![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 3, 2018, 9:43 AM IST
ಬೆಂಗಳೂರು : ಯಲಹಂಕ ಬಳಿ ಶುಕ್ರವಾರ ಬೆಳ್ಳಂಬೆಳಗ್ಗೆ ಭಾರೀ ಅವಘಡವೊಂದು ತಪ್ಪಿ ಹೋಗಿದ್ದು ,ಬಿಎಂಟಿಸಿ ಬಸ್ ಮತ್ತು ಶಾಲಾ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಶಾಲಾ ಬಸ್ ಚಾಲಕನ ಕಾಲು ಮುರಿದಿದೆ. ಅದೃಷ್ಟವಷಾತ್ ಶಾಲಾ ಮಕ್ಕಳು ಗಾಯಗಳಿಲ್ಲದೆ ಪಾರಾಗಿದ್ದಾರೆ.
ಗಾಯಾಳು ಬಿಎಂಟಿಸಿ ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ನ್ಯೂಟೌನ್ ಮುಖ್ಯ ರಸ್ತೆಯ ಶೇಷಾದ್ರಿಪುರಂ ಕಾಲೇಜಿನ ಎದುರು ಅವಘಡ ನಡೆದಿದ್ದು, ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.