Bengaluru; ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ವಕೀಲೆಯನ್ನು ವಿವಸ್ತ್ರ ಗೊಳಿಸಿ ಬ್ಲಾಕ್ ಮೇಲ್!
ವಿಡಿಯೋ ಕಾಲ್ನಲ್ಲೇ ಸಂಪರ್ಕ... ಬೆದರಿಕೆ..
Team Udayavani, Apr 10, 2024, 7:30 AM IST
![rape](https://www.udayavani.com/wp-content/uploads/2024/04/rape-2-620x412.jpg)
ಬೆಂಗಳೂರು: ತನಗೆ ಜನರ ಗುಂಪೊಂದು ವಿಡಿಯೋ ಕಾಲ್ನಲ್ಲಿ ಬಟ್ಟೆ ಬಿಚ್ಚಲು ಹೇಳಿ 10 ಲಕ್ಷ ರೂ. ವಂಚನೆ ಮಾಡಿದ್ದಾರೆ ಎಂದು ನಗರದ ವಕೀಲೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನಲ್ಲಿ,ವಕೀಲರಾಗಿರುವ ಮಹಿಳೆ, ಏಪ್ರಿಲ್ 5 ರಂದು ಮುಂಬೈನಲ್ಲಿ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಎಂದು ಹೇಳಿಕೊಂಡ ಕೆಲವರು ನನ್ನನ್ನು ಸಂಪರ್ಕಿಸಿ ನನ್ನ ಹೆಸರಿನಲ್ಲಿ ಡ್ರಗ್ಸ್ ಪ್ಯಾಕೇಜ್ ಸಿಂಗಾಪುರದಿಂದ ರವಾನೆಯಾಗುತ್ತಿದೆ ಎಂದು ಹೇಳಿದ್ದಾರೆ. ಮಾದಕ ವಸ್ತು ಪರೀಕ್ಷೆಗಾಗಿ ವೀಡಿಯೊ ಕರೆಯಲ್ಲಿ ವಿವಸ್ತ್ರಗೊಳ್ಳುವಂತೆ ಹೇಳಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಎರಡು ದಿನಗಳ ಕಾಲ ಮುಂದುವರೆದಿದ್ದು, ನಂತರ ವಂಚಕರು ಆಕೆಗೆ ಬ್ಲ್ಯಾಕ್ಮೇಲ್ ಮಾಡಲು ಪ್ರಾರಂಭಿಸಿದ್ದು, ತಮ್ಮ ಖಾತೆಗೆ 10 ಲಕ್ಷ ರೂಪಾಯಿಗಳನ್ನು ವರ್ಗಾಯಿಸದಿದ್ದರೆ ವಿಡಿಯೋವನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡುತ್ತೇವೆ ಎಂದು ಬೆದರಿಸಿದ್ದಾರೆ. ಗಾಬರಿಗೊಂಡ ವಕೀಲೆ ಹೇಳಿದ ಮೊತ್ತವನ್ನು ಖಾತೆಗೆ ವರ್ಗಾಯಿಸಿದ್ದಾರೆ. ಏಪ್ರಿಲ್ 7 ರಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ಸುಲಿಗೆ ಮತ್ತು ವಂಚನೆಗೆ ಸಂಬಂಧಿಸಿದಂತೆ ಐಟಿ ಕಾಯ್ದೆ ಮತ್ತು ಐಪಿಸಿಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Minister Priyank Kharge stays away from Jayadeva Hospital inauguration ceremony](https://www.udayavani.com/wp-content/uploads/2024/12/kharge-4-150x86.jpg)
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
![Dinesh-Gundurao](https://www.udayavani.com/wp-content/uploads/2024/12/Dinesh-Gundurao-150x90.jpg)
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
![CT-Ravi-BJP](https://www.udayavani.com/wp-content/uploads/2024/12/CT-Ravi-BJP-150x90.jpg)
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
![BJP 2](https://www.udayavani.com/wp-content/uploads/2024/12/BJP-2-2-150x91.jpg)
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
![1-srrrr](https://www.udayavani.com/wp-content/uploads/2024/12/1-srrrr-150x105.jpg)
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
![3(1](https://www.udayavani.com/wp-content/uploads/2024/12/31-5-150x80.jpg)
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
![ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ](https://www.udayavani.com/wp-content/uploads/2024/12/11-26-150x90.jpg)
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
![Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು](https://www.udayavani.com/wp-content/uploads/2024/12/10-26-150x90.jpg)
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
![Gurunandan](https://www.udayavani.com/wp-content/uploads/2024/12/raju-150x86.jpg)
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.