Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

ಜೈಲಿಗೆ ಮೊಬೈಲ್‌ ರವಾನಿಸುತ್ತಿದ್ದ ಕೈದಿ ಪೊಲೀಸ್‌ ವಶಕ್ಕೆ

Team Udayavani, Sep 21, 2024, 11:57 AM IST

parappana agrahara prison

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ (Parappana Agrahara Prison) ನಟ ದರ್ಶನ್‌ಗೆ (Actor Darshan) ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್‌ ಜೈಲ್‌ಗೆ ಮೊಬೈಲ್‌ ರವಾನೆ ಮಾಡುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಕೋಲಾರದ ಕೆಜಿಎಫ್‌ ನ ವಿಜಯ್‌ ಎಂಬಾತನನ್ನು ಆಗ್ನೇಯ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜೈಲಿನೊಳಗೆ ವಿಜಯ್‌ ಜೈಲು ಸಿಬ್ಬಂದಿಯ ನೆರವು ಪಡೆದು ಸ್ಮಾರ್ಟ್‌ ಫೋನ್‌ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಬಂದು ಅವುಗಳನ್ನು ಜೈಲಿನಲ್ಲಿರುವ ಇತರ ಕೈದಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಜೈಲಿನೊಳಗೆ ಇತರೆ ಕೈದಿಗಳಿಗೆ ವಿಜಯ್‌ ಮೊಬೈಲ್‌ ಪೂರೈಸಿರುವುದಕ್ಕೆ ಸಾಕ್ಷ್ಯಗಳು ಸಿಕ್ಕಿದ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಹೀಗಾಗಿ ಇಲ್ಲಿನ ಕೈದಿಗಳಿಗೆ ಸುಲಭವಾಗಿ ಮೊಬೈಲ್‌ ಸಿಗುತ್ತಿದ್ದವು.

ಇನ್ನು ಪೊಲೀಸ್‌ ಕಸ್ಟಡಿಯಲ್ಲಿರುವ ವಿಲ್ಸನ್‌ ಗಾರ್ಡನ್‌ ನಾಗ ಅಲಿಯಾಸ್‌ ನಾಗರಾಜ್‌ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ಇನ್ನು ವಿಜಯ್ ಜೈಲು ಅಧಿಕಾರಿಗಳ ಸಹಾಯ ದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿರುವುದು, ರೌಡಿ ಶೀಟರ್‌ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್‌ ಖರೀದಿಸುತ್ತಿದ್ದರೇ ಎಂಬಿತ್ಯಾದಿ ವಿಚಾರಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸೆ.15ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್‌ ಪತ್ತೆಯಾಗಿದ್ದವು. ವಿಲ್ಸನ್‌ ಗಾರ್ಡನ್‌ ನಾಗ ಹಾಗೂ ವೇಲು ಬಳಿಯೂ ಮೊಬೈಲ್‌ಗ‌ಳು ಸಿಕ್ಕಿದ್ದವು. ಇದರ ಬಗ್ಗೆ ಇನ್ನಷ್ಟು ಆಳಕ್ಕೆ ಹೋಗಿ ತನಿಖೆ ನಡೆಸಿದಾಗ ವಿಜಯ್‌ ಮೊಬೈಲ್‌ ಪೂರೈಸುತ್ತಿದ್ದ ಎಂಬುದು ತಿಳಿದು ಬಂದಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ಪಡೆದ ಕಾರಣದಿಂದಲೇ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಅನ್ನು ಬೇರೆ ಜೈಲುಗಳಿಗೆ ಕಳುಹಿಸಲಾಗಿದೆ.

ಟಾಪ್ ನ್ಯೂಸ್

Marriage: ಊಟದ ವಿಚಾರದಲ್ಲಿ ಅರ್ಧಕ್ಕೆ ನಿಂತಿದ್ದ ಮದುವೆ ಪೊಲೀಸ್ ಠಾಣೆಯಲ್ಲಿ ಪೂರ್ಣಗೊಂಡಿತು

Video: ಊಟದ ವಿಚಾರದಲ್ಲಿ ಅರ್ಧಕ್ಕೆ ನಿಂತಿದ್ದ ಮದುವೆ ಪೊಲೀಸ್ ಠಾಣೆಯಲ್ಲಿ ಪೂರ್ಣಗೊಂಡಿತು

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

Modi – Trump Meet: ಪ್ಯಾರಿಸ್ ಪ್ರವಾಸದ ಬೆನ್ನಲ್ಲೇ ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷರ ಭೇಟಿ

Modi – Trump Meet: ಪ್ಯಾರಿಸ್ ಪ್ರವಾಸದ ಬೆನ್ನಲ್ಲೇ ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷರ ಭೇಟಿ

Dhananjaya: ʼಟಾಕ್ಸಿಕ್‌ʼ ಸೆಟ್‌ನಲ್ಲಿ ಯಶ್‌ ಭೇಟಿಯಾಗಿ ಮದುವೆಗೆ ಆಹ್ವಾನಿಸಿದ ಡಾಲಿ ಧನಂಜಯ್

Dhananjaya: ʼಟಾಕ್ಸಿಕ್‌ʼ ಸೆಟ್‌ನಲ್ಲಿ ಯಶ್‌ ಭೇಟಿಯಾಗಿ ಮದುವೆಗೆ ಆಹ್ವಾನಿಸಿದ ಡಾಲಿ ಧನಂಜಯ್

ಕಂಪ್ಲಿ ತಾಲೂಕಿನ ಚಿನ್ನಾಪುರ ಗುಡ್ಡದಲ್ಲಿ ಬೆಂಕಿ… ಗ್ರಾಮಸ್ಥರಲ್ಲಿ ಆತಂಕ

ಕಂಪ್ಲಿ ತಾಲೂಕಿನ ಚಿನ್ನಾಪುರ ಗುಡ್ಡದಲ್ಲಿ ಬೆಂಕಿ… ಗ್ರಾಮಸ್ಥರಲ್ಲಿ ಆತಂಕ

Traffic rules: 311 ಕೇಸ್‌; ಸ್ಕೂಟರ್‌ಗೆ ರೂ. 1.61 ಲಕ್ಷ ದಂಡ!

