ಮಲೇಷಿಯಾ ವಿವಿ ಜತೆ ಬೆಂವಿವಿ ಒಪ್ಪಂದ
Team Udayavani, Oct 27, 2018, 11:14 AM IST
ಬೆಂಗಳೂರು: ಉನ್ನತ ಸಂಶೋಧನೆ ಹಾಗೂ ಶೈಕ್ಷಣಿಕ ವಿಚಾರಗಳಿಗಾಗಿ ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಮಲೇಷಿಯಾದ ಕೌಲಾಲಂಪುರದ ಲಿನ್ಕ್ಲೌನ್ ವಿಶ್ವವಿದ್ಯಾಲಯ ಶನಿವಾರ ಒಡಂಬಡಿಕೆಯೊಂದಕ್ಕೆ ಸಹಿ ಮಾಡಿವೆ.
ಸಂಶೋಧನೆ, ಶಿಕ್ಷಕರು, ಸಂಶೋಧನಾ ಮಾರ್ಗದರ್ಶಕರು, ಸಂಶೋಧನಾ ವಿದ್ಯಾರ್ಥಿಗಳು, ದ್ವಿ-ಪದ ಕೋರ್ಸುಗಳು, ಭಾರತ ಮತ್ತು ಮಲೇಷಿಯಗಳಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ, ಕಾರ್ಯಾಗಾರ, ವಿಚಾರ ಸಂಕಿರಣಗಳ ಆಯೋಜನೆ ಕುರಿತು ಒಂಡಂಬಡಿಕೆಯಾಗಿದೆ.
ಲಿನ್ಕ್ಲೌನ್ ವಿವಿಯ ಕುಲಪತಿ ಡಾ.ಅಮಿಯ ಭಾಮಿಕ್ ಮಾತನಾಡಿ, ನಮ್ಮ ವಿವಿಯಲ್ಲಿ ಸಂಶೋಧನೆಗೆ ಬೇಕಾದ ಅಗತ್ಯ ಆಧುನಿಕ ಸೌಲಭ್ಯವಿದೆ. ಇದನ್ನು ಭಾರತದ ವಿದ್ಯಾರ್ಥಿಗಳು ಈ ಮೂಲಕ ಸದುಪಯೋಗ ಮಾಡಿಕೊಳ್ಳಬಹುದು ಎಂದರು.
ಬೆಂವಿವಿ ಕುಲಪತಿ ಪ್ರೊ. ವೇಣುಗೋಪಾಲ್ ಮಾತನಾಡಿ, ಬಹುವಿಷಯವಾಗಿ ಅಂತರ್ಶಿಕ್ಷಣ ಸಂಶೋಧನೆಗೆ ಆಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳು ಮೂಲ ಸಂಸ್ಥೆಗಳೊಂದಿಗೆ ಶೈಕ್ಷಣಿಕ ಒಡಂಬಡಿಕೆ ಮಾಡಿಕೊಳ್ಳುವುದಾಗಿ ತಿಳಿಸಿದರು.
ಬೆಂವಿವಿ ಕುಲಸಚಿವ ಡಾ.ಬಿ.ಕೆ.ರವಿ, ಮೌಲ್ಯಮಾಪನ ಕುಲಸಚಿವ ಡಾ.ಎಂ.ನಾರಾಯಣಸ್ವಾಮಿ, ಪರಿಶಿಷ್ಟ ಜಾತಿ, ಪಂಗಡ ಕೋಶದ ವಿಶೇಷಾಧಿಕಾರಿ ವಿಶೇಷಾಧಿಕಾರಿ ಡಾ.ಎಂ. ನಾರಾಯಣಸ್ವಾಮಿ, ವಾಣಿಜ್ಯ ವಿಭಾಗದ ಡೀನ್ ಪ್ರೊ. ಎಂ. ಮುನಿನಾರಾಯಣಪ್ಪ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್ ವೆಲ್ಡಿಂಗ್ ದೋಷ ಕಾರಣ; ಸಮಿತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.