ಕಿಸುವಾಗ ಅಡ್ಡ ಬಂದ ಎಚ್ಎಎಲ್ ನೌಕರನ ಮೇಲೆ ಹಲ್ಲೆ
Fake Facebook Account: ಬಿಬಿಎಂಪಿ ಆಯುಕ್ತರ ಹೆಸರಲ್ಲಿ ಫೇಸ್ಬುಕ್ ಖಾತೆ ನಕಲಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!
Martin Box Office: ಹೇಗಿದೆ ʼಮಾರ್ಟಿನ್ʼ ಹವಾ.. ಎರಡು ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು?
Dharwad: ಸಿಎಂ ಸಿದ್ದು ವಿರುದ್ದ ಪ್ರತಿಭಟನೆ: ಬಿಜೆಪಿ ಮುಖಂಡರು ವಶಕ್ಕೆ
Vijayapura: ಸಿ.ಟಿ.ರವಿ ಪ್ರಕರಣ ಹಿಂಪಡೆದ ಬಗ್ಗೆ ಬಿಜೆಪಿಯವರು ಯಾಕೆ ಹೇಳಲ್ಲ: ಎಂಬಿ ಪಾಟೀಲ್
Yuva: ರೌಡಿಸಂ ಸುತ್ತ ಯುವ ರಾಜಕುಮಾರ್: ಹೊಸ ಚಿತ್ರಕ್ಕೆ 3 ನಿರ್ಮಾಪಕರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.