Crime: ಹೆಂಡತಿಯನ್ನು ಮಾಂಸ ಕತ್ತರಿಸುವ  ಮಚ್ಚಿನಿಂದ ಕೊಂದ ಕೋಳಿ ವ್ಯಾಪಾರಿ


Team Udayavani, Oct 20, 2024, 11:36 AM IST

4

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಪತ್ನಿಯನ್ನು ಮಾಂಸ ಕತ್ತರಿಸುವ ಮಾರಕಾಸ್ತ್ರಗಳಿಂದ ಹತ್ಯೆಗೈದ ಕೋಳಿ ವ್ಯಾಪಾರಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಿಂಗೇನಹಳ್ಳಿ ನಿವಾಸಿ ಶ್ರೀನಿವಾಸ್‌(50) ಬಂಧಿತ. ಆರೋಪಿ ಪತ್ನಿ ಸುಧಾ ಅವರನ್ನು ಹತ್ಯೆಗೈದಿದ್ದ ಎಂದು ಪೊಲೀಸರು ಹೇಳಿದರು.

ಶ್ರೀನಿವಾಸ್‌ ಕೋಳಿ ಮಾಂಸದ ವ್ಯಾಪಾರ ನಡೆಸುತ್ತಿದ್ದ. ಪ್ರತಿದಿನ ಮದ್ಯ ಸೇವಿಸಿ ಬಂದು ಸಣ್ಣ-ಪುಟ್ಟ ವಿಚಾರಕ್ಕೆ ಮನೆಯಲ್ಲಿ ಗಲಾಟೆ ನಡೆಸುತ್ತಿದ್ದರು. ಅದರಿಂದ ಬೇಸತ್ತು ಪತ್ನಿ ಹೊಸಕೋಟೆ ಯಲ್ಲಿ ಇರುವ ತವರುಮನೆಗೆ ಹೋಗಿದ್ದರು. ನಂತರ, ಸಂಬಂಧಿಕರ ಸಮ್ಮುಖದಲ್ಲಿ ರಾಜಿ ಸಂಧಾನ ನಡೆದು ಸುಧಾ ಪತಿಯ ಮನೆಗೆ ಬಂದಿದ್ದರು. ಶುಕ್ರವಾರ ರಾತ್ರಿ ಮತ್ತೆ ಇಬ್ಬರು ಮಧ್ಯೆ ಗಲಾಟೆ ನಡೆದಿದೆ. ಅದಾದ ಮೇಲೆ ತಡರಾತ್ರಿ ಕೋಳಿ ಕತ್ತರಿಸುವ ಮಚ್ಚಿನಿಂದ ಸುಧಾ ಅವರ ತಲೆ, ಕೈಗೆ ಹೊಡೆದು ಕೊಲೆ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌

Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್‌

BNg-Bulls

Pro Kabaddi: ಬೆಂಗಳೂರು ಬುಲ್ಸ್‌ಗೆ ಮತ್ತೊಂದು ಸೋಲು

Shiggaon Bypoll: ನಾವು ಟಿಕೆಟ್‌ ಕೇಳಿಲ್ಲ: ಭರತ್‌ ಬೊಮ್ಮಾಯಿ

Shiggaon Bypoll: ನಾವು ಟಿಕೆಟ್‌ ಕೇಳಿಲ್ಲ: ಭರತ್‌ ಬೊಮ್ಮಾಯಿ

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ

BBK11: ಹೋದವರನ್ನೆಲ್ಲ ವಾಪಸ್ ಕರೆಸಿದರೆ ಹುಚ್ಚ ವೆಂಕಟ್ ಅವರನ್ನು ಸಹ ಕರೆಸಬೇಕು.. ಕಿಚ್ಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!

Bengaluru: ತಂದೆ ಬೈದಿದ್ದಕ್ಕೆ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ತಂದೆ ಬೈದಿದ್ದಕ್ಕೆ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ

ಮುನಿರತ್ನ ವಿರುದ್ಧ ವೋಟರ್‌ ಐಡಿ ಪ್ರಕರಣ: ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ದೂರು

ಮುನಿರತ್ನ ವಿರುದ್ಧ ವೋಟರ್‌ ಐಡಿ ಪ್ರಕರಣ: ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ದೂರು

Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್‌ ವಿರುದ್ಧ ಎಫ್ಐಆರ್‌

Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್‌ ವಿರುದ್ಧ ಎಫ್ಐಆರ್‌

18-bng

Patna Biological Park: ಬನ್ನೇರುಘಟ್ಟಕ್ಕೆ ಬಿಹಾರದಿಂದ ಅತಿಥಿಗಳು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

1-a-suddu

Kukke Subrahmanya: ದಿಢೀರ್‌ ಮಳೆಗೆ ತುಂಬಿ ಹರಿದ ದರ್ಪಣ ತೀರ್ಥ ನದಿ

1-mulky

Mulki: ಮನೆಗೆ ನುಗ್ಗಿ ಸೆರೆ ಸಿಕ್ಕ ಚಿರತೆ ; ಜನರಲ್ಲಿ ಹೆಚ್ಚಾದ ಭೀತಿ

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.