ಎನ್ಇಪಿ ಅನುಷ್ಠಾನದ ಭಾಗವಾಗಿ ಬಿಎಸ್ಸಿ, ಬಿಸಿಎ ಕೋರ್ಸ್ ನಲ್ಲಿ ಬದಲಾವಣೆ


Team Udayavani, Aug 30, 2021, 12:50 PM IST

ಎನ್ಇಪಿ ಅನುಷ್ಠಾನದ ಭಾಗವಾಗಿ ಬಿಎಸ್ಸಿ, ಬಿಸಿಎ ಕೋರ್ಸ್ ನಲ್ಲಿ ಬದಲಾವಣೆ

ಬೆಂಗಳೂರು: ನೃಪತುಂಗ ವಿಶ್ವವಿದ್ಯಾಲಯಲ್ಲಿ ರಾಷ್ಟ್ರೀಯ ಶಿಕ್ಷಣ ಭಾಗವಾಗಿ 8 ವಿಭಾಗ ಮಾಡಲಾಗಿದೆ ಎಂದು ಕುಲಪತಿ ಪ್ರೊ. ಶ್ರೀನಿವಾಸ ಬಳ್ಳಿ ಮಾಹಿತಿ ನೀಡಿದರು.

ಇದು ಹೊಸ ವಿಶ್ವವಿದ್ಯಾಲಯವಾಗಿದ್ದು, ರಾಷ್ಟ್ರೀಯ ಉಚ್ಛತರ ಶಿಕ್ಷಣ(ರುಸಾ) ಅಡಿಯಲ್ಲಿ ರಾಜ್ಯ ಸರ್ಕಾರ ನೃಪತುಂಗ ವಿವಿ ರಚನೆ ಮಾಡಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವ್ಯವಸ್ಥಿತವಾಗಿ ಅನುಷ್ಠಾನಕ್ಕೆ ಜನವರಿಯಿಂದಲೇ ಸಿದ್ಧತೆ ಮಾಡಿಕೊಂಡಿದ್ದು, ಈಗ ಇರುವ ಮೂರು ವರ್ಷದ ಪದವಿ ಕೋರ್ಸ್ ಜತೆಗೆ ನಾಲ್ಕು ವರ್ಷದ ಆನರ್ಸ್ ಪದವಿಯೂ ಇರಲಿದೆ. ಬಿಸಿಎ ಹಾಗೂ ಬಿ.ಎಸ್ಸಿ ಕೋರ್ಸ್ ನಲ್ಲಿ ಕೆಲವೊಂದು ಬದಲಾವಣೆ ತರಲಿದ್ದೇವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ:ವಾರದಲ್ಲಿ ಒಂದು ದಿನ ಲಸಿಕೆ ಉತ್ಸವ; ಬುಧವಾರ ರಾಜ್ಯದಲ್ಲಿ 10 ಲಕ್ಷ ಲಸಿಕೆ ನೀಡಿಕೆ: ಸುಧಾಕರ್

ಸ್ಕೂಲ್ ಆಫ್ ಫಿಸಿಕಲ್ ಸೈನ್ಸ್, ಸ್ಕೂಲ್ ಆಫ್ ಕೆಮಿಕಲ್ ಸೈನ್ಸ್, ಸ್ಕೂಲ್ ಆಫ್ ಲೈಫ್ ಸೈನ್ಸ್, ಸ್ಕೂಲ್ ಆಫ್ ಅಫ್ಲೈಡ್ ಲೈಫ್ ಸೈನ್ಸ್, ಸ್ಕೂಲ್ ಆಫ್ ಕಂಪ್ಯೂಟರ್ ಸೈನ್ಸ್ ಮತ್ತು ಎಲೆಕ್ಟ್ರಾನಿಕ್, ಸ್ಕೂಲ್ ಆಫ್ ಮ್ಯಾಥಮ್ಯಾಟಿಕ್ಸ್ ಹಾಗೂ ಸ್ಟ್ಯಾಟಿಸಿಕ್ಸ್, ಸ್ಕೂಲ್ ಆಫ್ ಲ್ಯಾಂಗ್ವೇಜ್ ಮತ್ತು ಲಿಟ್ರೇಚರ್ ಹಾಗೂ ಸ್ಕೂಲ್ ಆಫ್ ಮಲ್ಟಿ ಡಿಸಿಪ್ಲಿನರಿ ಆಂಡ್ ಟ್ರಾನ್ಸ್ ಡಿಸಿಪ್ಲಿನರಿ ವಿಭಾಗವನ್ನು ಆರಂಭಿಸುತ್ತಿದ್ದೇವೆ. ಆನ್ಲೈನ್ ಮತ್ತು ಆಫ್ ಲೈನ್ ಕಲಿಕೆ ಕೂಡ ಮುಂದುವರಿಯಲಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ವಿಜ್ಞಾನ ಕ್ಷೇತ್ರದ ಸಾಧಕರನ್ನು ಪರಿಚಯಿಸಲು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಭಾರತದ ಕೊಡುಗೆ, ಸ್ಪರ್ಧಾತ್ಮಕ ಗಣಿತ, ವೇದ ಗಣಿತ ವಿಷಯವನ್ನು ಅಳವಡಿಸಿಕೊಳ್ಳುತ್ತಿದ್ದೇವೆ. ಇದು ವಿದ್ಯಾರ್ಥಿಗಳ ಆಯ್ಕೆಗೆ ಮುಕ್ತವಾಗಿರುವ ವಿಷಯವಾಗಿದೆ ಎಂದರು.

ಟಾಪ್ ನ್ಯೂಸ್

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

DKS

H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್‌

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು

Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ

Madikeri: ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜಿಗೆ ಪ್ರಯತ್ನ

Madikeri: ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜಿಗೆ ಪ್ರಯತ್ನ

ಸೆ. 30ರಿಂದ ಅ.15:ಡೈಮಂಡ್‌ ಚಿನ್ನಾಭರಣಗಳ ಪ್ರದರ್ಶನ,ಮಾರಾಟ

ಸೆ. 30ರಿಂದ ಅ.15:ಡೈಮಂಡ್‌ ಚಿನ್ನಾಭರಣಗಳ ಪ್ರದರ್ಶನ,ಮಾರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-bng

Bengaluru: 460 ಕೋಟಿ ರೂ. ಮೌಲ್ಯದ ಆಸ್ತಿ ವಶ ಪಡೆದ ಬಿಡಿಎ!

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

police crime

Speed ತಗ್ಗಿಸಲು ಹೇಳಿದ್ದಕ್ಕೆ ಕಾರು ಹತ್ತಿಸಿ ಪೊಲೀಸ್‌ ಪೇದೆ ಹತ್ಯೆ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

ಬಂಟರ ಸಂಘದಿಂದ ಡಾ| ಪ್ರಕಾಶ್‌ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ

DKS

H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್‌

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.