ಬಾಗಿದ್ದ ಮೊಣಕಾಲಿಗೆ ಹೊಸ ರೀತಿ ಶಸ್ತ್ರಚಿಕಿತ್ಸೆ


Team Udayavani, Feb 24, 2017, 11:07 AM IST

knee-oparation.jpg

ಬೆಂಗಳೂರು: ಕಳೆದ ಆರು ವರ್ಷಗಳಿಂದ ಮೊಣ­ಕಾಲು ಸಮಸ್ಯೆಯಿಂದ ಬಳಲುತ್ತಿದ್ದ 75 ವರ್ಷದ ವ್ಯಕ್ತಿ­ಯೊಬ್ಬರಿಗೆ ವಿಕ್ರಂ ಆಸ್ಪತ್ರೆಯ ತಜ್ಞ ವೈದ್ಯರು  ಕಂಪ್ಯೂಟರ್‌ ನ್ಯಾವಿಗೇಟಡ್‌ ಮೂಲಕ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. 

ಇಬ್ರಾಹಿಂ ಮೊಹಮ್ಮದ್‌ ಅಹಮದ್‌ ಶಸ್ತ್ರಚಿಕಿತ್ಸೆ­ಗೊ­ಳ­ಗಾದವರು. ಅವರ ಎರಡು ಮೊಣಕಾಲು 70 ಡಿಗ್ರಿಯಷ್ಟು ಬಾಗಿದ್ದು, ನೇರವಾಗಿ ಚಾಚಲು ಸಾಧ್ಯವಾಗುತ್ತಿರಲಿಲ್ಲ. ಡಾ.ಚೇತನ್‌ ನಾಗರಾಜ್‌ ನೇತೃತ್ವದ ವೈದ್ಯ­­ಕೀಯ ತಂಡ ಇಬ್ರಾಹಿಂ ಶಸ್ತ್ರಚಿಕಿತ್ಸೆ ನಡೆಸಿದ ತರುವಾಯ ಸಮಸ್ಯೆ ನಿವಾರಣೆಯಾಗಿ ಎಂದಿನಂತೆ ಓಡಾಟ ನಡೆಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಡಾ. ಚೇತನ್‌ ನಾಗ­ರಾಜ್‌, ಮೊಣಕಾಲ, ಬಲಭುಜದ ಸಂಧು ನೋವಿನಿಂದ ತೀವ್ರ­­ವಾಗಿ ಬಳಲುತ್ತಿದ್ದ ಇಬ್ರಾ­ಹಿಂ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದರು. ಸಾಮಾನ್ಯ ಶಸ್ತ್ರಚಿಕಿತ್ಸೆಯಿಂದ ರಕ್ತನಾಳದಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇತ್ತು. ಹೀಗಾಗಿ ವಿಶೇಷ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

1-eewe

Guruvayur Shri Krishna Temple; ಇನ್ನು ಕೃಷ್ಣನಿಗೆ ತುಳಸಿ ನಿಷೇಧ

1-shah

Amit Shah; ರವೀಂದ್ರರ ಸಂಗೀತ ಕೇಳಬೇಕಿದ್ದ ಬಂಗಾಲದಲ್ಲಿ ಬಾಂಬ್‌ ಸದ್ದು

1-tggg

CJI; ಸರಕಾರದ ಮುಖ್ಯಸ್ಥರ ಭೇಟಿಯಾದರೆ ಡೀಲಾಯಿತು ಎಂದರ್ಥವಲ್ಲ

Jaishankar

Ladakh border; ಶೀಘ್ರವೇ ಭಾರತ, ಚೀನ ಗಸ್ತು: ಸಚಿವ ಜೈಶಂಕರ್‌

dattatreya-Hosabale

RSS ನಲ್ಲಿ ರಾಜಕೀಯ ಅಸ್ಪೃಶ್ಯತೆಯೂ ಇಲ್ಲ: ದತ್ತಾತ್ರೇಯ ಹೊಸಬಾಳೆ

Mann Ki Baat: ಡಿಜಿಟಲ್‌ ಅರೆಸ್ಟ್‌ ವಿರುದ್ಧ ಪ್ರಧಾನಿ ಮೋದಿ ಎಚ್ಚರಿಕೆ ಕಹಳೆ!

Mann Ki Baat: ಡಿಜಿಟಲ್‌ ಅರೆಸ್ಟ್‌ ವಿರುದ್ಧ ಪ್ರಧಾನಿ ಮೋದಿ ಎಚ್ಚರಿಕೆ ಕಹಳೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್‌

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

Arrested: ನಾಯಿಗಳು ಆಟೋ ಸೀಟ್‌ ಕಚ್ಚಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ: ಚಾಲಕ ಸೆರೆ

Arrested: ನಾಯಿಗಳು ಆಟೋ ಸೀಟ್‌ ಕಚ್ಚಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ: ಚಾಲಕ ಸೆರೆ

‌Arrested: ವಿಧಾನಸೌಧ ಮೇಲೆ ಡ್ರೋನ್‌ ಹಾರಿಸಿದ ಯುವಕ ಸೆರೆ

‌Arrested: ವಿಧಾನಸೌಧ ಮೇಲೆ ಡ್ರೋನ್‌ ಹಾರಿಸಿದ ಯುವಕ ಸೆರೆ

16-bng

Bengaluru: ಕಟ್ಟಡ ಕುಸಿತಕ್ಕೆ ಗುತ್ತಿಗೆದಾರನೂ ಬಲಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Suside-Boy

Kateel: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

1-eewe

Guruvayur Shri Krishna Temple; ಇನ್ನು ಕೃಷ್ಣನಿಗೆ ತುಳಸಿ ನಿಷೇಧ

Accident-logo

Kundapura: ಕಾರು ಢಿಕ್ಕಿಯಾಗಿ ಕೆರ್ಗಾಲು ಗ್ರಾಮದ ಪಾದಚಾರಿ ಸಾವು

1-shah

Amit Shah; ರವೀಂದ್ರರ ಸಂಗೀತ ಕೇಳಬೇಕಿದ್ದ ಬಂಗಾಲದಲ್ಲಿ ಬಾಂಬ್‌ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.