Bengaluru: ಯುವತಿಗೆ ಕಿರುಕುಳ ನೀಡಲು ಕಾರಿನ ಗಾಜು ಒಡೆಯಲು ಯತ್ನ
Team Udayavani, Oct 1, 2024, 10:19 AM IST
ಬೆಂಗಳೂರು: ಕಾರಿನಲ್ಲಿ ಯುವತಿಯೊಬ್ಬಳೇ ಕುಳಿತಿರುವುದನ್ನು ಗಮನಿಸಿದ ಮದ್ಯ ವ್ಯಸನಿಯೊಬ್ಬ ಕಾರಿನ ಗಾಜು ಒಡೆಯಲು ಯತ್ನಿಸಿ, ಕಿರುಕುಳ ನೀಡಿರುವ ಘಟನೆ ಮಾರತ್ತಹಳ್ಳಿ ಸೇತುವೆ ಬಳಿ ನಡೆದಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವೈರಲ್ ಆಗಿದೆ.
ಮಾರತ್ತಹಳ್ಳಿ ಸೇತುವೆ ಸರ್ವಿಸ್ ರಸ್ತೆಯ ಬಳಿ ಯುತಿಯೊಬ್ಬಳು ಕಾರಿನಲ್ಲಿ ಕುಳಿತು ಕಾಯುತ್ತಿದ್ದಾಗ ವ್ಯಕ್ತಿಯೊಬ್ಬ ಆಕೆಯ ಕಾರಿನ ಬಳಿ ಬಂದಿದ್ದಾನೆ. ಅವಳು ಒಬ್ಬಳೇ ಇರುವುದನ್ನು ಗಮನಿಸಿ, ಕಾರಿನ ನಾಲ್ಕು ಬಾಗಿಲುಗಳನ್ನು ತೆರೆಯಲು ಪ್ರಯತ್ನಿಸಿದ್ದಾನೆ. ಆದರೆ ಅವು ಲಾಕ್ ಆಗಿದ್ದರಿಂದ ಸಾಧ್ಯವಾಗಲಿಲ್ಲ.
ಕೂಡಲೇ ಎಚ್ಚೆತ್ತ ಯುವತಿ, ಆರೋಪಿಯ ಚೇಷ್ಠೆಯನ್ನು ಮೊಬೈಲ್ನಲ್ಲಿ ಸೆರೆ ಹಿಡಿಯಲು ಮುಂದಾಗಿದ್ದಾಳೆ. ಆಗ ಆರೋಪಿ, ಕಾರಿನ ಗಾಜು ಒಡೆಯಲು ಪ್ರಯತ್ನಿಸಿದ್ದಾನೆ. ಆಗ ಹೆದರಿದ ಯುವತಿ ಕೂಡಲೇ ಕಾರನ್ನು ಸ್ಟಾರ್ಟ್ ಮಾಡಿಕೊಂಡು ಸ್ಥಳದಿಂದ ಹೋಗಿದ್ದಾಳೆ. ಇಂತಹ ಸಂದರ್ಭದಲ್ಲಿ ಮಹಿಳೆಯರು ಹೆಚ್ಚು ಜಾಗ್ರತೆ ವಹಿಸಬೇಕು. ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಆಕೆ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Inspector: ಜಪ್ತಿ ವಸ್ತು ಹಸ್ತಾಂತರಿಸದ ಆರೋಪ; ಇನ್ಸ್ಪೆಕ್ಟರ್ ವಿರುದ್ಧ ದೂರು ದಾಖಲು!
Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ
Bengaluru: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: ನಿನ್ನೆ ಒಂದೇ ದಿನ 21 ಚಾಲಕರ ವಿರುದ್ಧ ಕೇಸ್!
Bengaluru: ಬಿಎಂಟಿಸಿ ಬಸ್ ಹರಿದು ಬೈಕ್ ಸವಾರ ದುರ್ಮರಣ
Arrestted: ಕಾಲು ತುಳಿದಿದ್ದಕ್ಕೆ ಚಾಕುವಿನಿಂದ ಇರಿದು ಕೊಂದ ಯುವಕನ ಸೆರೆ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಸೈಬರ್ ವಂಚಕರಿಗೆ ಪೊಲೀಸರ ಜಾಲ!
GOAT OTT Release: ದಳಪತಿ ವಿಜಯ್ ʼಗೂಟ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ
Top court: ಬುಲ್ಡೋಜರ್ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?
ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.