ಬಾರ್ ಕೌನ್ಸಿಲ್ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಸ್ವೀಕಾರ
Team Udayavani, Dec 1, 2018, 6:00 AM IST
ಬೆಂಗಳೂರು: ರಾಜ್ಯ ವಕೀಲರ ಪರಿಷತ್ (ಬಾರ್ ಕೌನ್ಸಿಲ್) ನೂತನ ಅಧ್ಯಕ್ಷರಾಗಿ ಕೆ.ಬಿ.ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಬಿ.ವಿ.ಶ್ರೀನಿವಾಸ್ ಶುಕ್ರವಾರ ಅವರು ಅಧಿಕಾರ ಸ್ವೀಕರಿಸಿದರು. ಅಧ್ಯಕ್ಷ ಸ್ಥಾನಕ್ಕೆ ಬೆಳಗಾವಿ ವಕೀಲ ಕೆ.ಬಿ.ನಾಯಕ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ ವಕೀಲ ಬಿ.ವಿ.ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾಗಿದ್ದರು.
ಶುಕ್ರವಾರ ನಗರದ ರಾಜ್ಯ ವಕೀಲರ ಪರಿಷತ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಇಬ್ಬರು ಅಧಿಕಾರ ಸ್ವೀಕರಿಸಿದರು. ಇದೇ ವೇಳೆ 23 ನೂತನ ಸದಸ್ಯರಿಗೆ ಚುನಾವಣಾ ವೀಕ್ಷಕರಾಗಿದ್ದ ನಿವೃತ್ತ ಉಪ ಲೋಕಾಯುಕ್ತ ನ್ಯಾ. ಸುಭಾಷ್ ಬಿ.ಅಡಿ ಅವರು ಪ್ರಮಾಣ ವಚನ ಬೋಧಿಸಿದರು. ಇದೇ ಸಂದರ್ಭದಲ್ಲಿ ಅಖೀಲ ಭಾರತ ವಕೀಲರ ಪರಿಷತ್ ಸದಸ್ಯರನ್ನಾಗಿ ಕರ್ನಾಟಕ ವಕೀಲ ಪರಿಷತ್ ನಿರ್ದೇಶಕರೂ ಆದ ಹಿರಿಯ ವಕೀಲ ವೈ.ಆರ್.ಸದಾಶಿವರೆಡ್ಡಿ ಅವರನ್ನು ಆಯ್ಕೆ ಮಾಡಲಾಯಿತು. ವಕೀಲರ ಪರಿಷತ್ತಿನ 25 ಸದಸ್ಯರ ಸ್ಥಾನಗಳಿಗೆ 2018ರ ಮಾರ್ಚ್ 27ರಂದು ಚುನಾವಣೆ ನಡೆದು, ಜುಲೈ 7ರಂದು ಫಲಿತಾಂಶ ಘೋಷಿಸಲಾಗಿತ್ತು.
ನೂತನ ಪದಾಧಿಕಾರಿಗಳು: ಕೆ.ಬಿ.ನಾಯಕ್ (ಅಧ್ಯಕ್ಷ), ಬಿ.ವಿ.ಶ್ರೀನಿವಾಸ (ಉಪಾಧ್ಯಕ್ಷ), ಕಿವಾಡ ಕಲ್ಮೇಶ್ವರ ತುಕಾರಾಂ, ಎಂ.ದೇವರಾಜ, ಪಿ.ಪಿ.ಹೆಗ್ಡೆ, ವೈ.ಆರ್. ಸದಾಶಿವ ರೆಡ್ಡಿ, ಎಚ್.ಎಲ್.ವಿಶಾಲ್ ರಘು, ಎನ್.ಶಿವಕುಮಾರ್, ಆರ್.ರಾಜಣ್ಣ, ಕಮ್ಮರಡ್ಡಿ ವೆಂಕಾರಡ್ಡಿ ದೇವರಡ್ಡಿ, ಎಲ್.ಶ್ರೀನಿವಾಸ ಬಾಬು, ಅಸೀಫ್ ಅಲಿ ಶೇಖ್ ಹುಸೇನ್, ಎಸ್.ಎಫ್.ಗೌತಮ ಚಂದ್, ಎಸ್.ಎಲ್.ಭೋಜೇಗೌಡ, ಬಿ.ಆರ್.ಚಂದ್ರಮೌಳಿ, ಮೋತಕಪಲ್ಲಿ ಕಾಶಿನಾಥ, ಮಗದುಂ ಆನಂದ ಕುಮಾರ್ ಅಪ್ಪು, ಮುನಿಯಪ್ಪ, ಎಸ್.ಬಸವರಾಜು, ಜೆ.ಎಂ.ಅನಿಲ್ ಕುಮಾರ್, ಎಸ್.ಹರೀಶ್, ಮಂಗಳೇಕರ್ ವಿನಯ ಬಾಳಾಸಾಹೇಬ, ಕಂದಿಮಲ್ಲ ಕೋಟೇಶ್ವರ ರಾವ್, ಎಂ.ಎನ್. ಮಧುಸೂಧನ, ಎಸ್.ಎಸ್.ಮಿಠ್ಠಲಕೋಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case:ದರ್ಶನ್ ಜಾಮೀನಿಗೆ ಆಕ್ಷೇಪ-SPPಯಿಂದ ಪ್ರಬಲ ವಾದ; ವಿಚಾರಣೆ ಮುಂದೂಡಿಕೆ
Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ
Hubli; ವ್ಯಾಪಾರಿಯ ಬೆತ್ತ*ಲೆ ವಿಡಿಯೋ: ಮಹಿಳೆ ಸೇರಿ ಐವರ ಬಂಧನ
Chikkamagaluru: ವಿರೋಧ ಪಕ್ಷದವರು ಹೇಳಿದ ತಕ್ಷಣ ಸರ್ಕಾರ ಬೀಳುವುದಿಲ್ಲ: ಸತೀಶ್ ಜಾರಕಿಹೊಳಿ
Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Anandapura: ವರುಣಾರ್ಭಟ: ಕೊಚ್ಚಿ ಹೋದ ಸೇತುವೆ: ಸಂಪರ್ಕ ಕಳೆದುಕೊಂಡ ಗ್ರಾಮಸ್ಥರು
Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ
Udupi: ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್ ಹೊಟೇಲ್ ಉದ್ಘಾಟನೆ
Udupi: ಕಾರಿನ ಬ್ರೇಕ್ ಫೇಲ್ ಆಗಿ ಅವಘಡ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು
Sagara: ನಗರಸಭೆ ಸಾಮಾನ್ಯ ಸಭೆ; ಲಲಿತಮ್ಮರ ತಡೆಯಾಜ್ಞೆ ವಿರುದ್ಧ ಸದಸ್ಯರ ತೀವ್ರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.