ಬ್ಯಾಂಕ್‌ ಮೇಲೆ ಎಸಿಬಿ ದಾಳಿ


Team Udayavani, May 17, 2019, 11:10 AM IST

acb
ಬೆಂಗಳೂರು: ಟಿಡಿಆರ್‌ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಗುರುವಾರ ಹಲಸೂರು ಗೇಟ್‌ ಪೊಲೀಸ್‌ ಠಾಣೆ ಸಮೀಪದಲ್ಲಿರುವ ಶ್ರೀಬನಶಂಕರಿ ಮಹಿಳಾ ಕೋ-ಆಪರೇಟಿವ್‌ ಬ್ಯಾಂಕ್‌ ಮೇಲೆ ದಾಳಿ ನಡೆಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ವೊಂದರ ಮೇಲೆ ದಾಳಿ ನಡೆಸಲಾಗಿದೆ.
ಎಸಿಬಿ ಎಸ್ಪಿ ಸಂಜೀವ್‌ ಪಾಟೀಲ್‌, ಡಿವೈಎಸ್‌ಪಿ ರವಿಕುಮಾರ್‌ ನೇತೃತ್ವದಲ್ಲಿ ದಾಳಿ ನಡೆಸಿದ ತಂಡ ಬೆಳಗ್ಗೆ 10 ಗಂಟೆಯಿಂದ ರಾತ್ರಿ 7 ಗಂಟೆವರೆಗೂ ಟಿಡಿಆರ್‌ ಹಗರಣ ಕುರಿತು ಹಣ ವರ್ಗಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ವಶಕ್ಕೆ ಪಡೆದುಕೊಂಡಿದೆ.
ದಾಳಿ ಸಂದರ್ಭದಲ್ಲಿ ನಗರದ ಕೆಲ ಮಧ್ಯವರ್ತಿಗಳು ಟಿಡಿಆರ್‌ಗೆ ಸೇರಿದ ದಾಖಲೆಗಳನ್ನು ಭದ್ರತೆಗಾಗಿ ಬ್ಯಾಂಕ್‌ನಲ್ಲಿ ಇಟ್ಟಿರುವುದು ಬೆಳಕಿಗೆ ಬಂದಿದೆ. ಹಾಗೆಯೇ ಕೆಲವರು ಕಟ್ಟಡ ಅಥವಾ ನಿವೇಶನ ಮಾಲೀಕರಿಂದ ಪಡೆದ ಚೆಕ್‌ಗಳನ್ನು ಬ್ಯಾಂಕ್‌ಗೆ ಹಾಕಿ ನಗದು ರೂಪದಲ್ಲಿ ಹಣ ಪಡೆದುಕೊಂಡು, ಖಾಲಿ ಖಾತೆ ಮಾಡಿಕೊಂಡಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ 50 ಕೋಟಿ ರೂ.ಗೂ ಅಧಿಕ ಹಣದ ವಹಿವಾಟು ನಡೆದಿದೆ ಎಂಬುದು ತಿಳಿದು ಬಂದಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಎಸಿಬಿ ಐಜಿಪಿ ಚಂದ್ರಶೇಖರ್‌, ಟಿಡಿಆರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ನಲ್ಲಿ ವಹಿವಾಟು ನಡೆದಿದೆ. ಹೀಗಾಗಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಕೆಲ ಮಹತ್ವದ ದಾಖಲೆಗಳು ಪತ್ತೆಯಾಗಿದ್ದು, ಪರಿಶೀಲನೆ ಮುಂದುವರಿದಿದೆ. ಪ್ರಕರಣದ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯ ಕೂಡ ಮುಂದುವರಿದಿದೆ ಎಂದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.