ಬೆಳಗಾವಿ ಇಬ್ಭಾಗಕ್ಕೆ ಪಿತೂರಿ: ಹೋರಾಟದ ಎಚ್ಚರಿಕೆ
Team Udayavani, Nov 30, 2017, 11:43 AM IST
ಬೆಂಗಳೂರು: ಬೆಳಗಾವಿ ಜಿಲ್ಲೆಯ ಇಬ್ಭಾಗಕ್ಕೆ ಕನ್ನಡಿಗರು ಹಾಗೂ ರಾಜ್ಯಸರ್ಕಾರ ಅವಕಾಶ ಮಾಡಿಕೊಡಬಾರದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದರು. ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಬೆಳಗಾವಿಯನ್ನು ಇಬ್ಭಾಗ ಮಾಡಲು ಶಿವಸೇನೆ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿ ಪಿತೂರಿ ನಡೆಸುತ್ತಿದೆ. ಇದಕ್ಕೆ ಸರ್ಕಾರ ಹಾಗೂ ಕನ್ನಡಿಗರು ಅವಕಾಶ ಮಾಡಿಕೊಡಬಾರದು. ಬೆಳಗಾವಿ ಇಬ್ಭಾಗವಾದರೆ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಅಥವಾ ಎಂಇಎಸ್ ಮುಖಂಡರು ರಾಜ್ಯಕ್ಕೆ ಆಗಮಿಸದಂತೆ ತಡೆಯಬೇಕು. ಎಂಇಎಸ್ ಗಡಿವಿಚಾರವನ್ನು ಮುಂದಿಟ್ಟುಕೊಂಡು ಬೆಳಗಾವಿ ಇಬ್ಭಾಗಕ್ಕೆ ಯತ್ನಿಸಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಎಂಇಎಸ್ ಅನುಕೂಲ ಸಿಂಧು ರಾಜಕಾರಣದ ವಿರುದ್ಧ ಕನ್ನಡಿಗರು ಸಿಡಿದೇಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.