Kidnap Case: ತಾಯಿ, ಮಗನ ಅಪಹರಣ; ಇಬ್ಬರು ರೌಡಿ ಸೇರಿ 9 ಮಂದಿ ಸೆರೆ


Team Udayavani, Aug 19, 2024, 10:37 AM IST

Kidnap Case: ತಾಯಿ, ಮಗನ ಅಪಹರಣ; ಇಬ್ಬರು  ರೌಡಿ ಸೇರಿ 9 ಮಂದಿ ಸೆರೆ

ಬೆಂಗಳೂರು: ಕಳ್ಳ ಮಾಲು ವಿಲೇವಾರಿಗೆ ಸಂಬಂಧಿಸಿದ ಹಣಕಾಸು ವ್ಯವಹಾರದಲ್ಲಿ 40 ವರ್ಷದ ಮಹಿಳೆ ಹಾಗೂ ಆಕೆಯ ಪುತ್ರನನ್ನು ಅಪಹರಿಸಿದ ಆರೋಪದಡಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ರೌಡಿ ಶೀಟರ್‌ಗಳು ಸೇರಿ 9 ಮಂದಿ ಆರೋಪಿಗಳನ್ನು ಚಂದ್ರಾಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಂದ್ರಾಲೇಔಟ್‌ ಠಾಣೆ ರೌಡಿ ಶೀಟರ್‌ಗಳಾದ ಜೋಸೆಫ್ (35), ಶ್ರೀನಿವಾಸ್‌ ಅಲಿಯಾಸ್‌ ಪಾಗಲ್‌ ಸೀನಾ (30) ಮತ್ತು ಸೌಮ್ಯಾ (34), ಪ್ರತಾಪ್‌ (30), ಜತಿನ್‌(28), ವಿಘ್ನೇಶ್‌, ಆಟೋ ಚಾಲಕ ಸೈಯದ್‌ ಶಹಬುದ್ದೀನ್‌ (32), ಸ್ವಾತಿ (28) ಹಾಗೂ ಮಾದೇಶ್‌ (28) ಬಂಧಿತರು.

ಆರೋಪಿಗಳು ಆ.13ರಂದು ಚಂದ್ರಾ ಲೇಔಟ್‌ ಠಾಣಾ ವ್ಯಾಪ್ತಿಯಿಂದ 40 ವರ್ಷದ ಮಹಿಳೆ ಹಾಗೂ ಆತನ ಪುತ್ರ ವರುಣ್‌ (20) ಎಂಬವ ರನ್ನು ಅಪಹರಿಸಿ 3 ದಿನ ಅಕ್ರಮವಾಗಿ ಗೃಹ ಬಂಧನದಲ್ಲಿರಿಸಿಕೊಂಡು ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ಪೊಲೀಸರು ಹೇಳಿದರು.

ಏನಿದು ಪ್ರಕರಣ?: ದೂರುದಾರ ಮಹಿಳೆ ಮತ್ತು ಆಕೆಯ ಪುತ್ರ ವರುಣ್‌, ಕಳವು ಮೊಬೈಲ್‌ ಹಾಗೂ ಚಿನ್ನಾಭರಣಗಳನ್ನು ವಿಲೇವಾರಿ ಮಾಡುವ ಕೆಲಸ ಮಾಡಿಕೊಂಡಿದ್ದಾರೆ. ಶಕ್ತಿ ಮತ್ತು ಬಸವರಾಜು ಎಂಬುವರು ಕದ್ದ ವಸ್ತುಗಳನ್ನು ವಿಲೇವಾರಿ ಮಾಡಲು ವರುಣ್‌ಗೆ ನೀಡುತ್ತಿದ್ದರು. ವರುಣ್‌ ತನ್ನ ತಾಯಿಯ ಮೂಲಕ ಈ ವಸ್ತುಗಳನ್ನು ವಿಲೇವಾರಿ ಮಾಡಿಸುತ್ತಿದ್ದ.

ಈ ವಿಚಾರ ತಿಳಿದುಕೊಂಡ ರೌಡಿ ಶೀಟರ್‌ಗಳಾದ ಜೋಸೆಫ್ ಮತ್ತು ಪಾಗಲ್‌ ಸೀನ, ವರುಣ್‌ ಮತ್ತು ಆಕೆಯ ತಾಯಿಗೆ 2 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ. ಅವರು ಕೊಡಲು ನಿರಾಕರಿಸಿದಾಗ ತಮ್ಮ ಸಹಚರ ರೊಂದಿಗೆ ಆ.13ರಂದು ಚಂದ್ರಾಲೇ ಔಟ್‌ನಿಂದ ತಾಯಿ-ಮಗನನ್ನು ಅಪಹರಣ ಮಾಡಿದ್ದರು. ಬಳಿಕ ಕೆಂಗೇರಿಯ ಪ್ರತಾಪ್‌ ಮತ್ತು ಸೌಮ್ಯಾ ಮನೆಯಲ್ಲಿ ಅಕ್ರಮವಾಗಿ ಗೃಹ ಬಂಧನದಲ್ಲಿರಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

ತಾಯಿ-ಮಗನ ಅಕ್ರಮ ಗೃಹ ಬಂಧನದ ವೇಳೆ ಆರೋಪಿಗಳು ಇಬ್ಬರ ಮೇಲೆ ದೈಹಿಕ ಹಲ್ಲೆ ನಡೆಸಿ ದ್ದರು. ಈ ವೇಳೆ ವರುಣ್‌ ತಾಯಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, 2 ಲಕ್ಷ ರೂ. ಬೇಡಿಕೆ ಇರಿಸಿದ್ದರು. ಬಳಿಕ ಇವರ ಬಳಿ ಹಣ ಇಲ್ಲ ಎಂಬುದನ್ನು ತಿಳಿದುಕೊಂಡು ಆ.16ರಂದು ಬಿಟ್ಟು ಕಳುಹಿಸಿದ್ದರು. ಬಳಿಕ ಮಹಿಳೆ ಚಂದ್ರಾಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ತನಿಖೆ ನಡೆಸಿ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.