ಬಜಾಜ್‌ ಪ್ಲಾಟಿನ ಕನ್‌ಫೋರ್‌ಟೆಕ್‌ ಬೈಕ್‌ ಮಾರುಕಟ್ಟೆಗೆ ಲಗ್ಗೆ


Team Udayavani, Oct 27, 2017, 11:03 AM IST

Platina-bajaj.jpg

ಬೆಂಗಳೂರು: ಬಜಾಜ್‌ ಆಟೊ ಕಂಪನಿಯು ಎಲ್‌ಇಡಿ ಡಿಆರ್‌ಎಲ್‌ (ಡೇ ಲೈಟ್‌ ರನ್ನಿಂಗ್‌ ಲೈಟ್ಸ್‌) ಹೊಂದಿರುವ ಹೊಸ ಪ್ಲಾಟಿನ ಕಮ್‌ಫೋರ್‌ಟೆಕ್‌ ಬೈಕ್‌ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಎಲ್‌ಇಡಿ ಡಿಆರ್‌ಎಲ್‌ ದೀಪಗಳ ಅಳವಡಿಕೆಯಿಂದ ಬ್ಯಾಟರಿ ಬಳಕೆ ಪ್ರಮಾಣ ಶೇ.88ರಷ್ಟು ಕುಗ್ಗಲಿದ್ದು, ನಾಲ್ಕು ಪಟ್ಟು ದೀರ್ಘ‌ ಕಾಲ ಬಾಳಿಕೆ ಬರಲಿದೆ ಎಂಬ ಹೆಗ್ಗಳಿಕೆ ಪಡೆದಿದೆ.

100 ಸಿಸಿ ಹಾಗೂ 150 ಸಿಸಿ ಶ್ರೇಣಿಯ ಬೈಕ್‌ಗಳಲ್ಲಿ ಎಲ್‌ಇಡಿ ಡಿಆರ್‌ಎಲ್‌ ಹೊಂದಿರುವ ದೇಶದ ಪ್ರಥಮ ಬೈಕ್‌ ಎಂದು ಖ್ಯಾತಿ  ಪಡೆದಿರುವ ಕಂಪನಿಯ ಈ ನೂತನ ಬೈಕ್‌ಗಳು ಇತರೆ ಆಟೋಮ್ಯಾಟಿಕ್‌ ಹೆಡ್‌ಲ್ಯಾಂಪ್‌ ಆನ್‌ ಸೌಲಭ್ಯವಿರುವ ಬೈಕ್‌ಗಳಿಗಿಂತ ಹೆಚ್ಚು ಮೈಲೇಜ್‌ ನೀಡಲಿದ್ದು, ವಿಶ್ವದ ಮೈಲೇಜ್‌ ಚಾಂಪಿಯನ್‌ ಎಂಬ ಶ್ರೇಯವನ್ನು ಕಾಯ್ದುಕೊಂಡಿದೆ.

ಎರಡು ಆಕರ್ಷಕ ವರ್ಣಗಳಲ್ಲಿ ಬೈಕ್‌ ಲಭ್ಯವಿದ್ದು, ದೇಶದ ಎಲ್ಲ ಬಜಾಜ್‌ ಆಟೊ ಡೀಲರ್‌ಗಳ ಬಳಿ ಲಭ್ಯವಿದೆ ಎಂದು ಕಂಪನಿ ತಿಳಿಸಿದೆ. ಬಜಾಜ್‌ ಪ್ಲಾಟಿನ ಕಮ್‌ಫೋರ್‌ಟೆಕ್‌ ಬೈಕ್‌ನಲ್ಲಿ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಲಾಗಿದ್ದು, ಇತರೆ 100 ಸಿಸಿ ಬೈಕ್‌ಗಳ ಕಾರ್ಯಕ್ಷಮತೆಗೆ ಹೋಲಿಸಿದರೆ ಶೇ.20ರಷ್ಟು ಉತ್ತಮವಾಗಿದೆ. ಸುಧಾರಿತ ಸಸ್ಪೆನÒನ್‌ಗಳು ಆರಾಮದಾಯಕ ದೀರ್ಘ‌ ಪ್ರಯಾಣಕ್ಕೆ ಪೂರಕವಾಗಿವೆ.

ನೂತನ ಬೈಕ್‌ಅನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಮೋಟಾರ್‌ಸೈಕಲ್‌ ಬಿಸಿನೆಸ್‌ ವಿಭಾಗದ ಅಧ್ಯಕ್ಷ ಎರಿಕ್‌ ವಾಸ್‌, ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡಿರುವ ಬಜಾಜ್‌ ಪ್ಲಾಟಿನ ಕಮ್‌ಫೋರ್‌ಟೆಕ್‌ ಬೈಕ್‌ ಅತ್ಯುತ್ತಮವಾಗಿ ರೂಪುಗೊಂಡಿದೆ.

ಸುಖಕರ ಪ್ರಯಾಣ ಸೌಲಭ್ಯ, ಹೆಚ್ಚು ಮೈಲೇಜ್‌ ಜತೆಗೆ ಎಲ್‌ಇಡಿ ಡಿಆರ್‌ಎಲ್‌ ದೀಪಗಳು ಬೈಕ್‌ಗೆ ವಿಶೇಷ ಆಕರ್ಷಣೆ ತಂದುಕೊಟ್ಟಿದೆ. ಅತ್ಯಾಕರ್ಷಕ ಗ್ರಾಫಿಕ್‌, ಹೊಸ ಲುಕ್‌, ಉತ್ಕೃಷ್ಟ ಗುಣಮಟ್ಟದ ಟೈರ್‌ಗಳು ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು.

ಟಾಪ್ ನ್ಯೂಸ್

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

2

Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.