ವಿದೇಶಿಗರ ಮೇಲೆ ಸಿಸಿಬಿ ದಾಳಿ


Team Udayavani, Jul 16, 2021, 6:08 PM IST

CCB attacks on foreigners

ಬೆಂಗಳೂರು: ಅಕ್ರಮ ವಾಸ, ಮಾದಕ ವಸ್ತುಮಾರಾಟ ದಂಧೆ, ಆನ್‌ಲೈನ್‌ ವಂಚನೆ ಪ್ರಕರಣಗಳಲ್ಲಿಭಾಗಿ ಹೀಗೆ ಹಲವಾರು ಅಕ್ರಮ ಚಟುವಟಿಕೆಗಳಲ್ಲಿವಿದೇಶಿ ಪ್ರಜೆಗಳ ಹೆಸರು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಗುರುವಾರ ನಗರದ ನಾಲ್ಕು ವಿಭಾಗಗಳಲ್ಲಿವಾಸವಾಗಿರುವ 65 ಮಂದಿ ವಿದೇಶಿ ಪ್ರಜೆಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಈ ವೇಳೆ ಎರಡು ಎನ್‌ಡಿಪಿಎಸ್‌ ಪ್ರಕರಣ ದಾಖಲಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.ನಾಲ್ಕು ವಿದೇಶಿ ಕಾಯ್ದೆ ಉಲ್ಲಂಘನೆ ಪ್ರಕರಣದಾಖಲಿಸಲಾಗಿದ್ದು,20 ಮಂದಿಯನ್ನು ಬಂಧಿಸಲಾಗಿದೆ.ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಸಂದೀಪ್‌ಪಾಟೀಲ್‌, ಡಿಸಿಪಿಗಳಾದ ರವಿಕುಮಾರ್‌, ಬಿ.ಎಸ್‌.ಅಂಗಡಿ ನೇತೃತ್ವದಲ್ಲಿ ಪೂರ್ವ ವಿಭಾಗದಲ್ಲಿ ಎಸಿಪಿಗೌತಮ್‌ ಕುಮಾರ್‌, ಈಶಾನ್ಯ ವಿಭಾಗದಲ್ಲಿ ಎಸಿಪಿಧರ್ಮೇಂದ್ರ ಕುಮಾರ್‌, ನಾಗರಾಜ್‌, ವೈಟ್‌ಫೀಲ್ಡ…ವಿಭಾಗದ ಎಸಿಪಿ ಪರಮೇಶ್ವರ್‌ ಹಾಗೂ ಜಗನ್ನಾಥ್‌ ರೈನೇತೃತ್ವದ ಸುಮಾರು 120 ಮಂದಿಯ ಅಧಿಕಾರಿ-ಸಿಬ್ಬಂದಿತಂಡದಾಳಿ ನಡೆಸಿ ಅಕ್ರಮವಾಗಿವಾಸವಾಗಿದ್ದ 38 ವಿದೇಶಿ ಪ್ರಜೆಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಇದೇವೇಳೆಅಕ್ರಮವಾಗಿ ಸಂಗ್ರಹಿಸಿದ ª 90ಎಕ್ಸೆ r„ಸಿ ಮಾತ್ರೆಗಳು, 25 ಗ್ರಾಂ ಗಾಂಜಾ, ಹತ್ತಾರುಲ್ಯಾಪ್‌ಟಾಪ್‌ವಶಕ್ಕೆಪಡೆಯಲಾಗಿದೆ.ಗುರುವಾರ ಬೆಳಗ್ಗೆ ಐದು ಗಂಟೆಗೆ ಏಕಕಾಲದಲ್ಲಿಕಮ್ಮನಹಳ್ಳಿ, ಸಂಪಿಗೆಹಳ್ಳಿ, ರಾಮಮೂರ್ತಿನಗರ,ಬಾಣಸವಾಡಿ, ಯಲಹಂಕ, ವೈಟ್‌ಫೀಲ್ಡ…, ಹೆಣ್ಣೂರುಸೇರಿ ನಗರದ ನಾನಾಕಡೆ ವಾಸವಾಗಿದ್ದ65 ಮನೆಗಳಮೇಲೆ ದಾಳಿ ನಡೆಸಲಾಗಿದೆ.ಇತ್ತೀಚೆಗೆ ನಗರ ಕಮಿಷನರೇಟ್‌ವ್ಯಾಪ್ತಿಯಲ್ಲಿ ಇದುವರೆಗೂ ವಶಕ್ಕೆ ಪಡೆದುಕೊಂಡಿದ್ದ 50 ಕೋಟಿ ರೂ.ಮೌಲ್ಯದ ಮಾದಕ ವಸ್ತುವನ್ನು ನಾಶಪಡಿಸಲಾಗಿತ್ತು.

ಈವೇಳೆ ನಗರದಲ್ಲಿ ವಾಸವಾಗಿರುವ ವಿದೇಶಿ ಪ್ರಜೆಗಳಿಂದಲೇ ಹೆಚ್ಚು ಮಾದಕ ವಸ್ತು ಜಾಲ ಹೆಚ್ಚಾಗುತ್ತಿರುವಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆ ದಾಳಿಸಲಾಗಿದೆ.ದಾಳಿ ಸಂದರ್ಭದಲ್ಲಿ ಕೆಲವರು ವಿದ್ಯಾರ್ಥಿ,ವಾಣಿಜ್ಯ, ಪ್ರವಾಸಿ ವೀಸಾ ಸೇರಿ ಇತರೆ ವೀಸಾಗಳಡಿಭಾರತಕ್ಕೆ ಬಂದಿದ್ದಾರೆ. ಆದರೆ, ಕೆಲವರು ಅಪರಾಧಪ್ರಕರಣಗಳಲ್ಲಿ ಭಾಗಿಯಾಗಿ ಇಲ್ಲಿಯೇ ಉಳಿದುಕೊಂಡಿದ್ದು, ಪದೇ ಪದೆ ಅಕ್ರಮ ಚಟುವಟಿಕೆಗಳಲ್ಲಿಭಾಗಿಯಾಗುತ್ತಿದ್ದಾರೆ ಎಂಬುದು ಪತ್ತೆಯಾಗಿದೆ.ಇನ್ನು ಕೆಲವರು ವೀಸಾ ಅವಧಿ ಮುಕ್ತಾಯಗೊಂಡಿದ್ದರು. ಅಕ್ರಮವಾಗಿ ವಾಸವಾಗಿರುವುದು ದಾಖಲೆಗಳಿಂದ ಪತ್ತೆಯಾಗಿದೆ. ವಿಚಾರಣೆ ಮುಂದುವರಿದಿದೆಸಿಸಿಬಿ ಮೂಗಳು ತಿಳಿಸಿವೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.