Bengaluru: ನಾಯಿ ಮರಿಗಳ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಕಿಡಿಗೇಡಿ ಚಾಲಕ
Team Udayavani, Oct 14, 2024, 2:37 PM IST
ಬೆಂಗಳೂರು: ಕಿಡಿಗೇಡಿಯೊಬ್ಬ ನಾಯಿ ಹಾಗೂ ನಾಯಿಯ ಮರಿಗಳ ಮೇಲೆ ಕಾರು ಚಲಾಯಿಸಿ ವಿಕೃತಿ ಮೆರೆದ ಪ್ರಕರಣ ಬೆಳ್ಳಂದೂರಿನ ಅಪಾರ್ಟ್ಮೆಂಟ್ವೊಂದರ ಸಮೀಪದಲ್ಲಿ ನಡೆದಿದೆ.
ಬೆಳ್ಳಂದೂರಿನ ಅಪಾರ್ಟ್ಮೆಂಟ್ ಸಮೀಪದ ರಸ್ತೆ ಮೇಲೆ ನಾಯಿ ಮತ್ತು ತನ್ನ ಮರಿಗಳಿರುತ್ತವೆ. ಈ ವೇಳೆ ಕಾರು ಚಾಲಕ ಕಾರನ್ನು ಹಿಂದಕ್ಕೆ ತೆಗೆದುಕೊಂಡು ಹೋಗುತ್ತಾನೆ. ಬಳಿಕ ಎಡಗಡೆಯ ರಸ್ತೆಯಲ್ಲಿ ಸಂಚರಿಸುವ ವೇಳೆ ಶ್ವಾನದ ಮರಿಗಳ ಮೇಲೆ ಕಾರು ಹರಿಸುತ್ತಾನೆ. ಕಾರು ಚಾಲಕನ ವಿಕೃ ತಿಯು ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನು ಕಂಡ ಸ್ಥಳೀಯರು ಹಾಗೂ ಸಾರ್ವಜನಿಕರು ಘಟನೆಯ ವಿಡಿಯೋವನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಕಾರು ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಒಡಿಶಾ ಮೂಲದ ಕಾರು ಚಾಲಕನಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು
Lawrence Bishnoi; ಗ್ಯಾಂಗ್ ನ ಹಿಟ್ ಲಿಸ್ಟ್ ನಲ್ಲಿ ಖ್ಯಾತ ಕಾಮಿಡಿಯನ್
Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್
ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ
Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ… ಸಿಎಂ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.