Traffic rules: 311 ಕೇಸ್‌; ಸ್ಕೂಟರ್‌ಗೆ ರೂ. 1.61 ಲಕ್ಷ ದಂಡ!

Belagavi: ಸಾಲ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ರೈತ

Belagavi: ಸಾಲ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ರೈತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಂಪ್ಲಿ ತಾಲೂಕಿನ ಚಿನ್ನಾಪುರ ಗುಡ್ಡದಲ್ಲಿ ಬೆಂಕಿ… ಗ್ರಾಮಸ್ಥರಲ್ಲಿ ಆತಂಕ

ಕಂಪ್ಲಿ ತಾಲೂಕಿನ ಚಿನ್ನಾಪುರ ಗುಡ್ಡದಲ್ಲಿ ಬೆಂಕಿ… ಗ್ರಾಮಸ್ಥರಲ್ಲಿ ಆತಂಕ

Belagavi: ಸಾಲ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ರೈತ

Belagavi: ಸಾಲ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ರೈತ

SSLC: ಕೃಪಾಂಕಕ್ಕೆ ಕೊಕ್‌, ವೆಬ್‌ಕಾಸ್ಟಿಂಗ್‌ ಕಣ್ಗಾವಲು

SSLC: ಕೃಪಾಂಕಕ್ಕೆ ಕೊಕ್‌, ವೆಬ್‌ಕಾಸ್ಟಿಂಗ್‌ ಕಣ್ಗಾವಲು

Elections: ಮಾರ್ಚ್‌ನಲ್ಲಿ 5 ಮನಪಾ ಚುನಾವಣೆ? ಈ ತಿಂಗಳು ದಾವಣಗೆರೆ, ಮಂಗಳೂರು ಮುಕ್ತಾಯ

Elections: ಮಾರ್ಚ್‌ನಲ್ಲಿ 5 ಮನಪಾ ಚುನಾವಣೆ? ಈ ತಿಂಗಳು ದಾವಣಗೆರೆ, ಮಂಗಳೂರು ಮುಕ್ತಾಯ

ಮೈಕ್ರೋ ಫೈನಾನ್ಸ್‌ಗೆ ಗದಾ ಪ್ರಹಾರ; ರಾಜ್ಯ ಸರಕಾರದಿಂದ ಅಧ್ಯಾದೇಶ ಕರಡು ರಾಜ್ಯಪಾಲರಿಗೆ ರವಾನೆ

ಮೈಕ್ರೋ ಫೈನಾನ್ಸ್‌ಗೆ ಗದಾ ಪ್ರಹಾರ; ರಾಜ್ಯ ಸರಕಾರದಿಂದ ಅಧ್ಯಾದೇಶ ಕರಡು ರಾಜ್ಯಪಾಲರಿಗೆ ರವಾನೆ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Harassment: ವಿಧವೆಯ ವಿವಾಹವಾಗಿ ಕಿರುಕುಳ; ಪೇದೆ ಮೇಲೆ ಕೇಸ್‌

Harassment: ವಿಧವೆಯ ವಿವಾಹವಾಗಿ ಕಿರುಕುಳ; ಪೇದೆ ಮೇಲೆ ಕೇಸ್‌

9

Bengaluru: ಫುಟ್‌ಪಾತ್‌ ಮೇಲೆ ವಾಹನ ಓಡಿಸಿದರೆ ಲೈಸೆನ್ಸ್‌ ಅಮಾನತು

Car Seized: ತೆರಿಗೆ ಪಾವತಿಸದ ಬೆಂಜ್‌, ಪೋರ್ಶೆ ಸೇರಿ 30 ಐಷಾರಾಮಿ ಕಾರು ಜಪ್ತಿ

Car Seized: ತೆರಿಗೆ ಪಾವತಿಸದ ಬೆಂಜ್‌, ಪೋರ್ಶೆ ಸೇರಿ 30 ಐಷಾರಾಮಿ ಕಾರು ಜಪ್ತಿ

Lokayukta: ವಿಶೇಷ ತಹಶೀಲ್ದಾರ್‌ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ

Lokayukta: ವಿಶೇಷ ತಹಶೀಲ್ದಾರ್‌ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ

Marriage: ಊಟದ ವಿಚಾರದಲ್ಲಿ ಅರ್ಧಕ್ಕೆ ನಿಂತಿದ್ದ ಮದುವೆ ಪೊಲೀಸ್ ಠಾಣೆಯಲ್ಲಿ ಪೂರ್ಣಗೊಂಡಿತು

Video: ಊಟದ ವಿಚಾರದಲ್ಲಿ ಅರ್ಧಕ್ಕೆ ನಿಂತಿದ್ದ ಮದುವೆ ಪೊಲೀಸ್ ಠಾಣೆಯಲ್ಲಿ ಪೂರ್ಣಗೊಂಡಿತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.