ಬಜೆಟ್‌ ಜನಾಭಿಪ್ರಾಯ


Team Udayavani, Jul 6, 2018, 11:57 AM IST

budget.jpg

ಹಿರಿಯ ನಾಗರಿಕರಿಗೆ ಯಾವುದೇ ರೀತಿಯ ಯೋಜನೆಗಳನ್ನು ನೀಡದಿರುವುದು ಬೇಸರದ ಸಂಗತಿ. ಹಾಸನ ಜಿಲ್ಲೆಗೆ ಸಾಕಷ್ಟು ಯೋಜನೆಗಳನ್ನು ನೀಡಿರುವುದು ಸಂತಸ ತಂದಿದೆ.
-ಲಕ್ಷ್ಮೀ, ಗೃಹಿಣಿ

ಮಹಿಳೆಯರು ಆರಂಭಿಸುವ ಉದ್ಯಮ ಕ್ಷೇತ್ರಕ್ಕೆ ಪ್ರಾಶಸ್ತ್ಯ ನೀಡಿಲ್ಲ. ಕೇವಲ ರೈತರ ಸಾಲ ಮ್ನನಾಗೆ ಆದ್ಯತೆ ನೀಡಲಾಗಿದೆ. ಮಹಿಳೆಯರ ಕಲ್ಯಾಣ ಕ್ಷೇತ್ರಕ್ಕೆ ಮೀಸಲಿಟ್ಟ ಹಣ ಕಡಿಮೆಯಾಗಿದೆ.
-ಶ್ರೀದೇವಿ, ಗೃಹಿಣಿ

ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯನ್ನು ಆರಂಭಿಸಿರುವುದು ತ್ತಮ ಬೆಳವಣಿಗೆ. ಗರ್ಭೀಣಿಯರು, ಬಾಣಂತಿಯರಿಗೆ ಒಂದು ಸಾವಿರ ರೂ. ನೀಡುವುದು ಕೂಡ ಉತ್ತಮ ಯೋಚನೆ. 
-ಶಾಂತಿ, ಗೃಹಿಣಿ

ವ್ಯಾಪಾರಿಗಳಿಗೆ ಈ ಬಜೆಟ್‌ ಯಾವುದೇ ದೃಷ್ಟಿಯಿಂದಲೂ ಪೂರಕವಾಗಿಲ್ಲ. ಅಸಂಘಟಿತ ವಲಯದ ಕಾರ್ಮಿಕರತ್ತ ಗಮನ ಹರಿಸಿಲ್ಲ. ಸಣ್ಣ, ಬೀದಿ ಬದಿ ವ್ಯಾಪಾರಿಗಳಿಗೆ ಆದ್ಯತೆ ನೀಡಬೇಕಿತ್ತು.
-ನಂಜುಡ, ವ್ಯಾಪಾರಿ

ರೈತರ ಸಾಲ ಮನ್ನಾಗಾಗಿ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಸಿದ್ದು ಸರಿಯಲ್ಲ. ಇದು ಕೇವಲ ರೈತರಿಗಾಗಿ ಮಂಡಿಸಿರುವ ಬಜೆಟ್‌. ರೈತರ ಹೊರತು ಯಾವ ವರ್ಗಕ್ಕೂ ಬಜೆಟ್‌ನಿಂದ ಪ್ರಯೋಜನ ದೊರೆತಿಲ್ಲ.
-ಕುಳ್ಳೇಗೌಡ, ವ್ಯಾಪಾರಿ

ಬಜೆಟ್‌ನಲ್ಲಿ ಮೆಟ್ರೋ ಯೋಜನೆ ಪ್ರಸ್ತಾಪವಿದ್ದರೂ ಸ್ಪಷ್ಟನೆಯಿಲ್ಲ. ಬೆಂಗಳೂರು ಅಭಿವೃದ್ಧಿಗೆ ಮತ್ತಷ್ಟು ಹಣ ಬೇಕಿತ್ತು. ರಾಸಾಯನಿಕ ತ್ಯಾಜ್ಯ ಶುದ್ಧೀಕರಣ ಘಟಕ ತೆರೆಯಲಿರುವುದು ಉತ್ತಮ ಬೆಳವಣಿಗೆ.
-ರಂಜಿತ್‌, ಖಾಸಗಿ ಉದ್ಯೋಗಿ

