Crime: ಚಪ್ಪಲಿಯಲ್ಲಿ ಹೊಡೆಯಲು ಯತ್ನಿಸಿದ ಆಟೋ ಚಾಲಕನಿಗೆ ಕಾರು ಗುದ್ದಿಸಿ ಹತ್ಯೆ


Team Udayavani, Mar 27, 2024, 11:08 AM IST

5

ಬೆಂಗಳೂರು: ಮದ್ಯದ ಅಮಲಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಚಪ್ಪಲಿಯಿಂದ ಹೊಡೆಯಲು ಯತ್ನಿಸಿದ ಆಟೋ ಚಾಲಕನಿಗೆ ಕಾರಿನಿಂದ ಗುದ್ದಿಸಿ ಕೊಲೆ ಮಾಡಿ, ಅಪಘಾತವೆಂದು ಬಿಂಬಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ತಲಘಟ್ಟಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೋಣನಕುಂಟೆ ನಿವಾಸಿ ಮುನಿಕೃಷ್ಣ (56) ಬಂಧಿತ. ಆರೋಪಿ ಮಾ.23ರಂದು ಆಟೋ ಚಾಲಕ ಗೋಪಿ(55) ಎಂಬವರನ್ನು ಕೊಲೆಗೈದಿದ್ದ ಎಂದು ಪೊಲೀಸರು ಹೇಳಿದರು.

ಹರಿಹರ ನಿವಾಸಿಯಾದ ಗೋಪಿ ಮತ್ತು ಮಾಲೂರು ನಿವಾಸಿ ಉಮಾಪತಿ ಸ್ನೇಹಿತರಾಗಿದ್ದು, ಕೋಣನಕುಂಟೆಯಲ್ಲಿ ಮಾ.23ರಂದು ರಾತ್ರಿ ವಾಜರಹಳ್ಳಿಯ ಬಾರ್‌ನಲ್ಲಿ ಮದ್ಯಪಾನ ಮಾಡಿದ್ದಾರೆ. ಈ ವೇಳೆ ಅದೇ ಬಾರ್‌ಗೆ ಬಂದ ಮುನಿಕೃಷ್ಣನ ಪರಿಚಯವಾಗಿದೆ. ತಡರಾತ್ರಿ ಆಗಿದ್ದರಿಂದ ಬಾರ್‌ ಮುಚ್ಚುತ್ತೇವೆ ಎಂದು ಸಿಬ್ಬಂದಿ ಹೇಳಿದ್ದಾರೆ. ಆಗ ಗೋಪಿ ಮತ್ತು ಉಮಾಪತಿ, “ನಿಮ್ಮ ಕಾರಿನಲ್ಲೇ ಕುಳಿತು ಕುಡಿಯೋಣ ಎಂದು ಮುನಿಕೃಷ್ಣನನ್ನು ಕೇಳಿಕೊಂಡಿದ್ದಾರೆ. ಅದಕ್ಕೆ ಒಪ್ಪಿಕೊಂಡ ಮುನಿಕೃಷ್ಣ, ಇಬ್ಬರನ್ನು ಕಾರಿನಲ್ಲಿ ಕೂರಿಸಿಕೊಂಡು, ಬಾರಿನಿಂದ ಸ್ವಲ್ಪ ದೂರ ಹೋಗಿ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತು ಮೂವರು ಮದ್ಯ ಸೇವಿಸುತ್ತಿದ್ದರು. ಈ ವೇಳೆ ಗೋಪಿ ಮತ್ತು ಸ್ನೇಹಿತ ಉಮಾಪತಿ ನಡುವೆ ಯಾವುದೋ ವಿಚಾರಕ್ಕೆ ಜಗಳವಾಗಿದೆ. ಆಗ ಗೋಪಿ ಅವಾಚ್ಯ ಶಬ್ದಗಳಿಂದ ಮುನಿಕೃಷ್ಣಗೆ ಬೈದು ಚಪ್ಪಲಿಯಿಂದ ಹೊಡೆಯಲು ಮುಂದಾಗಿದ್ದಾನೆ. ಈ ವೇಳೆ ಉಮಾ ಪತಿ, ಗೋಪಿಯನ್ನು ಸಮಾಧಾನಪಡಿಸಿ ತನ್ನೊಂದಿಗೆ ಕರೆದೊಯ್ದಿದ್ದಾನೆ. ಆದರೆ, ಘಟನೆಯಿಂದ ಕೋಪಗೊಂಡಿದ್ದ ಆರೋಪಿ ಕಾರು ಚಲಾಯಿಸಿಕೊಂಡು ಗೋಪಿಗೆ ಗುದ್ದಿ ಕೊಲೆ ಮಾಡಿ ಪರಾರಿಯಾಗಿದ್ದ.

ಟಾಪ್ ನ್ಯೂಸ್

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

3

Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್‌

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.