Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!


Team Udayavani, Jul 2, 2024, 10:13 AM IST

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

ಬೆಂಗಳೂರು: ಜೀವನಹಳ್ಳಿ ರೈಲ್ವೆ ಹಳಿ ಬಳಿ ಎರಡು ದಿನದ ಹಿಂದೆ ನಡೆದಿದ್ದ ವಿಘ್ನೇಶ್‌ ಅಲಿಯಾಸ್‌ ಅಪ್ಪು (35) ಎಂಬಾತನ ಕೊಲೆ ಪ್ರಕರಣವನ್ನು ಪತ್ತೆ ಹಚ್ಚಿರುವ ಪುಲಕೇಶಿನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜೀವನಹಳ್ಳಿಯ ಅರುಣ್‌ ಕುಮಾರ್‌ (32), ಜಾನ್‌ ಜಾಕೋಬ್‌ ಆ್ಯಂಡ್ರೋ (29), ಪ್ರಶಾಂತ್‌ (30), ಸಂಜೀವ್‌ (35) ಬಂಧಿತರು.

ಆರೋಪಿಗಳು ಜೂ.29ರಂದು ರಾತ್ರಿ ಜೀವನಹಳ್ಳಿ ರೈಲ್ವೆ ಹಳಿ ಬಳಿ ಕುರುಬರಹಳ್ಳಿ ನಿವಾಸಿ ವಿಘ್ನೇಶ್ ಅಲಿಯಾಸ್‌ ಅಪ್ಪು ಎಂಬಾತನಿಗೆ ಚಾಕುವಿನಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದರು. ‌

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಕೊಲೆಯಾದ ಅಪ್ಪು ಈ ಹಿಂದೆ ಜೀವನಹಳ್ಳಿ ಕೊಳೆಗೇರಿಯಲ್ಲಿ ನೆಲೆಸಿದ್ದ. ಆಗ ಏರಿಯಾದಲ್ಲಿ ಪ್ರಾಬಲ್ಯ ಸಾಧಿಸಲು ಏರಿಯಾದ ಹುಡುಗರಾದ ಅರುಣ್‌ ಕುಮಾರ್‌ ಹಾಗೂ ಇತರ ಆರೋಪಿಗಳ ಮೇಲೆ ಅನಗತ್ಯವಾಗಿ ಹಲ್ಲೆ ನಡೆಸಿದ್ದ. ಅದೇ ವಿಚಾರಕ್ಕೆ ಅರುಣ್‌ ಮತ್ತು ತಂಡ ಕೋಪಗೊಂಡು, ದ್ವೇಷ ಸಾಧಿಸುತ್ತಿತ್ತು. ಜತೆಗೆ ಮಾದಕ ವಸ್ತು ಮಾರಾಟ ಮಾಡಿದ ಆರೋಪದಡಿ ವಿಘ್ನೇಶ್‌ ವಿರುದ್ಧ ಪುಲಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರಿಂದ ವಿಘ್ನೇಶ್‌, ಜೀವನ ಹಳ್ಳಿಯಿಂದ ಕುರುಬರಹಳ್ಳಿಗೆ ಮನೆ ಸ್ಥಳಾಂತರಿಸಿದ್ದ ಎಂದು ಪೊಲೀಸರು ಹೇಳಿದರು.

ಜೂನ್‌ 29ರಂದು ಮಧ್ಯಾಹ್ನ ಜೀವನಹಳ್ಳಿಗೆ ಬಂದಿದ್ದ ಅಪ್ಪು ಮತ್ತೆ ಅರುಣ್‌ಕುಮಾರ್‌ ಮತ್ತು ಜಾನ್‌ ಜತೆ ಕಿರಿಕ್‌ ತೆಗೆದು ಗಲಾಟೆ ಮಾಡಿ ಹೋಗಿದ್ದ. ರಾತ್ರಿ ಮತ್ತೆ ಜೀವನಹಳ್ಳಿಯ ರೈಲ್ವೆ ಹಳಿ ಬಳಿ ಬಂದಿದ್ದ ಅಪ್ಪು, ಅರುಣ್‌ಕುಮಾರ್‌, ಜಾನ್‌ ಸೇರಿ ನಾಲ್ವರು ಆರೋಪಿಗಳ ಜತೆಗೆ ಗಲಾಟೆ ಮಾಡಿದ್ದ. ಅದರಿಂದ ಕೆರಳಿದ ಆರೋಪಿಗಳು ಅಪ್ಪು ಬಳಿ ಇದ್ದ ಚಾಕುವನ್ನೇ ಕಿತ್ತುಕೊಂಡು ಹೊಟ್ಟೆ, ಎದೆ ಭಾಗಕ್ಕೆ ಹಲವು ಬಾರಿ ಇರಿದು, ಅಲ್ಲೇ ಇದ್ದ ಕಲ್ಲನ್ನು ಅಪ್ಪು ತಲೆ ಮೇಲೆ ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.

ಹಲ್ಲೆ ಮಾಡಿದ್ದಕ್ಕೆ ಕೊಲೆ: ರೈಲ್ವೆ ಹಳಿ ಬಳಿ ಮೃತದೇಹ ಬಿದ್ದಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪುಲಿಕೇಶಿನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದರು. ಬಳಿಕ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದರು. ಇನ್ನು ವಿಚಾರಣೆಯಲ್ಲಿ ಅನಗತ್ಯವಾಗಿ ತಮ್ಮ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ವಿಘ್ನೇಶ್ ನನ್ನು ಕೊಲೆ ಮಾಡಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

ಪುಲಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

3

Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್‌

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.