Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!


Team Udayavani, Oct 14, 2024, 1:09 PM IST

Bengaluru: Four members of the same family ends their life

ಬೆಂಗಳೂರು: ನಗರದ ಹೊರವಲಯದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ (ಅ.14) ನಡೆದಿದೆ.

ತಂದೆ, ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ಕಲಬುರಗಿ ಮೂಲದ ದಂಪತಿ ಕಳೆದ ಕೆಲವು ವರ್ಷಗಳಿಂದ ಸಿಂಗನಾಯಕನಹಳ್ಳಿಯಲ್ಲಿ ವಾಸವಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಅವಿನಾಶ್ (33), ಮಮತಾ (30), ಅಧಿರಾ (05), ಅನಯಾ (03) ಮೃತ ದುರ್ದೈವಿಗಳು.

ರಾಜಾನುಗುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸ್‌ ಅಧಿಕಾರಿ ಸಿಕೆ ಬಾಬಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

11

BBK11: 1 ರಿಂದ 11 ಸೀಸನ್ಸ್.. ಬಿಗ್‌ಬಾಸ್‌ ನಿರೂಪಣೆಗೆ‌ ಕಿಚ್ಚ ಪಡೆದ ಸಂಭಾವನೆ ಎಷ್ಟು?

Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್

H.K. Patil

Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

ಪಾತಕಿ ಲಾರೆನ್ಸ್‌ ಜೈಲಿನಲ್ಲಿ-ಮುಂಬೈ ಪೊಲೀಸರಿಗೆ ವಶಕ್ಕೆ ಪಡೆಯಲು ಸಾಧ್ಯವಾಗುತ್ತಿಲ್ಲ ಯಾಕೆ?

Bengaluru: Four members of the same family ends their life

Bengaluru: ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು!

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ

Bantwal: ಶಾಲಾ ಬಸ್ ಚಾಲನೆ ವೇಳೆ ಚಾಲಕನಿಗೆ ಮೂರ್ಛೆ ರೋಗ… ವಿದ್ಯುತ್ ಕಂಬಕ್ಕೆ ಡಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H.K. Patil

Hubli: ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

Bantwal: ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7

Shutter Box: ಈಶಾನ್ಯದಲ್ಲಿ ಕರಾವಳಿ ಪ್ರವಾಸೋದ್ಯಮ ಪ್ರಚಾರ

11

BBK11: 1 ರಿಂದ 11 ಸೀಸನ್ಸ್.. ಬಿಗ್‌ಬಾಸ್‌ ನಿರೂಪಣೆಗೆ‌ ಕಿಚ್ಚ ಪಡೆದ ಸಂಭಾವನೆ ಎಷ್ಟು?

ರಾಯಬಾಗ: ಪ್ರತಿಭಾ ಪುರಸ್ಕಾರ ಸದುಪಯೋಗವಾಗಲಿ- ಸ್ವಾಮೀಜಿ

ರಾಯಬಾಗ: ಪ್ರತಿಭಾ ಪುರಸ್ಕಾರ ಸದುಪಯೋಗವಾಗಲಿ- ಸ್ವಾಮೀಜಿ

6

Karkala: ಪರಪಾಡಿ ಸೇತುವೆ ಬಳಿ ನಿತ್ಯವೂ ಪರದಾಟ

Udupi: ಅ. 24 ರಿಂದ ಮೂರೂ ದಿನಗಳ ಕಾಲ ಶ್ರೀ ಕೃಷ್ಣನ ಉಡುಪಿಯಲ್ಲಿ ಜ್ಞಾನದ ಹಬ್ಬ

Udupi: ಅ. 24 ರಿಂದ ಮೂರೂ ದಿನಗಳ ಕಾಲ ಶ್ರೀ ಕೃಷ್ಣನ ಉಡುಪಿಯಲ್ಲಿ ಜ್ಞಾನದ ಹಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.