Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Team Udayavani, Apr 29, 2024, 11:49 AM IST
ಬೆಂಗಳೂರು: ಅಧಿಕಾರ ದುರುಪಯೋಗ ಪಡಿಸಿಕೊಂಡು ಬ್ಯಾಂಕ್ನ ಚೆಕ್ಗಳನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇರೆಗೆ ರಾಷ್ಟ್ರೀಕೃತ ಬ್ಯಾಂಕ್ನ ಮುಖ್ಯ ಕ್ಯಾಷಿಯರ್ ಹಾಗೂ ಎಲ್ಐಸಿ ಏಜೆಂಟ್ಗೆ ನಗರದ ಸಿಬಿಐ ವಿಶೇಷ ನ್ಯಾಯಾಲಯದ ಜೈಲು ಶಿಕ್ಷೆ, ಲಕ್ಷಾಂತರ ರೂ. ದಂಡ ವಿಧಿಸಿದೆ.
ಬಳ್ಳಾರಿಯ ಹೊಸಪೇಟೆ ತಾಲೂಕಿನ ಅಣೆಕಟ್ಟು ರಸ್ತೆ ಶಾಖೆಯ ರಾಷ್ಟ್ರೀಕೃತ ಬ್ಯಾಂಕ್ನ ಮುಖ್ಯ ಕ್ಯಾಷಿಯರ್ ಎಸ್.ಗೋಪಾಲಕೃಷ್ಣ ಮತ್ತು ಎಲ್ಐಸಿ ಏಜೆಂಟ್ ಕೆ.ರಾಘವೇಂದ್ರಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿರುವ ಸಿಬಿಐ ಕೋರ್ಟ್, ಕ್ಯಾಷಿಯರ್ ಗೋಪಾಲಕೃಷ್ಣನಿಗೆ 2,10 ಲಕ್ಷ ರೂ. ದಂಡ ಹಾಗೂ ಎಲ್ಐಸಿ ಏಜೆಂಟ್ ರಾಘವೇಂದ್ರಗೆ 1.60 ಲಕ್ಷ ರೂ. ದಂಡ ವಿಧಿಸಿದೆ.
ಆರೋಪಿಗಳ ಪೈಕಿ ಗೋಪಾಲಕೃಷ್ಣ ತನ್ನ ಅಧಿಕಾರ ದುರುಪಯೋಗ ಪಡಿಸಿಕೊಂಡು 2016ರ ಅಪನಗದೀಕರಣ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಆರ್ಬಿಐ ನಿಯಮಾವಳಿಗಳನ್ನು ಉಲ್ಲಂ ಸಿ ಬ್ಯಾಂಕ್ಗೆ ಸೇರಿದ 101 ಚೆಕ್ಗಳನ್ನು ಯಾವುದೇ ದಾಖಲೆಗಳನ್ನು ಪಡೆಯದೆ, ರಾಘವೇಂದ್ರ ನಿಗೆ ನೀಡಿದ್ದ. ಈತ ಈ ಚೆಕ್ಗಳನ್ನು ಬೇರೆ ಬೇರೆ ಹೆಸರಿನಲ್ಲಿ ಅದೇ ಬ್ಯಾಂಕ್ಗೆ ನೀಡಿ ಲಕ್ಷಾಂತರ ರೂ. ವಂಚಿಸಲು ಪ್ರಯತ್ನಿಸಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಆರೋಪಿಗಳ ವಂಚನೆ ಬಯಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.