Bengaluru: ಕ್ಯಾಂಪಸ್‌ ಸೆಲೆಕ್ಷನ್‌ ಆಗದ್ದಕ್ಕೆ ಯುವಕ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ


Team Udayavani, Jun 1, 2024, 11:23 AM IST

Bengaluru: ಕ್ಯಾಂಪಸ್‌ ಸೆಲೆಕ್ಷನ್‌ ಆಗದ್ದಕ್ಕೆ ಯುವಕ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಬೆಂಗಳೂರು: ಕ್ಯಾಂಪಸ್‌ ಸೆಲೆಕ್ಷನ್‌ನಲ್ಲಿ ಆಯ್ಕೆ ಆಗದಕ್ಕೆ ಬೇಸರ ಗೊಂಡಿದ್ದ ಬಿ.ಕಾಂ ವಿದ್ಯಾರ್ಥಿಯೊಬ್ಬ ಬನ್ನೇರುಘಟ್ಟ ರಸ್ತೆಯಲ್ಲಿರುವ ವೆಗಾಸಿಟಿ ಮಾಲ್‌ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಜೆ.ಪಿ.ನಗರ ನಿವಾಸಿ ಸುಹಾಸ್‌ ಅಡಿಗ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಶುಕ್ರವಾರ ಮಧ್ಯಾಹ್ನ 2.30ರ ಸುಮಾರಿಗೆ ದುರ್ಘ‌ಟನೆ ನಡೆದಿದ್ದು, ಮೈಕೋ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಟೆಕ್ಸ್‌ಟೈಲ್ಸ್‌ನಲ್ಲಿ ಮ್ಯಾನೇಜರ್‌ ಆಗಿರುವ ಸುಹಾಸ್‌ ಅಡಿಗ ಅವರ ತಂದೆ ವಾಸುದೇವ ಅಡಿಗ, ಕುಟುಂಬ ಸಮೇತ ಜೆ.ಪಿ.ನಗರದಲ್ಲಿ ವಾಸವಾಗಿದ್ದಾರೆ. ಸುಹಾಸ್‌ ಅಡಿಗ ನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ. ಕೆಲ ತಿಂಗಳ ಹಿಂದೆ ಕಾಲೇಜಿನಲ್ಲಿ ಕ್ಯಾಂಪಸ್‌ ಸೆಲೆಕ್ಷನ್‌ ಇತ್ತು. ಅದರಲ್ಲಿ ಸುಭಾಷ್‌ ಆಯ್ಕೆ ಆಗಿರಲಿಲ್ಲ. “ನಾನು ಉತ್ತಮ ವ್ಯಾಸಂಗ ಮತ್ತು ಅಂಕ ಪಡೆದಿದ್ದರೂ ಕ್ಯಾಂಪಸ್‌ ಸೆಲೆ ಕ್ಷನ್‌ನಲ್ಲಿ ಆಯ್ಕೆ ಆಗಲಿಲ್ಲ’ ಎಂಬ ವಿಚಾರಕ್ಕೆ 2-3 ತಿಂಗಳಿಂದ ಬೇಸರ ಮಾಡಿಕೊಂಡಿದ್ದ. ಮನೆಯಲ್ಲಿ ಯಾರೊಂದಿಗೂ ಹೆಚ್ಚು ಬೆರೆಯುತ್ತಿರಲಿಲ್ಲ ಎಂದು ಆತನ ಪೋಷಕರು ಮಾಹಿತಿ ನೀಡಿರುವುದಾಗಿ ಪೊಲೀಸರು ತಿಳಿಸಿದರು.

ಸ್ನೇಹಿತನಿಗೆ ಹೇಳಿದ್ದ ಸುಹಾಸ್‌ ಅಡಿಗ: ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸ್ನೇಹಿತನೊಬ್ಬನಿಗೆ ಕರೆ ಮಾಡಿದ್ದ ಸುಭಾಷ್‌ ಅಡಿಗ, “ಕ್ಯಾಂಪಸ್‌ ಆಯ್ಕೆ ಆಗದಿರುವುದಕ್ಕೆ ಬಹಳ ಬೇಸರವಾಗಿದೆ. ನಾನು ಇರುವುದಿಲ್ಲ’ ಎಂದು ಹೇಳಿಕೊಂಡಿದ್ದ. ಆ ನಂತರ ಬನ್ನೇರುಘಟ್ಟ ರಸ್ತೆಯಲ್ಲಿರುವ ವೆಗಾಸಿಟಿ ಮಾಲ್‌ಗೆ ಮಧ್ಯಾಹ್ನ ಬೈಕ್‌ ನಲ್ಲಿ ಒಬ್ಬನೇ ಬಂದು, ಒಳ ಹೋಗಿದ್ದಾನೆ. ಬಳಿಕ 4ನೇ ಮಹಡಿಗೆ ಹೋಗಿ ಹೆಲ್ಮೆಟ್‌ ಇಟ್ಟು, ಚಪ್ಪಲಿ ಬಿಟ್ಟು ಮಾಲ್‌ನ ಮಧ್ಯ ಬಿದ್ದಿದ್ದರಿಂದ ತಲೆಗೆ ಪೆಟ್ಟಾಗಿ, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೂಡಲೇ ಮಾಲ್‌ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು, ಮೃತದೇಹವನ್ನು ಮರಣೋ ತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಜತೆಗೆ ಪ್ರತ್ಯಕ್ಷದರ್ಶಿಗಳ ಹೇಳಿಕೆ ಕೂಡ ಪಡೆಯಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

 

ಟಾಪ್ ನ್ಯೂಸ್

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue

Bengaluru: ಡೆಂಘೀ ತಡೆಗೆ ಮನೆ ಮನೆ ಸಮೀಕ್ಷೆ- ಮುಖ್ಯ ಆಯುಕ್ತ

Prajwal Revanna ಗೆ ಮತ್ತೆ ಜೈಲು… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Prajwal Revanna ಗೆ ಜೈಲೇ ಗತಿ… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Ramachandrapura-matha

Sri Raghaweshwara Swamiji: 29ಕ್ಕೆ ಭಾವರಾಮಾಯಣ ರಾಮಾವತರಣ ಕೃತಿ ಬಿಡುಗಡೆ

Pavithra

Renukaswamy case: ಪುತ್ರಿ ನೋಡಿ ಪವಿತ್ರಾ ಕಣ್ಣೀರು; ಕ್ಷಮೆಯಾಚನೆ

Renukaswamy

Renukaswamy, 17 ಆರೋಪಿಗಳ ಹೆಸರಲ್ಲಿ ಡೂಪ್ಲಿಕೇಟ್‌ ಸಿಮ್‌ ಖರೀದಿ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

shatabhisha

Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.