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ಶಿಕ್ಷಣ ಸೇರ್ಪಡೆ ಹಾಗೂ ಹಾಸನದಲ್ಲಿ ಸ್ಯಾನಿಟರಿ ಉಪಕರಣ ಉತ್ಪಾದನೆ ಘಟಕಗಳನ್ನು ತೆರೆಯಲು ನಿರ್ಧರಿಸಿರುವುದು ಸ್ವಾಗತಾರ್ಹ ನಿಲುವುಗಳು.
-ಅಶ್ವಿ‌ನಿ, ವಿದ್ಯಾರ್ಥಿನಿ

ವಿಕಲಚೇತನರು ವಿದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿ ವೇತನ ನೀಡುತ್ತಿರುವುದು ಸ್ವಾಗತಾರ್ಹ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಇದನ್ನು ವಿಸ್ತರಿಸಬೇಕಿತ್ತು.
-ಮಹೇಶ್‌, ವಿದ್ಯಾರ್ಥಿ

ಹಳೆಯ ವಿದ್ಯಾರ್ಥಿಗಳ ನೆರವಲ್ಲಿ ಶಾಲೆಗಳ ಅಭಿವೃದ್ಧಿ ಹಾಗೂ ಸಿಎಸ್‌ಆರ್‌ ಅನುದಾನ ಬಳಸಿಕೊಳ್ಳುವುದು ಒಳ್ಳೆಯ ಯೋಚನೆ. ಇದರಿಂದ ಹಲವು ಹಳೆಯ ಶಾಲೆಗಳು ಪುನರುಜ್ಜೀವನಗೊಳ್ಳಲಿವೆ.
-ರವಿಕಿರಣ್‌, ವಿದ್ಯಾರ್ಥಿ

ಕಿದ್ವಾಯಿ ಆಸ್ಪತ್ರೆಯಲ್ಲಿ ಅಸ್ಥಿಮಜ್ಜೆ ಕಸಿಗೆ ಪ್ರತ್ಯೇಕ ಘಟಕ, ಹೃದಯ, ಮೂತ್ರಪಿಂಡ, ಯಕೃತ್ತು ಇತ್ಯಾದಿ ಅಂಗಾಂಗ ಕಸಿಗಾಗಿ ಬಡರೋಗಿಗಳಿಗೆ ಪ್ರತ್ಯೇಕ ಯೋಜನೆ ಸಿದ್ಧಪಡಿಸುವುದು ಒಳ್ಳೆಯ ನಿರ್ಧಾರ.
-ಟಿ.ಪದ್ಮಾ, ಉಪನ್ಯಾಸಕಿ

ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಮುಂದಾಗಿರುವುದಿಂದ ಹಳ್ಳಿಯ ಬಡ ವರ್ಗದ ಮಕ್ಕಳಿಗೂ ಇಂಗ್ಲಿಷ್‌ ಶಿಕ್ಷಣ ದೊರೆಯಲಿದೆ. ಬಾಲ ಸ್ನೇಹಿ ಕೇಂದ್ರಗಳಿಂದಲೂ ಅನುಕೂಲವಾಗಲಿದೆ.
-ಶಿವರಾಜ್‌, ಆಟೋ ಚಾಲಕ

ಕೆಳವರ್ಗಕ್ಕೆ ಆದ್ಯತೆ ನೀಡಿಲ್ಲ. ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವವರಿಗೆ ಬಜೆಟ್‌ನಲ್ಲಿ ಹೊಸ ಅಂಶಗಳನ್ನು ಸೇರಿಸಿಲ್ಲ. ಎಲ್ಲವೂ ಹಿಂದಿನಂತೆಯೇ ಇವೆ. ಹಿಂದಿನ ಸರ್ಕಾರದ ಬಜೆಟ್‌ ಚೆನ್ನಾಗಿತ್ತು.
-ಸಿದ್ದು, ಭದ್ರತಾ ಸಿಬ್ಬಂದಿ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.