ಗುಜರಾತ್‌ ನೋಡಿ ರಾಜ್ಯ ಕಟ್ಟೋದು ಬೇಕಾಗಿಲ್ಲ


Team Udayavani, Jul 17, 2021, 3:26 PM IST

bangalore news

ಬೆಂಗಳೂರು: “ರಾಜ್ಯದ ತೆರಿಗೆ ಹಣವನ್ನ ಬೇರೆ ರಾಜ್ಯದಮಾಡೆಲ್‌ ನೋಡಲು ವ್ಯಯಿಸುವುದನ್ನು ಬಿಡಿ; ನಮ್ಮಜನರ ಬದುಕು ಹಸನುಗೊಳಿಸುವುದನ್ನು ನೋಡಿ’.ಗುಜರಾತ್‌ ಮಾದರಿ ಅಧ್ಯಯನಕ್ಕೆ ಹೊರಟ ಕೈಗಾರಿಕಾಸಚಿವ ಜಗದೀಶ್‌ ಶೆಟ್ಟರ್‌ ಪ್ರವಾಸಕ್ಕೆ ಮಾಜಿಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೀಡಿದ ತೀಕ್ಷ ¡ ಪ್ರತಿಕ್ರಿಯೆ ಇದು.
ನಗರದಲ್ಲಿ ಶುಕ್ರ ವಾರಸುದ್ದಿಗಾರರೊಂದಿಗೆ ಮಾತನಾಡಿದ ಅವರು,2008ರಲ್ಲಿ ಪ್ರಾರಂಭವಾದ ಗುಜರಾತಿನ ಧೋಲೇರಾ ಸಿಟಿ ಪ್ರಾಜೆಕr… 2021 ಆದರೂ ಮುಗಿದಿಲ್ಲ.ಅಂತಹ ಯೋಜನೆಯ ಅಧ್ಯಯನಕ್ಕೆ ಸಚಿವ ಜಗದೀಶ್‌ ಶೆಟ್ಟರ್‌ ಹೋಗಿದ್ದಾರೆ.ಈಧೋಲೇರಾ ಸಿಟಿ ಪ್ರಾಜೆಕ್ಟ್ ನೋಡಲು ಗುಜರಾತ್‌ಗೆ ಹೋಗುವುದು ಬೇಕಾಗಿಲ್ಲ.
ಯೂಟ್ಯೂಬ್‌ನಲ್ಲಿ ನೋಡಿದರೆ ಸಾಕು, ಯಾವ ಸ್ಥಿತಿಯಲ್ಲಿಪ್ರಾಜೆಕr…ಇದೆಅಂತ ಗೊತ್ತಾಗುತ್ತದೆ. ನಮ್ಮ ರಾಜ್ಯದಲ್ಲಿ ತೆಗೆದುಕೊಂಡ ಅನೇಕ ನಿರ್ಧಾರಗಳು ದೇಶಕ್ಕೆ ಮಾದರಿ ಯಾದ ಉದಾಹರಣೆಗಳಿವೆ.ಹೀಗಿರುವಾಗ, ಧೋಲೇರಾಸಿಟಿ ನೋಡಿ ಕರ್ನಾಟಕ ಕಟ್ಟಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದರು.ಧೋಲೇರಾ ಸಿಟಿ ಮುಕ್ತಾಯಕ್ಕೆ ಇನ್ನೂ ನೂರು ವರ್ಷಬೇಕು. ಹೀಗಾಗಿ, ಜಗದೀಶ್‌ ಶೆಟ್ಟರ್‌ ಗುಜರಾತ್‌ ಮಾದರಿಬಿಟ್ಟು ರಾಜ್ಯದಲ್ಲೇ ಉತ್ತಮ ಮಾದರಿ ನಿರ್ಮಿಸಲಿ ಎಂದ ಕುಮಾರಸ್ವಾಮಿ, ಧೋಲೇರಾ ಸಿಟಿ ಮಾಡಲ್‌ ನಮ್ಮರಾಜ್ಯಕ್ಕೆ ಅವಶ್ಯಕತೆ ಇಲ್ಲ. ನಮಗೆ ಬೇಕಾಗಿರೋದು ಜನರಬದುಕು ಬದಲು ಮಾಡಲು ಏನು ಮಾಡಬೇಕೋ ಅದನ್ನು ನೋಡಿ. ಶಿಕ್ಷಣ, ಆರೋಗ್ಯ,ಕೃಷಿ, ಉದ್ಯೋಗ ಸೃಷ್ಟಿಗೆ ಏನ್‌ ಮಾಡಬೇಕುಅಂತ ಇಲ್ಲಿಕುಳಿತು ಚರ್ಚೆ ಮಾಡಬೇಕು.

ಪ್ರಧಾನಿ ನರೇಂದ್ರ ಮೋದಿ ಘೋಷಿಸಿದಧೋಲೇರಾ ಸಿಟಿ ಪ್ರಾಜೆಕ್ಟ್ ಇನ್ನೂ ಮುಗಿದಿಲ್ಲ.ಆಗಲೇ ಅಯೋಧ್ಯೆಯಲ್ಲಿ 10 ಸಿಟಿ ಘೋಷಣೆಮಾಡಿ¨ªಾರೆ. ಉತ್ತರ ಪ್ರದೇಶ ಚುನಾವಣೆ ಇರುವುದರಿಂದಬಿಜೆಪಿಯು ಆ ರಾಜ್ಯದಲ್ಲಿ3ಡಿ ತೋರಿಸುತ್ತಿದೆ.3ಡಿ ಯಲ್ಲಿಏನು ಬೇಕಾದ್ರು ತೋರಿಸಿಕೊಳ್ಳಬಹುದು.ಯಾವುದೇರಾಜ್ಯದ ಮಾದರಿ ಅಂತ ಹೋಗಿ ನಮ್ಮ ರಾಜ್ಯದ ಗೌರವಹಾಳು ಮಾಡುವುದು ಬೇಡ. ನಮ್ಮ ರಾಜ್ಯದಲ್ಲೇ ಉತ್ತಮಕಾರ್ಯಕ್ರಮ ಕೊಡುವವರು ಬೇಕಾದಷ್ಟು ಜನ ಇದ್ದಾರೆ.ಅವರನ್ನು ಬಳಕೆ ಮಾಡಿಕೊಂಡು ಕೆಲಸ ಮಾಡಲಿ ಎಂದೂಸಲಹೆ ಮಾಡಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.