ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರ ಕನ್ನಡ ಸಾಹಿತ್ಯ ಸಮ್ಮೇಳನ ನಾಳೆ


Team Udayavani, Oct 27, 2017, 11:03 AM IST

kannada-sahitya-parishat.jpg

ಬೆಂಗಳೂರು: ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು, ಅ.28ರಂದು 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ. ಚಾಮರಾಜಪೇಟೆಯ ಅಖೀಲ ಕರ್ನಾಟಕ ಮಕ್ಕಳ ಕೂಟದಲ್ಲಿ ಸಮ್ಮೇಳನ ನಡೆಯಲಿದ್ದು, ಲೇಖಕ ಸುರೇಶ ಮೂನ ಅಧ್ಯಕ್ಷತೆಯ ಅಮ್ಮೇಳನಕ್ಕೆ ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಚಾಲನೆ ನೀಡಲಿದ್ದಾರೆ ಎಂದು ಕ್ಷೇತ್ರ ಕಸಾಪ ಅಧ್ಯಕ್ಷ ಡಾ.ಶ್ರೀಧರ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂದು ಬೆಳಗ್ಗೆ 7.30ಕ್ಕೆ ಧ್ವಜಾರೋಹಣ, ಮಲೆಮಹದೇಶ್ವರ ದೇವಸ್ಥಾನದಿಂದ ಅಧ್ಯಕ್ಷರ ಮೆರವಣಿಗೆ ನಡೆಯಲಿದೆ. 11ಕ್ಕೆ ಉದ್ಘಾಟನಾ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಸುರೇಶ್‌ ಮೂನ, ಮೇಯರ್‌ ಸಂಪತ್‌ ರಾಜ್‌, ಶಾಸಕ ಜಮೀರ್‌ ಅಹಮದ್‌ ಖಾನ್‌, ಕಸಾಪ ಅಧ್ಯಕ್ಷ ಮನು ಬಳಿಗಾರ, ಬೆಂಗಳೂರು ನಗರ ಕಸಾಪ ಅಧ್ಯಕ್ಷ ಮಾಯಾಣ್ಣ ಮತ್ತಿತರರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1.30ಕ್ಕೆ ಸಾಹಿತ್ಯದಲ್ಲಿ ಭಾವೈಕ್ಯತೆ ಕುರಿತು ಮಹಮ್ಮದ್‌ ಕಾಸಿಂ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 2ಕ್ಕೆ ವಿಜ್ಞಾನ ಗೋಷ್ಠಿ, ಮಧ್ಯಾಹ್ನ 3ಕ್ಕೆ ಕವಿಗೋಷ್ಠಿ ಹಾಗೂ ಸಂಜೆ 4.30ಕ್ಕೆ ಬಹಿರಂಗ ಅಧಿವೇಶನ ನಡೆಯಲಿದೆ ಎಂದು ವಿವರಿಸಿದರು.

ಸಂಜೆ 5ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಸಂಸದ ಪಿ.ಸಿ. ಮೋಹನ್‌, ವಿಧಾನ ಪರಿಷತ್‌ ಸದಸ್ಯರಾದ ಪಿ.ಆರ್‌. ರಮೇಶ್‌, ಸಾಹಿತಿ ಡಾ. ಬೈರಮಂಗಲ ರಾಮೇಗೌಡ, ಐಪಿಎಸ್‌ ಅಧಿಕಾರಿ ಎಂ. ನಂಜುಡಸ್ವಾಮಿ ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಸಂಜೆ ಡಾ. ಕಿಕ್ಕೇರಿ ಕೃಷ್ಣಮೂರ್ತಿ ಅವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 7.30ರಿಂದ 8.30ರವರೆಗೆ ನೂತನ ಕೋಟೆ ಪ್ರೌಢಶಾಲೆ ಆವರಣದಲ್ಲಿ ರಂಗೋಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಮಾಹಿತಿಗೆ ಮೊ: 73531 56023 ಸಂಪರ್ಕಿಸಬಹುದು.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.