ತಿಂಗಳಲ್ಲಿ 18 ಕೋಟಿ ರೂ. ಡ್ರಗ್ಸ್‌ ಜಪ್ತಿ


Team Udayavani, Aug 1, 2023, 10:10 AM IST

ತಿಂಗಳಲ್ಲಿ 18 ಕೋಟಿ ರೂ. ಡ್ರಗ್ಸ್‌ ಜಪ್ತಿ

ಬೆಂಗಳೂರು: ಕಳೆದೊಂದು ತಿಂಗಳಲ್ಲಿ ನಗರದ 8 ವಿಭಾಗದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ 378 ಪ್ರಕರಣಗಳನ್ನು ದಾಖಲಿಸಿದ್ದು, 13 ವಿದೇಶಿಯರು, 47 ಅಂತಾರಾಜ್ಯದ ಆರೋಪಿಗಳು ಸೇರಿ 474 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪೈಕಿ 72 ಪ್ರಕರಣಗಳನ್ನು ಡ್ರಗ್ಸ್‌ ಪೆಡ್ಲರ್‌ ಗಳ ವಿರುದ್ಧ ಹಾಗೂ 306 ಪ್ರಕರಣಗಳನ್ನು ಡ್ರಗ್ಸ್‌ ಸೇವನೆ ಮಾಡುವವರ ವಿರುದ್ಧ ದಾಖಲಿಸಲಾಗಿದೆ.

ಇದೇ ವೇಳೆ ಅಕ್ರಮವಾಗಿ ನೆಲೆಸಿದ್ದ 11 ವಿದೇಶಿಯರನ್ನು ಜುಲೈ ತಿಂಗಳಲ್ಲಿ ಗಡಿಪಾರು ಮಾಡಲಾಗಿದೆ. ಪ್ರಕರಣಗಳಲ್ಲಿ 18 ಕೋಟಿ ರೂ ಮೌಲ್ಯದ 1,785 ಕೆ.ಜಿ.ಮಾದಕ ವಸ್ತು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಪೈಕಿ 1,723 ಕೆ.ಜಿ ಅಫೀಮು, 55,895 ಕೆ.ಜಿ ಹೆರಾಯಿನ್‌, 40 ಗ್ರಾಂ ಹಾಶಿಶ್‌ ಆಯಿಲ್, 1.026 ಕೆ.ಜಿ ಚರಸ್‌ ಸೇರಿ 572 ವಿವಿಧ ರೀತಿಯ ಮಾತ್ರೆಗಳು 43 ಎಲ್‌ ಎಸ್‌ಡಿ ಸ್ಟ್ರೀಪ್ಸ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಜಾಗೃತಿ: ಮಾದಕ ವಸ್ತು ಸೇವನೆ ಬಗ್ಗೆ ಅರಿವು ಮೂಡಿಸಲು 118 ಶಾಲಾ-ಕಾಲೇಜುಗಳಿಗೆ ತೆರಳಿ ಪೊಲೀಸರು ತಿಳಿವಳಿಕೆ ಮೂಡಿಸಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿ ಶಿಕ್ಷಣ ಸಂಸ್ಥೆಗಳ ಬಳಿ ಡ್ರಗ್ಸ್‌ ಮಾರಾಟ ಮಾಡುವವರ ವಿರುದ್ಧ 21 ಪ್ರಕರಣಗಳನ್ನು ಮತ್ತು ಸೇವನೆ ಮಾಡುತ್ತಿದ್ದವರ ವಿರುದ್ಧ 32 ಪ್ರಕರಣ ದಾಖಲಿಸಿದ್ದಾರೆ. ಇನ್ನೂ 3,588 ಲಘು ಪ್ರಕರಣ ದಾಖಲಿಸಿದ್ದು 5,99,350 ರೂ ದಂಡ ವಿಧಿಸಲಾಗಿದೆ. ಹಾಗೆಯೇ ಕಾಟ³ ಕಾಯ್ದೆ ಅಡಿಯಲ್ಲಿ ಶಾಲಾ-ಕಾಲೇಜುಗಳ 110 ಮೀಟರ್‌ ಆವರಣದ ಒಳಗೆ ತಂಬಾಕು ಪದಾರ್ಥಗಳ ಮಾರಾಟ ಮಾಡುತ್ತಿದ್ದವರ ವಿರುದ್ಧ 24 ಕೇಸ್‌ ದಾಖಲಿಸಲಾಗಿದೆ ಎಂದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.