ಬೆಂಗಳೂರು ಮಳೆ: ತೇಲಿದ ಕಾರುಗಳು, ಟ್ರ್ಯಾಕ್ಟರ್‌ ಏರಿದ ಉನ್ನತ ಅಧಿಕಾರಿಗಳು


Team Udayavani, Sep 7, 2022, 7:06 PM IST

1dfsfsfsd

News Source: PTI

ಬೆಂಗಳೂರು: ಉತ್ತರ ಬೆಂಗಳೂರಿನ ನೆಲೆಸಿರುವ ಕೆಲವು ಉನ್ನತ ವ್ಯಾಪಾರ ಅಧಿಕಾರಿಗಳು ತಮ್ಮ ಪ್ರದೇಶದಲ್ಲಿ ಈ ಪರಿಸ್ಥಿತಿ ಬರುತ್ತದೆ ಎಂದು ಕನಸಿನಲ್ಲೂ ಯೋಚಿಸಿರಲಿಕ್ಕಿಲ್ಲ. ಎರಡು ದಿನಗಳ ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಹಲವಾರು ಉದ್ಯಮಿಗಳು ತಮ್ಮ ಸ್ವಂತ ಮನೆಗಳಲ್ಲಿ ಸಿಲುಕಿಕೊಂಡರು, ನಗರದ ಹಲವಾರು ಭಾಗಗಳಲ್ಲಿ, ವಿಶೇಷವಾಗಿ ಐಟಿ ಕಾರಿಡಾರ್ ರಸ್ತೆಗಳಲ್ಲಿ ಜನ ಜೀವನವನ್ನು ಸ್ತಬ್ದಗೊಳಿಸಿತ್ತು.

ನಾಗವಾರದ ಸಮೀಪವಿರುವ ಕಣ್ಮನ ಸೆಳೆಯುವ ಪ್ರದೇಶವು ಪ್ರವಾಹದ ಸಮಯದಲ್ಲಿ ನಾಗವಾರ ಕೆರೆಯಾಗಿ ಮಾರ್ಪಟ್ಟಿತು.ಇಲ್ಲಿ ಬಿಲಿಯನೇರ್‌ಗಳ ವಿಲ್ಲಾದ ಆರಂಭಿಕ ಬೆಲೆ ಕನಿಷ್ಠ 10 ಕೋಟಿ ರೂ.ಆಗಿದೆ. ಅತ್ಯಾಧುನಿಕ ಕಾರುಗಳು ಮುಳುಗಿದವು, ಮನೆಯ ಸಾಮಾನುಗಳು ಕೊಚ್ಚಿಕೊಂಡು ಹೋದವು ಮತ್ತು ಮಾನ್ಯತಾ ಟೆಕ್‌ಪಾರ್ಕ್ ಬಳಿಯ ಐಷಾರಾಮಿ ಪ್ರದೇಶದ ನಿವಾಸಿಗಳು ಕುಟುಂಬಗಳೊಂದಿಗೆ ಟ್ರ್ಯಾಕ್ಟರ್ ಮತ್ತು ದೋಣಿಗಳಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕಾಯಿತು.

ನಿರ್ಮಾಣ ಉದ್ಯಮ ಸಂಸ್ಥೆಯ ಸಿಇಒ ವಿನೋದ್ ಕೌಶಿಕ್ ಅವರು ತಮ್ಮ ಕುಟುಂಬದೊಂದಿಗೆ ಟ್ರ್ಯಾಕ್ಟರ್‌ನಲ್ಲಿ ತಮ್ಮ ಮನೆಯನ್ನು ಖಾಲಿ ಮಾಡಬೇಕಾಯಿತು. ಪರ್ಪಲ್‌ಫ್ರಂಟ್ ಟೆಕ್ನಾಲಜೀಸ್‌ನ ಸಂಸ್ಥಾಪಕ ಮತ್ತು ಸಿಇಒ ಮೀನಾ ಗಿರಿಸಬಲ್ಲಾಳ ಅವರು ಸ್ಥಳಾಂತರಗೊಂಡವರಲ್ಲಿ ಸೇರಿದ್ದಾರೆ. ಚರಂಡಿಯ ನೀರು ಅವರ ಮನೆಗಳಿಗೆ ನುಗ್ಗಿದ್ದರಿಂದ ಸಂಪೂರ್ಣ ಮನೆ ಜಲಾವೃತವಾಗಿತ್ತು.

ತೊಂದರೆಯು ಇಲ್ಲಿಗೇ ಸೀಮಿತವಾಗಿರಲಿಲ್ಲ. ಅನೇಕ ಉದ್ಯಮಿಗಳ, ಉನ್ನತ ಹುದ್ದೆ ಹೊಂದಿದವರ ಮನೆಗಳು ಜಲಾವೃತಗೊಂಡವು, ಕಾರುಗಳು ಮತ್ತು ವಾಹನಗಳು ಮುಳುಗಿದವು, ಮತ್ತು ಜನರು ತಮ್ಮ ಮನೆಗಳಿಗೆ ನೀರು ನುಗ್ಗಿದ್ದರಿಂದ ತಮ್ಮ ವಸ್ತುಗಳನ್ನು ಬಿಟ್ಟು ಓಡಿಹೋಗಬೇಕಾಯಿತು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ

Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.